“ಭಾರತ್‌ ಬ್ಯಾಂಕ್‌ ತುಳು-ಕನ್ನಡಿಗರ ಹೆಮ್ಮೆ’

ಭಾರತ್‌ ಬ್ಯಾಂಕ್‌ ಸಾಂತಾಕ್ರೂಜ್‌ ಪಶ್ಚಿಮ ಶಾಖೆ: ಸಂಸ್ಥಾಪನ ದಿನಾಚರಣೆ

Team Udayavani, Aug 26, 2021, 1:48 PM IST

“ಭಾರತ್‌ ಬ್ಯಾಂಕ್‌ ತುಳು-ಕನ್ನಡಿಗರ ಹೆಮ್ಮೆ’

ಸಾಂತಾಕ್ರೂಜ್‌: ಕರಾವಳಿ ಕನ್ನಡಿಗರು ಮುಂಬಯಿಗೆ ಬಂದು ಮೊದಲಿಗೆ ಸಮುದಾಯ ಸಂಘಟನೆಗಳನ್ನು ಕಟ್ಟಿ ಅನಂತರ ಹೊಟೇಲ್‌ ಉದ್ಯಮ, ಶಿಕ್ಷಣ ಹಾಗೂ ಹಣಕಾಸು ಸಂಸ್ಥೆಗಳನ್ನು ಆರಂಭಿಸಿದರು. ಈ ನಿಟ್ಟಿನಲ್ಲಿ ಬಿಲ್ಲವರ ಅಸೋಸಿಯೇಶನ್‌ ಹಾಗೂ ಭಾರತ್‌ ಬ್ಯಾಂಕ್‌ನ ಸಾಧನೆ ಮಹತ್ತರವಾದುದು.

ಭಾರತ್‌ ಬ್ಯಾಂಕ್‌ನ ಸ್ಥಾಪಕ ಕಾರ್ಯಾಧ್ಯಕ್ಷ ವರದ ಉಳ್ಳಾಲ್‌ ಅವರ ಕಾಲದಿಂದ ಹಂತ ಹಂತವಾಗಿ ಪ್ರಗತಿಪಥದಲ್ಲಿ ಸಾಗುತ್ತ ಬಂದಿರುವ ಭಾರತ್‌ ಬ್ಯಾಂಕ್‌ ಮಾಜಿ ಕಾರ್ಯಾಧ್ಯಕ್ಷ ದಿ| ಜಯ ಸಿ. ಸುವರ್ಣ ಅವರ ನೇತೃತ್ವದಲ್ಲಿ ಸುವರ್ಣ ಯುಗವನ್ನು ಕಂಡಿರುವುದು ಅಭಿಮಾನದ ಸಂಗತಿಯಾಗಿದೆ. ಪ್ರಸ್ತುತ ಭಾರತ್‌ ಬ್ಯಾಂಕ್‌ ನೂರಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿ ಸರ್ವಾಂಗೀಣ ಪ್ರಗತಿಯೊಂದಿಗೆ ತುಳು-ಕನ್ನಡಿಗರ ಹೆಮ್ಮೆಯಾಗಿ ಬೆಳೆದು ನಿಂತಿದೆ ಎಂದು “ಆಹಾರ್‌’ನ ಸಲಹೆಗಾರ ಮತ್ತು ಮಾಜಿ ಅಧ್ಯಕ್ಷ ನಾರಾಯಣ ಎಂ. ಆಳ್ವ ತಿಳಿಸಿದರು.

ಇದನ್ನೂ ಓದಿ:ಸ್ಕೀಯಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಅಂಚಲ್‌ ಠಾಕೂರ್‌

ಭಾರತ್‌ ಬ್ಯಾಂಕ್‌ನ ಸಾಂತಾಕ್ರೂಜ್‌ ಪಶ್ಚಿಮ ಶಾಖೆಯಲ್ಲಿ ಆ. 21ರಂದು ಜರಗಿದ ಬ್ಯಾಂಕ್‌ನ 43ನೇ ಸಂಸ್ಥಾಪನ ದಿನಾಚರಣೆಯನ್ನು ಕೇಕ್‌ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಭಾರತ್‌ ಬ್ಯಾಂಕ್‌ನ ಸಿಬಂದಿಯ ಸಹಕಾರ ಹಾಗೂ ಗ್ರಾಹಕ ಸೇವೆ ನಿಜಕ್ಕೂ ಪ್ರಶಂಸನೀಯ. ಅಂತೆಯೇ ಬ್ಯಾಂಕ್‌ನ ನಿರ್ದೇಶಕ ಮಂಡಳಿಯ ಮಾರ್ಗದರ್ಶನ ಗಮನಾರ್ಹವಾಗಿದೆ. ಬ್ಯಾಂಕ್‌ನ ಪ್ರಸ್ತುತ ಕಾರ್ಯಾಧ್ಯಕ್ಷ ಯು. ಎಸ್‌. ಪೂಜಾರಿಯವರ ನೇತೃತ್ವದಲ್ಲಿ ಬ್ಯಾಂಕ್‌ ಇನ್ನಷ್ಟು ಪ್ರಗತಿ ಹೊಂದಲಿ ಎಂದು ತಿಳಿಸಿ ಬ್ಯಾಂಕ್‌ನ ಶ್ರೇಯೋಭಿವೃದ್ಧಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಗೋಪಿ ತೆಹಲಿಯಾನಿ, ಚಂದ್ರಕಾಂತ್‌ ಪಾಟಕ್‌, ನರೇಶ್‌ ಮೋರೆ ಮೊದಲಾದವರು ಉಪಸ್ಥಿತರಿದ್ದರು. ಶಾಖೆಯ ಇತರ ಸಿಬಂದಿ ಮಹೇಶ್‌ ಪೂಜಾರಿ ಕಾರ್ಕಳ, ಸುಮಿತ್ರಾ ಸಫಲಿಗ, ವಿಜಯ ಕುಮಾರ್‌ ಮಿಶ್ರ, ಐಶ್ವರ್ಯಾ ಋಷಿ, ಸರಿತಾ ಪೂಜಾರಿ, ಧೀರಜ್‌ ಪೂಜಾರಿ, ಬಾಬು ಶಂಕರ್‌ ಪೂಜಾರಿ, ಯತೀಶ್‌ ಉದ್ಯಾವರ್‌, ರತ್ನಾಕರ್‌ ಬಂಗೇರ, ರಾಜೇಶ್‌ ಎಂ. ಚೌಧರಿ ಮೊದಲಾದವರು ಭಾಗವಹಿಸಿದ್ದರು.

ಶಾಖಾ ಪ್ರಬಂಧಕ ರಿತೇಶ್‌ ಅಮೀನ್‌ ಅತಿಥಿಗಳನ್ನು ಸ್ವಾಗತಿಸಿದರು. ಸಹಾಯಕ ಪ್ರಬಂಧಕಿ ಹೀರಾ ಶ್ರೀಧರ್‌ ವಂದಿಸಿದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.