‘ಬೆಳಗಾವಿ ಇರೋದು ಕರ್ನಾಟಕದಲ್ಲಿ’: ಎಂಇಎಸ್‍ಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು  


Team Udayavani, Aug 25, 2021, 1:35 PM IST

ghdfght

ಬೆಳಗಾವಿ: ಕರ್ನಾಟಕ ರಾಜ್ಯದಲ್ಲೇ ಬೆಳಗಾವಿ ಇರೋದು, ಪಾಲಿಕೆ ಬೆಳಗಾವಿದು, ಇಲ್ಲಿ ರಾಜ್ಯ ಧ್ವಜ ಬಿಟ್ಟು ಬೇರೆ ಧ್ವಜ ಬರಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ.

ಬೆಳಗಾವಿ ಪಾಲಿಕೆ‌‌ ಮೇಲೆ ನಾಡ ಧ್ವಜ ತೆಗೆಯಬೇಕು ಎಂಬ ಎಂಇಎಸ್ ಮುಖಂಡನ ಹೇಳಿಕೆಗೆ ತಿರುಗೇಟು ನೀಡಿರುವ ಹೆಬ್ಬಾಳ್ಕರ್, ಎಂಇಸಿ ಒಂದಾಗಲಿ ನೋಡೋಣ. ಅದರ ಬಗ್ಗೆ ನನ್ನ ವಿರೋಧವಿಲ್ಲ. ಮೂರನೇ ತಾರೀಖು  ರಿಸಲ್ಟ್ ಬರುತ್ತದೆ. ಒಳ್ಳೆಯ ಸುದ್ದಿ ಕೊಡುತ್ತೇವೆ ಎಂದರು.

ಮೊದಲಿಂದಲೂ ಎಂಇಎಸ್ ನವರು ರಾಜಕೀಯ ‌ಮಾಡ್ತಾ ಬಂದಿದ್ದಾರೆ. ಮರಾಠಿಗರು ತುಂಬ ಒಳ್ಳೆಯ ಜನ. ಅವರಿಗೆ ರಾಜಕೀಯ ಬೇಡ. ನನ್ನ ಕ್ಷೇತ್ರದಲ್ಲೇ ಒಂದು ಲಕ್ಷ ಮರಾಠಿ ಮತದಾರು ಇದ್ದಾರೆ. ಅವರಿಗೆ ರಾಜಕೀಯ ಬೇಡ. ಅದರ ಬಗ್ಗೆ ಆಸಕ್ತಿ ಇಲ್ಲವೇ ಇಲ್ಲ. ಆದ್ರೆ ಎಂಇಎಸ್ ಮುಖಂಡ ಬೆಳೆ ಬೇಯಿಸಿಕೊಳ್ಳಲು ಈ ರೀತಿ‌ ಮಾಡುತ್ತಿದ್ದಾರೆ. ಇದು ಎಲ್ಲಾ ಮರಾಠಿಗರಿಗೆ ಗೊತ್ತಿದೆ ಎಂದರು.

ಅವರು ಈ ಪಕ್ಷ ಮತ್ತು ಆ ಪಕ್ಷದಿಂದ ಲಾಭ ತೆಗೆದುಕೊಳ್ಳುತ್ತಿದ್ದಾರೆ. ಎಲೆಕ್ಷನ್ ಬರಲಿ ಯಾವ ರೀತಿ ಲಾಭ ತೆಗೆದುಕೊಂಡಿದ್ದಾರೆ ಎಂದು ಹೇಳುತ್ತೇನೆ. ಫಸ್ಟ್ ಟೈಮ್ ಬೆಳಗಾವಿ ಪಾಲಿಕೆ ಎಲೆಕ್ಷನ್ ಪಕ್ಷದ ಸಿಂಬಲ್ ಮೇಲೆ ನಡೆಯುತ್ತಿದೆ. ಇದು ಇತಿಹಾಸವಾಗಿದೆ, ಹಾಗಾಗಿ ಖುಷಿಯಿದೆ. ಚಿಹ್ನೆ ಮೇಲೆ ಮತದಾನ ನಡೆಯುತ್ತಿದೆ. ಮೊದಲು ಭಾಷೆಯ ಮೇಲೆ ಎಲೆಕ್ಷನ್ ನಡೆಯುತ್ತಿತ್ತು. ಆದ್ರೆ ಬಿಜೆಪಿಯಿಂದ ಜನ ಬೇಸತ್ತು ಹೋಗಿದ್ದಾರೆ. ಜನ ಬದಲಾವಣೆ ಬಯಸುತ್ತಿದ್ದಾರೆ. ನಾವು ತಯಾರಿ ಆಗಿದ್ದೇವೆ. ಎಂಇಎಸ್ ಯಾರನ್ನು ಟಾರ್ಗೆಟ್ ಮಾಡ್ತಾರೆ ಅಂತ ಮಾತಾಡಲ್ಲ. ಅವರದ್ದು ಎಲೆಕ್ಷನ್ ಅಜೆಂಡಾ ಮಾತ್ರ, ಎಲೆಕ್ಷನ್ ಮುಗಿದ ಮೇಲೆ ಎಂಇಎಸ್ ಮುಖಂಡ ಅಂಡರ್ ಗ್ರೌಂಡ್ ಆಗುತ್ತಾರೆ ಎಂದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.