ವೈದ್ಯರು ಮಾನವೀಯತೆ ಮೈಗೂಡಿಸಿಕೊಳ್ಳಲಿ


Team Udayavani, Aug 22, 2021, 4:42 PM IST

Let the doctors consolidate humanity

ಬೀದರ: ಶಿಕ್ಷಣ ಎಂದರೆ ಕೇವಲ ಜ್ಞಾನವಲ್ಲ. ಜ್ಞಾನದಜೊತೆಗೆ ಮಾನವೀಯತೆ, ಸಹಕಾರ ಮತ್ತು ಪ್ರೀತಿವಾತ್ಸಲ್ಯ ಇತರರಿಗೆ ತೋರಿಸುವುದಾಗಿದೆ. ಭವಿಷ್ಯದವೈದ್ಯರಾದ ನೀವುಗಳು ಇವುಗಳನ್ನು ಮೈಗೂಡಿಸಿಕೊಂಡುಉತ್ತಮ ಸೇವೆ ಸಲ್ಲಿಸಬೇಕೆಂದು ಕೇಂದ್ರದ ಮಾಜಿ ಸಚಿವಶಿವರಾಜ ಪಾಟೀಲ ಚಾಕೂರಕರ್‌ ಹೇಳಿದರು.

ನಗರದ ಎನ್‌.ಕೆ ಜಾಬಶೆಟ್ಟಿ ಆಯುರ್ವೇದಿಕ್‌ಮೆಡಿಕಲ್‌ ಕಾಲೇಜು ಹಾಗೂ ಸಿದ್ಧಾರೂಢಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ನಗರದ ಸಿದ್ಧಾರೂಢಧರ್ಮಾರ್ಥ ಆಸ್ಪತ್ರೆಯಲ್ಲಿ ನಡೆದ ಪದವಿ ಮುಗಿಸಿದವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯರು ಎಂದರೆ ದೇವರಿಗೆ ಸಮಾನ ಎಂಬಮಾತಿದೆ. ಆ ನಿಟ್ಟಿನಲ್ಲಿ ಇಂದಿನ ವೈದ್ಯರು ಬದುಕಲುಪ್ರಯತ್ನ ಮಾಡಬೇಕು. ಕಾಲೇಜಿನ ಶಿಸ್ತುಬದ್ಧವಾತಾವರಣ, ಬಹುತೇಕ ಮಹಿಳೆಯರು ಹೆಚ್ಚು ಪದವಿಪಡೆದಿರುವುದು ಸಂತಸ ತಂದಿದೆ. ವೈದ್ಯರು ಎಂದರೆತ್ಯಾಗಮೂರ್ತಿಗಳು. ರೋಗಿಯ ಜೀವ ಕಾಪಾಡುವಲ್ಲಿಅವರ ಪಾತ್ರ ಪ್ರಮುಖವಾಗಿದೆ ಎಂದರು.ಕೇಂದ್ರ ನವೀಕರಿಸಬಹುದಾದ ಇಂಧನ ಮೂಲಹಾಗೂ ರಾಸಾಯನಿಕ ರಸಗೊಬ್ಬರ ಖಾತೆಯ ರಾಜ್ಯಸಚಿವ ಭಗವಂತ ಖೂಬಾ ಮಾತನಾಡಿ, ಆಯುರ್ವೇದಪದ್ಧತಿಯನ್ನು ವಿಶ್ವಕ್ಕೆ ಪರಿಚಯಿಸಿದ್ದು ಭಾರತ ದೇಶ.ಪ್ರಧಾನಿ ಮೋದಿಯವರ ಯೋಜನೆಯಾದ ಜನೌಷ ಧಿಕೇಂದ್ರದ ಮೂಲಕ ರೋಗಿಗಳಿಗೆ ಕಡಿಮೆ ದರದಲ್ಲಿಔಷಧ ವಿತರಣೆ ಮಾಡಲಾಗುತ್ತಿದೆ ಎಂದರು.

ಪ್ರಾಚಾರ್ಯ ಡಾ| ಎ.ಆರ್‌.ವಿ ಮೂರ್ತಿ ಮಾತನಾಡಿ,ರೋಗಿಯ ನೋವು ಅರ್ಥಮಾಡಿಕೊಂಡವನೇನಿಜವಾದ ವೈದ್ಯ. ರೋಗಿಗೆ ಭಯಪಡಿಸದೆ ಸೂಕ್ತಚಿಕಿತ್ಸೆ ನೀಡಿ ಧೈರ್ಯ ತುಂಬಬೇಕು. ವೈದ್ಯರಾದವರುಸಂಪೂರ್ಣ ಜ್ಞಾನ ಪಡೆಯಬೇಕು. ರೋಗಿಗಳಿಗೆಧನಾತ್ಮಕ ವಿಚಾರ ಕುರಿತು ತಿಳಿಸಿ, ರೋಗ ಗುಣಮುಖಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಇದುವೇನಿಜವಾದ ವೈದ್ಯರ ಕರ್ತವ್ಯ ಎಂದು ಹೇಳಿದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನಮಾಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಡಾ|ಚನ್ನಬಸಪ್ಪ ಹಾಲಹಳ್ಳಿ, ಬಸವರಾಜ ಜಾಬಶೆಟ್ಟಿ,ಪ್ರಭುಶೆಟ್ಟಿ ಮುದ್ದಾ, ಡಾ| ವಿ.ಎಸ್‌. ಪಾಟೀಲ, ಬಿ.ಜಿ.ಶೆಟಕಾರ, ಡಾ| ಚಂದ್ರಕಾಂತ ಹಳ್ಳಿ, ಡಾ| ಬ್ರಹ್ಮಾನಂದಸ್ವಾಮಿ ಇದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.