ಪುತ್ತೂರು: ನಗರದಲ್ಲಿ ಸಂಚಾರದ ಸೂತ್ರ ತಪ್ಪಿದ ರಸ್ತೆ


Team Udayavani, Aug 27, 2021, 3:00 AM IST

Untitled-1

ಪುತ್ತೂರು: ಇರುವ ಅರೆಬರೆ ದಾರಿಯನ್ನು ಸರಕಾರಿ ಕೆರೆಯೊಂದು ನುಂಗಿ ಬಿಡುವ ಹಾಗಿದೆ. ಹೀಗೆ ಸಂಚಾರದ ಸೂತ್ರ ತಪ್ಪಿದ ಸ್ಥಿತಿ ಇರುವುದು ನಗರಸಭೆಯ ಸೂತ್ರಬೆಟ್ಟುವಿನ ಸಂಪರ್ಕ ರಸ್ತೆಯಲ್ಲಿ.

ಒಂದೆಡೆ ಕಿರಿದಾದ ದಾರಿ, ಇನ್ನೊಂದೆಡೆ ಕೆಸರು ತುಂಬಿದ ಸ್ಥಿತಿಯಲ್ಲಿರುವ ಈ ರಸ್ತೆಯ ಬಗ್ಗೆ ಸ್ಥಳೀಯರು ನಗರಸಭೆ ಗಮನಕ್ಕೆ ತಂದಿದ್ದು ಕನಿಷ್ಠ ಪಕ್ಷ ದುರಸ್ತಿ ಮಾಡಿ ಸಂಚಾರದ ಸ್ಥಿತಿಗೆ ತರುವಂತೆ ಆಗ್ರಹಿಸಿದ್ದಾರೆ.

ಹೊತ್ತು ಸಾಗಬೇಕು:

ಸದ್ಯದ ಪರಿಸ್ಥಿತಿಯಲ್ಲಿ ಇಲ್ಲಿನ ಮನೆಗಳಿಗೆ ದಿನ ಬಳಕೆಯ ವಸ್ತುಗಳು, ಇತರ ಸಾಮಗ್ರಿಗಳನ್ನು ಅರ್ಧ ಕಿ.ಮೀ. ದೂರಕ್ಕೂ ಹೆಚ್ಚು ಹೊತ್ತು ಸಾಗುವ ಸ್ಥಿತಿ ಇದೆ. ಗ್ಯಾಸ್‌ ಸಿಲಿಂಡರ್‌ ಸಹಿತ ಅಧಿಕ ಬಾರದ ವಸ್ತುಗಳನ್ನು ಕಾಲು ದಾರಿಯಲ್ಲಿ ಸಾಗಿಸಬೇಕಾದ ಪರಿಸ್ಥಿತಿ ಇದೆ ಎನ್ನುತ್ತಾರೆ ಸ್ಥಳೀಯರು.

ಕೆರೆ ತುಂಬಿದರೆ ರಸ್ತೆಯೆಲ್ಲ ಕೆಸರು:

ಈ ಹಿಂದೆ ಆಟೋ ರಿಕ್ಷಾ ಓಡಾಟ ನಡೆಸುತ್ತಿದ್ದ ಈ ರಸ್ತೆ ಕ್ರಮೇಣ ನಿರ್ಲಕ್ಷéಕ್ಕೆ ಈಡಾಗಿ ಕಾಲು ದಾರಿಯ ರೂಪಕ್ಕೆ ಇಳಿದಿದೆ. ಈ ದಾರಿಯಲ್ಲಿ ಸರಕಾರಿ ಕೆರೆಯೊಂದಿದ್ದು ತಡೆಗೋಡೆ ರಹಿತವಾಗಿದೆ. ಹೂಳು ಎತ್ತದೆ 20 ವರ್ಷಗಳೇ ಕಳೆದಿದ್ದು, ಸಣ್ಣ ಮಳೆ ಬಂದರೂ ಕೆರೆ ತುಂಬಿ ರಸ್ತೆಗೆ ನೀರು ನುಗ್ಗಿ ಬಂದ್‌ ಆಗುವ ಸ್ಥಿತಿ ನಿರ್ಮಾಣಗೊಂಡಿದೆ.

ನಗರಸಭೆ ಅಧ್ಯಕ್ಷರ ಭೇಟಿ:

ಇಲ್ಲಿಯ ನಿವಾಸಿಗಳು ನಗರಸಭೆ ಅಧ್ಯಕ್ಷ ಜೀವಂಧರ್‌ ಜೈನ್‌ ಅವರಿಗೆ ರಸ್ತೆ ಬಗ್ಗೆ ತಿಳಿಸಿದ್ದು, ಅವರು ಸ್ಥಳೀಯ ವಾರ್ಡ್‌ ಸದಸ್ಯ ಪ್ರೇಮ್‌ಕುಮಾರ್‌ ಅವರ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿಯ ಜನರ ಮನವಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಹಲವು ವರ್ಷಗಳ ಬೇಡಿಕೆ :

ಇಲ್ಲಿನ ನಿವಾಸಿಗಳು, ಸಂಪರ್ಕ ರಸ್ತೆ ಬಳಕೆದಾರರು ರಸ್ತೆ ವ್ಯವಸ್ಥೆ ಸರಿಪಡಿಸಲು ಹಲವು ಬಾರಿ ಮನವಿ ಸಲ್ಲಿಸಿದ್ದು ಯಾವುದೇ ಪ್ರಯೋಜನ ಆಗಿಲ್ಲ. ನಗರಸಭೆ ಅಧ್ಯಕ್ಷರ ಭೇಟಿ ನೀಡಿದ ಸಂದರ್ಭ ಈ ವಿಚಾರ ಪ್ರಸ್ತಾವಿಸಿದ್ದಾರೆ. ಈ ಬಾರಿಯಾದರೂ ರಸ್ತೆ ನಿರ್ಮಿಸಿಕೊಡಬೇಕು ಎಂದು ಸ್ಥಳೀಯ ನಿವಾಸಿಗಳು ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಶೀಘ್ರದಲ್ಲಿ ರಸ್ತೆ ರಸ್ತೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಕೆರೆಯನ್ನು ಅಭಿವೃದ್ದಿ ಪಡಿಸಲು ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಲಾಗುವುದು. ಜೀವಂಧರ್‌ ಜೈನ್‌, ಅಧ್ಯಕ್ಷ, ನಗರಸಭೆ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.