ನಿರ್ಜೀವ ಪಾಲಿಸಿಗಳಿಗೆ ಮತ್ತೆ ಚಾಲನೆ ನೀಡಲು ಮುಂದಾದ ಎಲ್‌ಐಸಿ


Team Udayavani, Aug 23, 2021, 2:00 PM IST

ನಿರ್ಜೀವ ಪಾಲಿಸಿಗಳಿಗೆ ಮತ್ತೆ ಚಾಲನೆ ನೀಡಲು ಮುಂದಾದ ಎಲ್‌ಐಸಿ

ಮುಂಬಯಿ : ಈಗಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಜೀವ ವಿಮೆ ಪಾಲಿಸಿಯ ರಿಸ್ಕ್ ಕವರ್‌ ಮುಂದುವರಿಸಲು ಭಾರತೀಯ ಜೀವ ವಿಮಾ ನಿಗಮವು ಹೊಸ ಅವಕಾಶವೊಂದನ್ನು ನೀಡಲು ಮುಂದಾಗಿದೆ. ಅದರಂತೆ ಯಾವುದೇ ಕಾರಣಗಳಿಂದ ಲ್ಯಾಪ್ಸ್‌ ಆಗಿರುವ ಪಾಲಿಸಿಗಳಿಗೆ ಮತ್ತೆ ಜೀವ ತುಂಬುವ ಅಭಿಯಾನವನ್ನು ಆ. 23ರಿಂದ ಅ. 22ರ ವರೆಗೆ ನಡೆಸಲು ನಿರ್ಧರಿಸಿದೆ.

ಈ ಅಭಿಯಾನದಲ್ಲಿ ಪಾವತಿಗೆ ಬಾಕಿ ಇರುವ ಮೊತ್ತದ ಮೇಲಿನ ವಿಳಂಬ ಶುಲ್ಕದಲ್ಲೂ ರಿಯಾಯಿತಿ ನೀಡಲಾಗುವುದು. ಆದರೆ ಈ ಕೊಡುಗೆಯು ಟರ್ಮ್ ಅಶ್ಶೂರೆನ್ಸ್‌ ಹಾಗೂ ಹೈ ರಿಸ್ಕ್ ಪ್ಲಾನ್‌ಗಳಿಗೆ ಅನ್ವಯಿಸುವುದಿಲ್ಲ. ಜತೆಗೆ ಮೆಡಿಕಲ್‌ ಸಂಬಂಧಿಸಿದ ದಾಖಲೆಗಳಲ್ಲೂ ರಿಯಾಯಿತಿ ನೀಡಲಾಗುವುದಿಲ್ಲ. ಈ ವಿಶೇಷ ಅಭಿಯಾನದಲ್ಲಿ 5 ವರ್ಷಗಳಿಂದೀಚೆಗೆ ಲ್ಯಾಪ್ಸ್‌ ಆಗಿರುವ ಅರ್ಹ ಪಾಲಿಸಿಗಳಿಗೆ ಮತ್ತೆ ಚಾಲನೆ ನೀಡಬಹುದು.

ಇದನ್ನೂ ಓದಿ :ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ: ಗೋವಾ ಸರ್ಕಾರ

ಪಾವತಿಗೆ ಬಾಕಿಯಿರುವ 1 ಲಕ್ಷ ರೂ. ಮೊತ್ತಕ್ಕೆ ವಿಳಂಬ ಶುಲ್ಕದಲ್ಲಿ ಶೇ. 20ರಷ್ಟು (ಗರಿಷ್ಠ 2 ಸಾವಿರ ರೂ.), 1ರಿಂದ 3 ಲಕ್ಷ ರೂ. ವರೆಗಿನ ಮೊತ್ತಕ್ಕೆ ಶೇ. 25 (ಗರಿಷ್ಠ 2,500 ರೂ.) ಹಾಗೂ 3 ಲಕ್ಷಕ್ಕಿಂತ ಮೇಲ್ಪಟ್ಟ ಮೊತ್ತಕ್ಕೆ ಶೇ. 30 (ಗರಿಷ್ಠ 3 ಸಾ.ರೂ.) ರಿಯಾಯಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ www.licindia.in ಅನ್ನು ಪರಿಶೀಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.