ಲಂಕೆಯಲ್ಲಿ ನಾಯಕಿಯರ ಹವಾ!


Team Udayavani, Aug 21, 2021, 12:33 PM IST

ಲಂಕೆಯಲ್ಲಿ ನಾಯಕಿಯರ ಹವಾ!

ಯೋಗಿ ನಟನೆಯ “ಲಂಕೆ’ ಚಿತ್ರ ನಿಧಾನವಾಗಿ ಸದ್ದು ಮಾಡುತ್ತಿದೆ. ಈ ಚಿತ್ರ ಮುಂದಿನ ವಾರ ತೆರೆಕಾಣುತ್ತಿದ್ದು, ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌, ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ, ಈ ಚಿತ್ರದಲ್ಲಿ ಯೋಗಿ ಜೊತೆ ಇಬ್ಬರು ನಾಯಕಿಯರಿದ್ದಾರೆ.

ಕೃಷಿ ತಾಪಂಡ ಹಾಗೂ ಕಾವ್ಯಾ ಶೆಟ್ಟಿ. ಇನ್ನು,ಕೃಷಿ ತಾಪಂಡ ಅವರನ್ನು ನಿರ್ದೇಶಕರು ಈ ಸಿನಿಮಾಕ್ಕೆ ಆಯ್ಕೆ ಮಾಡಿದ್ದು “ಬಿಗ್‌ಬಾಸ್‌’ ನೋಡಿಯಂತೆ. ಬಿಗ್‌ಬಾಸ್‌ನಲ್ಲಿಕೃಷಿ ಅವರನ್ನು ನೋಡಿದ ನಿರ್ದೇಶಕ ರಾಮ್‌ಪ್ರಸಾದ್‌ ಅವರಿಗೆ ತಮ್ಮ
ಸಿನಿಮಾದ ಪಾತ್ರಕ್ಕೆ ಈಕೆ ಹೇಳಿಮಾಡಿಸಿ ದಂತಿದೆ ಎನಿಸಿ ಕೃಷಿಯನ್ನು ಆಯ್ಕೆ ಮಾಡಿದ್ದಾರೆ. ಇನ್ನು, ಚಿತ್ರದ ಮತ್ತೂಂದು
ವಿಭಿನ್ನ ಪಾತ್ರದಲ್ಲಿಕಾವ್ಯಾ ಶೆಟ್ಟಿ ನಟಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅವರು, “ಚಿತ್ರಕ್ಕೆ ಲಂಕೆ ಎಂದು ಟೈಟಲ್‌ ಇಡಲು ಒಂದುಕಾರಣವಿದೆ. ಚಿತ್ರದಲ್ಲಿನ ನಾಯಕ ಪಾತ್ರ ರಾಮ ಮತ್ತು ರಾವಣನನ್ನು ಹೋಲುತ್ತದೆ. ಹೀಗಾಗಿ ರಾಮನ ತೇಜಸ್ಸು, ರಾವಣನ ವರ್ಚಸ್ಸು ಇದೆ. ಸನ್ನಿವೇಶಕ್ಕೆ ತಕ್ಕಂತೆ ನಾಯಕನ ಪಾತ್ರ ಬದಲಾಗುತ್ತಾ ಸಾಗುತ್ತದೆ.

ಇದನ್ನೂ ಓದಿ :ಬೆಚ್ಚಗೆ ಕುಳಿತವರನ್ನು ಬೆಚ್ಚಿ ಬೀಳಿಸುವ ಗ್ರೂಫಿ

ಲೂಸ್‌ಮಾದ ಯೋಗಿ ಅವರ ಹಿಂದಿನ ಸಿನಿಮಾಗಳಿಗಿಂತ ಭಿನ್ನವಾಗಿರಬೇಕೆಂದು ಅವರಿಗೆ ಈ ಸಿನಿಮಾದಲ್ಲಿ ಸಾಕಷ್ಟು
ಬದಲಾವಣೆಕೂಡಾ ಮಾಡಿದ್ದೇವೆ. ಇಡೀ ಸಿನಿಮಾ ಕಲರ್‌ಫ‌ುಲ್‌ ಆಗಿದೆ’ ಎನ್ನುತ್ತಾರೆ ರಾಮ್‌ಪ್ರಸಾದ್‌.

ಸಾಹಸ ಪ್ರಧಾನಕಥಾಹಂದರ ಹೊಂದಿರುವ “ಲಂಕೆ’ ಚಿತ್ರವನ್ನು ರಾಮ್‌ ಪ್ರಸಾದ್‌ ಎಂ.ಡಿ ಕಥೆ, ಚಿತ್ರಕಥೆ ಬರೆದು
ನಿರ್ದೇಶಿಸಿದ್ದಾರೆ. “ದಿ ಗ್ರೇಟ್‌ ಎಂಟರ್‌ಟೈನರ್‌’ ಬ್ಯಾನರ್‌ ನಲ್ಲಿ ಪಟೇಲ್‌ ಶ್ರೀನಿವಾಸ್‌(ನಾಗವಾರ) ಹಾಗೂ ಸುರೇಖ
ರಾಮಪ್ರಸಾದ್‌ಈಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.