ಒಂದು ಜಿಲ್ಲೆ; ಒಂದು ಉತ್ಪನ್ನ ಪ್ರಚಾರ
Team Udayavani, Aug 26, 2021, 6:28 AM IST
ಮುಂಬಯಿ: ಕೇಂದ್ರ ಸರಕಾರದ “ಒಂದು ಜಿಲ್ಲೆ; ಒಂದು ಉತ್ಪನ್ನ’ ಯೋಜನೆಯನ್ನು ಜನಪ್ರಿಯ ಗೊಳಿಸಲು ಬ್ಯಾಂಕ್ಗಳು ಆಯಾ ರಾಜ್ಯ ಸರಕಾರಗಳ ಜತೆಗೆ ಚರ್ಚಿಸಬೇಕು. ಈ ಬಗ್ಗೆ ಬ್ಯಾಂಕ್ಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮುಂಬಯಿನಲ್ಲಿ ಮಾತನಾಡಿದ ಅವರು, ರಫ್ತುದಾರರಿಗೆ ಅಗತ್ಯವಾಗಿರುವ ಅಂಶಗಳು ಮತ್ತು ಕೊರತೆ ನಿವಾರಿಸುವ ನಿಟ್ಟಿನಲ್ಲಿ ರಫ್ತು ಉತ್ತೇಜನ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿಗಳ ಜತೆಗೆ ಮಾತುಕತೆ ನಡೆಸುವಂತೆಯೂ ಸೂಚಿಸಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್ಗಳು ಹೂಡಿಕೆದಾರರ ವಿಶ್ವಾಸಗಳಿಸಿಕೊಂಡ ಬಳಿಕ 12 ಸಾವಿರ ಕೋಟಿ ರೂ. ಮೊತ್ತ ಸಂಗ್ರಹಿಸುತ್ತಿವೆ.
ರಾಹುಲ್ ಗಾಂಧಿಗೆ ಏನು ಗೊತ್ತು? :
“ಸಂಪತ್ತು ಕ್ರೋಡೀಕರಣ ಎಂದರೆ ರಾಹುಲ್ ಗಾಂಧಿಗೆ ಏನು ಗೊತ್ತು?’ ಹೀಗೆಂದು ಪ್ರಶ್ನೆ ಮಾಡಿದ್ದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. ಕಾಂಗ್ರೆಸ್ ನೇತೃತ್ವದ ಸರಕಾರದ ಅವಧಿಯಲ್ಲಿಯೇ ದೇಶದ ಸಂಪನ್ಮೂಲ ಗಳನ್ನು ಮಾರಾಟ ಮಾಡಿ, ಲಂಚ ಪಡೆದುಕೊಳ್ಳುತ್ತಿತ್ತು. ಸರಕಾರಿ ಆಸ್ತಿಗಳ ಮೂಲಕ 6 ಲಕ್ಷ ಕೋಟಿ ರೂ.ಮೌಲ್ಯದ ಸಂಪನ್ಮೂಲ ಕ್ರೋಡೀಕರಣಕ್ಕೆ ಕೈಗೊಂಡ ನಿರ್ಧಾರಕ್ಕೆ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ವಿತ್ತ ಸಚಿವರು ಈ ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ