ಕೊನೆಗೂ ಊರು ಸೇರಿದ ಡೆಮ್ಸಿ ಮೊಂತೇರೋ 


Team Udayavani, Aug 25, 2021, 6:08 AM IST

ಕೊನೆಗೂ ಊರು ಸೇರಿದ ಡೆಮ್ಸಿ ಮೊಂತೇರೋ 

ಉಳ್ಳಾಲ: ಒಂದೆಡೆ ವಿಮಾನನಿಲ್ದಾಣದ ರನ್‌ವೇ ಕಡೆಗೆ ನುಗ್ಗುತ್ತಿರುವ ಸ್ಥಳೀಯ ಜನರು… ಇನ್ನೊಂದೆಡೆ ಗುಂಡಿನ ಮೊರೆತ… ಈ ನಡುವೆ ಇನ್ನೊಂದು ಕ್ಯಾಂಪ್‌ನಲ್ಲಿದ್ದ ಸಹೋದರ ಏರ್‌ಲಿಫ್ಟ್ ಆಗಿ ಭಾರತಕ್ಕೆ ತಲುಪಿದ ಎಂಬ ಮಾಹಿತಿ ಬಂದಾಗ ನಾನಿನ್ನು ತಾಯ್ನಾಡು ಸೇರುತ್ತೇನೋ ಇಲ್ಲವೋ ಎಂಬ ಆತಂಕ ಮತ್ತಷ್ಟು ಕಾಡತೊಡಗಿತು.

ಇದು ಕಾಬೂಲಿನಿಂದ ಏರ್‌ಲಿಫ್ಟ್‌ ಆಗಿ ಮಂಗಳವಾರ ಉಳ್ಳಾಲ ಉಳಿಯದ ತನ್ನ ಮನೆಗೆ ಆಗಮಿಸಿದ ಡೆಮ್ಸಿ ಮೊಂತೇರೋ ಅವರ ಮಾತು.  ಅಫ್ಘಾನ್‌ನಲ್ಲೇ ಇದ್ದ ಅವರ ಸಹೋದರ ಮೆಲ್ವಿನ್‌ ಆ. 18ರಂದು ಹುಟ್ಟೂರು ಸೇರಿದ್ದರು. ಆದರೆ ಡೆಮ್ಸಿ ಕಾಬೂಲ್‌ ವಿಮಾನ ನಿಲ್ದಾಣದಲ್ಲೇ ಉಳಿದಿದ್ದು ಮೂರು ದಿನಗಳ ಬಳಿಕ ಏರ್‌ಲಿಫ್ಟ್‌ ಆಗಿ ಕತಾರ್‌ ಮಾರ್ಗವಾಗಿ ದಿಲ್ಲಿ, ಮುಂಬಯಿ ಮೂಲಕ ಮಂಗಳೂರಿಗೆ ತಲುಪಿದ್ದಾರೆ.

ಐದು ವರ್ಷಗಳಿಂದ ಕಾಬೂಲಿನಲ್ಲಿ ನ್ಯಾಟೋ ಪಡೆಯ ಮಿಲಿಟರಿ ಬೇಸ್‌ನಲ್ಲಿ  ಇಕೊಲಾಗ್‌ ಇಂಟರ್‌ನ್ಯಾಶನಲ್‌ ಕಂಪೆನಿಯಲ್ಲಿ ಎಸಿ ಮೆಕ್ಯಾನಿಕ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೆಮಿÕ ಮನೆಸೇರುತ್ತಿದ್ದಂತೆ ಹೆತ್ತವರು, ಸಹೋದರಿಯರು ನಿರಾಳರಾಗಿದ್ದಾರೆ.

ಸ್ಥಳೀಯರ ಮುತ್ತಿಗೆ :

ಮಿಲಿಟರಿ ಬೇಸ್‌ನಿಂದ ನಮ್ಮನ್ನು ವಿಮಾನ ನಿಲ್ದಾಣಕ್ಕೆ ಆ. 15ರಂದೇ ಏರ್‌ಲಿಫ್ಟ್‌ಗೆ ಸಿದ್ಧರಿರುವಂತೆ ಕಂಪೆನಿ ತಿಳಿಸಿತ್ತು. ಈ ನಡುವೆ ತಾಲಿಬಾನಿಗಳ ಭಯದಿಂದ ದೇಶ ತೊರೆಯಲು ಸ್ಥಳೀಯರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದರಿಂದ ವಿಮಾನಗಳು ಇಳಿಯುವುದೇ ದುಸ್ತರವಾಗಿತ್ತು. ನಮಗೆ ಕಂಪೆನಿ ಕಡೆಯಿಂದ ಒಂದು ಹೊತ್ತಿನ ಊಟಕ್ಕೆ ವ್ಯವಸ್ಥೆ ಮಾಡಿದ್ದರು. ಆ ಸಂದರ್ಭದಲ್ಲಿ ಕುಟುಂಬದವರಿಗೆ ನಮ್ಮ ಸುರಕ್ಷೆಯ ಕುರಿತು ಸಂದೇಶದಲ್ಲಿ ಮಾತ್ರ ತಿಳಿಸಲು ಸಾಧ್ಯವಾಗಿತ್ತು ಎಂದರು.

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.