ಅಪ‍್ಗಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವವರ ಸ್ಥಳಾಂತರಕ್ಕೆ ಒತ್ತು : ಹ್ಯಾರೀಸ್


Team Udayavani, Aug 24, 2021, 5:30 PM IST

america ‘laser focused’ on evacuation from afghanistan us vp harris

ವಾಷಿಂಗ್ಟನ್ : ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ನಂತರ ಅಲ್ಲಿನ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಅಫ್ಗಾನಿಸ್ತಾನದಲ್ಲಿ ಉದ್ಯೋಗ ನಿಮಿತ್ತ ವಿದೇಶಗಳಿಂದ ಬಂದು ವಾಸ್ತವ್ಯ ಹೂಡಿದವರ ಸ್ಥಿತಿಯಂತೂ ಹೇಳತೀರದಂತಾಗಿದೆ.

ವಿಶ್ವದ ದೊಡ್ಡಣ್ಣ ಅಮೆರಿಕಾದ ಮೂಲ ವಾಸಿಗಳು ಕೂಡ ತಾಲಿಬಾನ್ ಉಗ್ರರ ಉಪಟಳವನ್ನು ಎದುರಿಸುತ್ತಿದ್ದು, ಹಲವಾರು ಮಂದಿ ಅಮೆರಿಕನ್ನರು ಈಗಾಗಲೇ ಅಮೆರಿಕಾ ಸರ್ಕಾರಕ್ಕೆ ರಕ್ಷಣೆ ಕೋರಿದ್ದಾರೆ. ಈ ಬೆನ್ನಿಗೆ ನಿನ್ನೆ(ಸೊಮವಾರ, ಆಗಸ್ಟ್ 23) ಸ್ವತಃ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಅಫ್ಗಾನಿಸ್ತಾನದಲ್ಲಿರುವ ಮೂಲ ಅಮೆರಿಕನ್ನರನ್ನು ಕರೆಸಿಕೊಳಳ್ಳುವ ಕಾರ್ಯವನ್ನು ಚುರುಕುಗೊಳಿಸುತ್ತೇವೆ ಎಂದಿದ್ದರು.

ಇದನ್ನೂ ಓದಿ : ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಮತ್ತಷ್ಟು ಗಟ್ಟಿಯಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಅಮೆರಿಕವು ತನ್ನ ನಾಗರಿಕರು, ಅಂತರರಾಷ್ಟ್ರೀಯ ಪಾಲುದಾರರು ಮತ್ತು ಅಫ್ಗಾನಿಸ್ತಾನದಲ್ಲಿ ತನಗೆ ನೆರವು ನೀಡಿದವರನ್ನು ಸ್ಥಳಾಂತರಿಸಲು ಒತ್ತು ನೀಡಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಇಂದು(ಮಂಗಳವಾರ, ಆಗಸ್ಟ್ 24) ಹೇಳಿದ್ದಾರೆ.

ಮೂರು ದಿನಗಳ ಸಿಂಗಾಪುರ್ ಪ್ರವಾಸದಲ್ಲಿರುವ ಹ್ಯಾರೀಸ್, ಅಮೆರಿಕದ ನೀತಿ ಮತ್ತು ಪಾಲುದಾರಿಕೆ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಈಗ ಜಗತ್ತಿನ  ಬಹುತೇಕರ ಕಣ್ಣುಗಳು ಅಫ್ಗಾನಿಸ್ತಾನದ ಮೇಲೆ ನೆಟ್ಟಿರುವುದರ ಬಗ್ಗೆ ನನಗೆ ಅರಿವಿದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ಉಗ್ರರ ಹಿಂಸಾಚಾರದ ಬಗ್ಗೆ ಮಾಹಿತಿ ಇದೆ. ಈ ನಡುವೆಯೂ ಸಂಕಷ್ಟದಲ್ಲಿರುವವರನ್ನು ಸ್ಥಳಾಂತರ ಮಾಡಲು ನಾವು ಕ್ರಮ ಕೈಗೊಂಡಿದ್ದೇವೆ.

ಇನ್ನು, ಅಮೆರಿಕಾ ಅಫ್ಗಾನಿಸ್ತಾನದಲ್ಲಿ ಸುಮಾರು 20 ವರ್ಷಗಳು ಯುದ್ಧ ನಡೆಸಿದೆ. ನಮ್ಮ ಹಾಗೂ ಮಿತ್ರ ರಾಷ್ಟ್ರಗಳ ಸೇನೆಯ ಅನೇಕ ಸದಸ್ಯರು ಈ ಯುದ್ಧದ ಕಾರಣದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ನೆನಪಿಸಿಕೊಂಡಿದ್ದಾರೆ.

ನಿನ್ನೆ ‘ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ ನಿಂದ ಅಮೆರಿಕದ  ಮತ್ತು ಇತರ ಸಾವಿರಾರು ಜನರನ್ನು ಸ್ಥಳಾಂತರಗೊಳಿಸುವ ಪ್ರಕ್ರಿಯೆಯು ಅತ್ಯಂತ ಕಠಿಣ ಹಾಗೂ ದುಃಖದಾಯಕವಾಗಿದೆ. ಈ ಪ್ರಕ್ರಿಯೆಯನ್ನು ಇನ್ನಷ್ಟು ವೇಗಗೊಳಿಸುತ್ತಿದ್ದೇವೆಂದು ಬೈಡೆನ್ ಹೇಳಿದ್ದರು.

ಇದನ್ನೂ ಓದಿ : ಎಲ್ಐಸಿ ‘ವಿಶೇಷ ನವೀಕರಣ ಅಭಿಯಾನ’ದ ಬಗ್ಗೆ ನಿಮಗೆ ತಿಳಿದಿದೆಯೆ..? ಇಲ್ಲಿದೆ ಮಾಹಿತಿ

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.