ಬನ್ನಿ ಶಾಲೆಗೆ, ಸುರಕ್ಷೆಯೊಂದಿಗೆ ಕಲಿಕೆ ಮುಂದುವರಿಸಿ…


Team Udayavani, Aug 22, 2021, 7:40 AM IST

ಬನ್ನಿ ಶಾಲೆಗೆ, ಸುರಕ್ಷೆಯೊಂದಿಗೆ ಕಲಿಕೆ ಮುಂದುವರಿಸಿ…

ಪ್ರೀತಿಯ ವಿದ್ಯಾರ್ಥಿಗಳೇ… ಶಾಲಾ ಕಾಲೇಜುಗಳಲ್ಲಿ ಗಂಟೆ ಸದ್ದು ಮತ್ತೆ ಕೇಳಿಸಲಿದೆ. ತರಗತಿ ಕೋಣೆಯ ಕಲರವ ಸೋಮವಾರದಿಂದ ಆರಂಭವಾಗಲಿದೆ.

ಪಾಠ, ಸಹಪಾಠಿಗಳ ಭೇಟಿ, ಪಠ್ಯ, ಪಠ್ಯೇತರ ಚಟುವಟಿಕೆಗಳ ಕುರಿತು ಚರ್ಚೆ, ವಿಷಯ ವಿನಿಮಯ, ಶಾಲೆಯಲ್ಲೇ ಗುರುಗಳಿಗೆ ಪ್ರಶ್ನೆ ಕೇಳಿ ಸಂಶಯ ನಿವಾರಿಸಿಕೊಳ್ಳುವ ಮೂಲಕ ಪೂರ್ಣ ಪ್ರಮಾಣದಲ್ಲಿ ಜ್ಞಾನಾರ್ಜನೆಗೆ ಅನುಕೂಲ ವಾಗುವ ಭೌತಿಕ ತರತಿಗಳು ಆರಂಭವಾಗುತ್ತಿವೆ.

ನಿಮ್ಮೆಲ್ಲರ ಆರೋಗ್ಯದ ಸುರಕ್ಷೆಯೇ ನಮ್ಮ ಆದ್ಯತೆ. ಹೀಗಾಗಿ ಕ್ಯಾಂಪಸ್‌ ದಿನಗಳು ಮರಳಿ ದರೂ ಹಿಂದಿನಂತಿರುವುದಿಲ್ಲ. ಏಕೆಂದರೆ ಕೋವಿಡ್‌ ವಿರುದ್ಧ ಹೋರಾಟ ಮುಗಿದಿಲ್ಲ. ಆದರೆ ಶಿಕ್ಷಣ ಮುಂದುವರಿಯಬೇಕು.

ಅದಕ್ಕಾಗಿ ನೀವು ಮನೆಯಿಂದ ಹೊರಗೆ ಕಾಲಿಡುವಾಗ 3 ವಿಚಾರಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮನೆಯಿಂದಲೇ ಸರಿಯಾಗಿ ಮಾಸ್ಕ್ ಧರಿಸಿ ಹೊರಡಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಕೈಗಳನ್ನು ಆಗಾಗ ತೊಳೆಯುತ್ತಿರಿ ಅಥವಾ ಸ್ಯಾನಿಟೈಸ್‌ ಮಾಡಿಕೊಳ್ಳಿ. ಈ 3 ನಿಯಮಗಳನ್ನು ಪಾಲಿಸುವುದರಿಂದ ನೀವೂ ಕೋವಿಡ್‌ ಸೇನಾನಿ ಆಗುವ ಜತೆಗೆ ಕೊರೊನಾದಿಂದ ದೂರವಿರಲು ಸಾಧ್ಯವಿದೆ.

ಕೋವಿಡ್‌-19 ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹೆತ್ತವರು ಅಥವಾ ಶಿಕ್ಷಕರ ಗಮನಕ್ಕೆ ತನ್ನಿ. ಯಾವುದೇ ರೀತಿಯಲ್ಲೂ ಆತಂಕ ಅಥವಾ ಭಯ ಬೇಡ. ಶಾಲೆಯಲ್ಲಿ ಕೋವಿಡ್‌ ಲಕ್ಷಣ ಕಂಡುಬಂದಲ್ಲಿ, ಅದಕ್ಕಾಗಿ ಪ್ರತ್ಯೇಕ ಕೊಠಡಿ ಇರಲಿದೆ. ಅಲ್ಲಿ ಪ್ರಾಥಮಿಕ ಆರೈಕೆಯ ಜತೆಗೆ ಸ್ಥಳೀಯ ಆರೋಗ್ಯ ಕೇಂದ್ರಕ್ಕೂ ಮಾಹಿತಿ ನೀಡಲಾಗುತ್ತದೆ. ಮನೆಯಲ್ಲಿ ಕೊರೊನಾ ಲಕ್ಷಣ ಕಂಡುಬಂದರೆ ಹೆತ್ತವರಿಗೆ ತಿಳಿಸಬೇಕು.

ಆರೋಗ್ಯದ ಜತೆಗೆ ಕಲಿಕೆಯೂ ಅತೀ ಮುಖ್ಯ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಹೆತ್ತವರು, ಪೋಷಕರು, ಬೋಧಕರ ಆರೋಗ್ಯ ಗಮನದಲ್ಲಿ ಇರಿಸಿಕೊಂಡು ತಜ್ಞರ ಸಲಹೆಯಂತೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರತ್ಯೇಕ ಗುಂಪುಗಳ ರಚನೆಯನ್ನು ಮಾಡಲಾಗಿದೆ. ಆನ್‌ಲೈನ್‌, ಪರ್ಯಾಯ ಮಾರ್ಗದಲ್ಲಿ ತರಗತಿಗಳು ಮುಂದುವರಿಯಲಿವೆ.

ಕಲಿಕೆಗೆ ಬೇಕಾದ ಎಲ್ಲ ರೀತಿಯ ಸುರಕ್ಷ ಕ್ರಮಗಳನ್ನು ಕೈಗೊಂಡಿದ್ದೇವೆ. ಬಹುತೇಕ ಎಲ್ಲ ಶಿಕ್ಷಕರು ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಅವರು  ಮಾಸ್ಕ್ ಸರಿಯಾಗಿ ಧರಿಸಿದ್ದಾರೆಯೇ  ಎಂಬುದನ್ನು ಗಮನಿಸುವ ಜತೆಗೆ ಮನೆಯಿಂದಲೇ ಬಿಸಿನೀರು ಹಾಗೂ ಲಘು ಉಪಾಹಾರ ನೀಡುವುದು ಉತ್ತಮ.

ಮಕ್ಕಳು ಆತಂಕಕ್ಕೆ ಒಳಗಾಗದೆ ಸೋಮವಾರದಿಂದ ಶಾಲೆಗಳಿಗೆ ಹಾಜರಾಗಿ. ಸೋಮವಾರ ಬೆಳಗ್ಗೆ ಶಿಕ್ಷಣ ಸಚಿವರೊಂದಿಗೆ ಕೆಲವು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದೇನೆ. ಮಕ್ಕಳು  ಶಾಲೆಗೆ ಬರಬೇಕು, ಕಲಿಕೆ ನಡೆಯಬೇಕು, ಜತೆಗೆ ಕೋವಿಡ್‌ ಸುರಕ್ಷೆಯೂ ಇರಬೇಕು. -ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.