ಅಂಗೈಯಲ್ಲಿ ಅಕ್ಷರ ಸಿನಿಮಾ ರೆಡಿ


Team Udayavani, Aug 22, 2021, 4:25 PM IST

ಅಂಗೈಯಲ್ಲಿ ಅಕ್ಷರ ಸಿನಿಮಾ ರೆಡಿ

“ಅಂಗೈಯಲ್ಲಿ ಅಕ್ಷರ’ ಸಿನಿಮಾ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆಗೆ ಸಿದ್ಧವಾಗಿದೆ. ಸಿದ್ದರಾಜುಕಾಳೇನಹಳ್ಳಿ ಅವರು ಕಥೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಕೆ.ಹೆಚ್‌.ಎಸ್‌ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಜ್ಞಾನೇಶ ತಮ್ಮ ಗೆಳೆಯರ ಜೊತೆ ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ.ಕ್ಯಾಬ್‌ ಚಾಲಕರಾಗಿದ್ದ ಸಿದ್ದರಾಜು ಅವರ ಸಿನಿಮಾ ಕನಸು ಈಗ ನನಸಾಗಿದೆ ಬಾಲ್ಯದಲ್ಲೆ ತಂದೆತಾಯಿ ಕಳೆದುಕೊಂಡ ಮಕ್ಕಳು ವಿದ್ಯಾಭ್ಯಾಸ ಹಾಗೂ ತಮ್ಮ ಜೀವನ ಹೇಗೆ ರೂಪಿಸಿಕೊಳ್ಳಬೇಕು ಎನ್ನುವುದೇ ಈ ಚಿತ್ರದಕಥಾವಸ್ತು.

ಹುಲಿಯೂರುದುರ್ಗ, ಮಾಗಡಿ ತಾವರೆಕೆರೆ, ಬೆಂಗಳೂರು ನಗರ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಮ್ಮನಿಂದ ದೂರವಾದ ಒಂದು ಬಡ ವರ್ಗದ ಹುಡುಗನ ಶೈಕ್ಷಣಿಕ ಹಾದಿ, ಅಮ್ಮ ಮಗನ ನಡುವಿನ ಬಾಂಧವ್ಯ, ಸೆಂಟಿಮೆಂಟ್‌ ಇರುವ ಹಾಗೂ ಸಮಾಜಕ್ಕೆ ಶಿಕಣದ ಮಹತ್ವದ ಅರಿವು ಮೂಡಿಸುವ ಕುರಿತಾದ ಈ ಚಿತ್ರದಲ್ಲಿ ಪಕ್ಕಾ ಫ್ಯಾಮಿಲಿ, ಸೆಂಟಿಮೆಂಟ್‌ ಹಾಗೂ ಕಾಮಿಡಿಯಂತಹ ಎಲ್ಲಾ ಮನರಂಜನಾತ್ಮಕ ಅಂಶಗಳು ಇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕರು.

ಈ ಚಿತ್ರದ 4 ಹಾಡುಗಳಿಗೆ ಎ.ಟಿ. ರವೀಶ್‌ ಅವರ ಸಂಗೀತ ಸಂಯೋಜನೆಯಿದ್ದು, ನಾಗೇಶ್‌ ಉಜ್ಜನಿ, ಜ್ಞಾನೇಶ ಎಂ.ಬಿ, ಶೈಲಜಾ ಎಸ್‌.ರಾವ್‌ ಸಾಹಿತ್ಯ ರಚಿಸಿದ್ದಾರೆ. ಚಿತ್ರಕ್ಕೆ ಸಂಜೀವ್‌ ರೆಡ್ಡಿ ಅವರ ಸಂಕಲನವಿದ್ದು, ರಮೇಶ್‌ ಹಾಗೂ ನರಸಿಂಹ ಅವರ ಛಾಯಾಗ್ರಹಣವಿದೆ.

ಈ ಚಿತ್ರದಲ್ಲಿ ಬಾಲನಟರಾಗಿ ಕನ್ನಡಕೋಗಿಲೆ ಖ್ಯಾತಿಯ ತನುಷರಾಜ್, ಶನಿ ಧಾರಾವಾಹಿಯಲ್ಲಿ ಬಾಲ ಹನುಮನ ಪಾತ್ರದಾರಿ ಕಾನಿಷ್ಕ ರವಿ ದೇಸಾಯಿ, ಉಘೇ ಉಘೇ ಮಾದೇಶ್ವರ ಮರಿದೇವನ ಪಾತ್ರದಾರಿ ಅಮೋಘ ಕೃಷ್ಣ, ಪುಟಾಣಿ ಪಂಟ್ರಾ ಮಧುಸೂಧನ್‌, ಬೇಬಿ ಅಂಕಿತ ಜಯರಾಮ್, ಬೇಬಿಶ್ರೀ ಹಾಗೂ ಜೀವನ್‌, ಚೇತನ್‌, ಮಾಸ್ಟರ್‌ ನವನೀತ್‌, ಬಾ ನಾ ರವಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.