ಉಡುಪಿ : ಸಾಲ ನೀಡುವುದಾಗಿ ನಂಬಿಸಿ ವೈದ್ಯಾಧಿಕಾರಿಗೆ 67,650 ರೂ. ವಂಚನೆ


Team Udayavani, Aug 21, 2021, 8:18 PM IST

ಉಡುಪಿ : ಸಾಲ ನೀಡುವುದಾಗಿ ನಂಬಿಸಿ ವೈದ್ಯಾಧಿಕಾರಿಗೆ 67,650 ರೂ. ವಂಚನೆ

ಉಡುಪಿ : ಲೋನ್‌ ನೀಡುವುದಾಗಿ ನಂಬಿಸಿ ವೈದ್ಯಾಧಿಕಾರಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ.

ಅಜ್ಜರಕಾಡು ನಿವಾಸಿ, ಶಿರ್ವಾದಲ್ಲಿ ವೈದ್ಯಾಧಿಕಾರಿಯಾಗಿದ್ದ ಡಾ| ಕೃಷ್ಣಮೂರ್ತಿ ಟಿ. (63) ಅವರು ಮಗನ ಶಿಕ್ಷಣಕ್ಕಾಗಿ ಹಣ ಹೊಂದಾಣಿಕೆ ಮಾಡುತ್ತಿರುವಾಗ ಇವರ ಮೊಬೈಲ್‌ಗೆ ಲೋನ್‌ ನೀಡುವುದಾಗಿ ಸಂದೇಶ ಬಂದಿತ್ತು. ಈ ಬಗ್ಗೆ ಗೂಗಲ್‌ನ ಲೋನ್‌ ಆ್ಯಪ್‌ನಲ್ಲಿ ಹುಡುಕಿದ್ದು ಅಲ್ಲಿ ಮುದ್ರಾ ಲೋನ್‌ ವೆಬ್‌ಸೈಟ್‌ ಸಿಕ್ಕಿದ್ದು, ಆ ನಕಲಿ ವೆಬ್‌ಸೈಟನ್ನು ಅಸಲಿ ವೆಬ್‌ಸೈಟ್‌ ಎಂದು ನಂಬಿ ಅವರು ಹೆಸರು ಮತ್ತು ಪೋನ್‌ ನಂಬರನ್ನು ದಾಖಲಿಸಿದ್ದರು. ಆಗ ಯಾರೋ ಅಪರಿಚಿತರು 9813024637 ಮತ್ತು 9871668167 ಸಂಖ್ಯೆಯಿಂದ ಕರೆ ಮಾಡಿ ಮುದ್ರಾ ಲೋನ್‌ ಪರವಾಗಿ ಮಾತನಾಡುತ್ತಿರುವುದಾಗಿ ತಿಳಿಸಿ 25 ಲ.ರೂ.ವರೆಗೆ ಲೋನ್‌ ನೀಡುವುದಾಗಿ ನಂಬಿಸಿ ಅವರ ದಾಖಲೆಗಳನ್ನು ಆನ್‌ಲೈನ್‌ ಈ ಮೇಲ್‌ [email protected] ಮೂಲಕ ಪಡೆದುಕೊಂಡು ಅನಂತರ ಪ್ರೊಸೆಸ್‌ ಚಾರ್ಜ್‌, ಇನ್ಸುರೆನ್ಸ್‌ ಚಾರ್ಜ್‌ ಇತ್ಯಾದಿಗಳಿಗೆ ಹಣ ಕಟ್ಟುವಂತೆ ತಿಳಿಸಿದ್ದರು.

ಇದನ್ನೂ ಓದಿ :60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪೂರ್ಣಗೊಳಿಸಿ :ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

ಜು.13ರಿಂದ 16ರ ತನಕ ಗೂಗಲ್‌ ಪೇ ಮೂಲಕ ಹಂತ-ಹಂತವಾಗಿ ಒಟ್ಟು 67,650ರೂ. ಹಣವನ್ನು ಡಾ| ಕೃಷ್ಣಮೂರ್ತಿ ಟಿ. ಅವರಿಂದ ಆರೋಪಿಗಳು ವರ್ಗಾಯಿಸಿಕೊಂಡಿದ್ದರು. ಇವರಿಗೆ ಸಾಲವನ್ನು ನೀಡಿದೇ, ಕಟ್ಟಿದ ಹಣವನ್ನು ನೀಡದೇ ಮೋಸ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.