ಪತ್ನಿಯನ್ನು ಕೊಲೆ ಮಾಡಿ ಪಕ್ಕದ ಮನೆಯವರ ಜಮೀನಿನಲ್ಲಿ ಹೂತು ಹಾಕಿದ ಪತಿ!
Team Udayavani, Aug 21, 2021, 10:35 AM IST
ಮಂಡ್ಯ: ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿ ಗ್ರಾಮದಲ್ಲಿ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಶವವನ್ನು ಬೇರೆಯವರ ಜಮೀನಿನಲ್ಲಿ ಹೊತು ಹಾಕಿ ಪರಾರಿಯಾಗಿರುವ ಘಟನೆ ನಡೆದಿದೆ.
ಕಲ್ಲುವೀರನಹಳ್ಳಿ ಗ್ರಾಮದ ಶಿವರಾಜು ಎಂಬುವವರು ಪತ್ನಿ ರಾಣಿ (30 ವ)ಯನ್ನು ಮನೆಯಲ್ಲಿ ಶುಕ್ರವಾರ ಸಂಜೆ ಕೊಲೆ ಮಾಡಿ ಶವವನ್ನು ಮನೆಯ ರೂಮಿನಲ್ಲಿ ಇಟ್ಟು ನಂತರ ಮಧ್ಯೆ ರಾತ್ರಿ ವೇಳೆ ಶಿವರಾಜು ಪಕ್ಕದ ಸತೀಶ್ ಎಂಬುವವರ ಜಮೀನಿಗೆ ಶವವನ್ನು ಎಳೆದುಕೊಂಡು ತಂದು ಹೊತು ಹಾಕಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ಮದ್ಯದ ಅಮಲಿನಲ್ಲಿ ಸ್ನೇಹಿತನ ತಲೆ ಮೇಲೆ ಹಾಲೊಬ್ರಿಕ್ಸ್ ಎತ್ತಿ ಹಾಕಿ ಕೊಲೆ
ಶನಿವಾರ ಬೆಳಿಗ್ಗೆ ಶಿವರಾಜು ಧರಿಸಿದ್ದ ಬಟ್ಟೆಗಳು ರಕ್ತಸಿಕವಾಗಿತ್ತು ಎಂದು ಪಕ್ಕದ ನಿವಾಸಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಡಿ.ಪಿ.ಧನರಾಜ್, ಪಿಎಸ್ಐ ಡಿ.ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊತು ಹಾಕಿರುವ ಶವವನ್ನು ಹೊರ ತೆಗೆಯಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ