ಪಿರಿಯಾಪಟ್ಟಣದಲ್ಲಿ ಬಸ್-ಇನ್ನೋವಾ ಕಾರು ಢಿಕ್ಕಿ : ಬಂಟ್ವಾಳದ ಇಬ್ಬರಿಗೆ ಗಾಯ
Team Udayavani, Aug 24, 2021, 8:45 PM IST
ಬಂಟ್ವಾಳ: ಸರ್ಕಾರಿ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯಾದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಅಪಘಾತದಲ್ಲಿ ಬಂಟ್ವಾಳ ಕೆಳಗಿನ ಪೇಟೆಯ ನಿವಾಸಿ ಶಂಸುದ್ದೀನ್ ಮತ್ತು ಮೆಲ್ಕಾರ್ ಬೋಗೋಡಿ ನಿವಾಸಿ ಫಯಾಝ್ ಎಂಬವರು ಗಾಯಗೊಂಡಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಆದರೆ, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ