ಬೆಂಗಳೂರು: ಬಿಗ್ ಬಿ ಅಮಿತಾಬ್ ಬಚ್ಚನ್ ಹೆಸರಿನಲ್ಲಿನ ‘ರೋಲ್ಸ್ ರಾಯ್ಸ್’ ಕಾರು ವಶ    


Team Udayavani, Aug 23, 2021, 11:15 PM IST

fgbsrdtret

ಬೆಂಗಳೂರು: ಸಿಲಿಕಾನ್ ಸಿಟಿಯ ಪೊಲೀಸರು ಹಾಗು ಆರ್‌ಟಿಓ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 10 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದು, ಅವುಗಳ ಪೈಕಿ ಒಂದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಹೆಸರಿನಲ್ಲಿದೆ.

ನಕಲಿ ನಂಬರ್ ಪ್ಲೇಟ್‌. ಬೇರೆ ರಾಜ್ಯಗಳಲ್ಲಿ ನೊಂದಣಿ , ರಸ್ತೆ ತೆರಿಗೆ ಬಾಕಿ, ವಿಮೆ ಮಾಡಿಸದೆ ಓಡಿಸುತ್ತಿರುವ ವಾಹನಗಳ ವಿರುದ್ಧ ದೂರು ಬಂದ ಹಿನ್ನೆಲೆ ಭಾನುವಾರ ಪ್ರತಿಷ್ಠಿತ ಯುಬಿ ಸಿಟಿ ಬಳಿ ಕಾರ್ಯಚಾರಣೆ ನಡೆಸಿದ ಅಧಿಕಾರಿಗಳು ಆಡಿ, ರೋಲ್ಸ್ ರಾಯ್ಸ್, ಲ್ಯಾಂಬೊರ್ಗಿನಿ, ಲ್ಯಾಂಡ್ ರೋವರ್, ಬೆಂಜ್‌ ಸೇರಿದಂತೆ 10 ದುಬಾರಿ ಬೆಲೆಯ ಕಾರುಗಳನ್ನು ಸೀಜ್ ಮಾಡಿದ್ದಾರೆ.

ಗಮನಾರ್ಹ ಸಂಗತಿ ಏನೆಂದರೆ ಪೊಲೀಸರು ವಶಕ್ಕೆ ಪಡೆದಿರುವ ಕಾರುಗಳ ಪೈಕೆ ರೋಲ್ಸ್ ರಾಯ್ಸ್ ಬಿಗ್ ಬಿ ಅಮಿತಾಬ್ ಅವರಿಗೆ ಸೇರಿದೆ. ಈ ಕಾರು 2019ರಲ್ಲಿ ಅಮಿತಾಬ್ ಬಚ್ಚನ್ ಎಂಬುವರ ಹೆಸರಿನಲ್ಲಿ ನೊಂದಣಿ ಆಗಿದೆ. ಆ ನಂತರ ಅದನ್ನು ಒಬ್ಬ ಬೆಂಗಳೂರಿನ ಉದ್ಯಮಿ ಖರೀದಿಸಿದ್ದಾರೆ. ನಾವು ಕಾರ್ಯಾಚರಣೆ ಮಾಡಿದಾಗ ಸಲ್ಮಾನ್ ಖಾನ್ ಹೆಸರಿನ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು. ಕಾರಿನ ಯಾವುದೇ ದಾಖಲೆಯನ್ನು ಆ ವ್ಯಕ್ತಿ ನೀಡಲಿಲ್ಲ ಹಾಗಾಗಿ ಕಾರನ್ನು ವಶಕ್ಕೆ ಪಡೆದಿದ್ದೇವೆ. ಆ ಕಾರು ಮಹಾರಾಷ್ಟ್ರದ ನೊಂದಣಿ ಸಂಖ್ಯೆ ಹೊಂದಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂದಹಾಗೆ ಈ ಕಾರು ಅಮಿತಾಬ್ ಅವರಿಗೆ ಸಿನಿಮಾ ನಿರ್ಮಾಪಕ ವಿಧು ವಿನೋಧ ಚೋಪ್ರಾ ಅವರು ಉಡುಗೊರೆಯಾಗಿ ನೀಡಿದ್ದರು. ಹಿಂದೆ 2019ರ ಫೆಬ್ರವರಿ 19ರಂದು 3 ಕೋಟಿ ರೂ.ಗಳಿಗೆ ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಯುಸೂಫ್ ಶರೀಪ್ ಎಂಬುವರಿಗೆ ಮಾರಾಟ ಮಾಡಿದ್ದರು.

ಇನ್ನು ಕಾರು ಸೀಜ್ ಮಾಡಿರುವ ಕುರಿತು ಮಾತನಾಡಿರುವ ಶರೀಫ್, ತಾವು 6 ಕೋಟಿ ಹಣ ಕೊಟ್ಟು ಕಾರು ಖರೀದಿಸಿದ್ದಾಗಿ ಹೇಳಿದ್ದರು. ಆರ್‌ಟಿಓ ನೀಡಿರುವ ಮಾಹಿತಿಯಂತೆ ಕಾರಿಗೆ 1.30 ಕೋಟಿ ಹಣವನ್ನಷ್ಟೆ ತೆರಲಾಗಿದೆ. ಕಾರು ಮಾರಾಟದ ಸಂದರ್ಭದಲ್ಲಿಯೇ ಕಾರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಬಚ್ಚನ್ ನೀಡಿದ್ದಾರಂತೆ. ಆದರೆ ಕಾರು ಖರೀದಿಸಿರುವ ಷರೀಫ್ ಕಾರನ್ನು ತಮ್ಮ ಹೆಸರಿಗೆ ಮಾಡಿಕೊಳ್ಳದೆ ಬಚ್ಚನ್ ಹೆಸರಿನಲ್ಲಿಯೇ ಕಾರು ಚಲಾವಣೆ ಮಾಡುತ್ತಿದ್ದಾರೆ. ಇದೀಗ ನಟ ಅಮಿತಾಬ್ ಬಚ್ಚನ್‌ಗೆ ಬೆಂಗಳೂರು ಪೊಲೀಸರು ನೊಟೀಸ್ ಕಳಿಸಿದ್ದು, ಬಚ್ಚನ್ ಅವರ ಉತ್ತರಕ್ಕಾಗಿ ನಿರೀಕ್ಷಿಸುತ್ತಿದ್ದಾರೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.