ನಕಲಿ ಆರ್‌ಟಿಪಿಸಿಆರ್‌ ವರದಿ: ಏಳು ಮಂದಿಯ ಬಂಧನ


Team Udayavani, Aug 27, 2021, 6:39 AM IST

ನಕಲಿ ಆರ್‌ಟಿಪಿಸಿಆರ್‌ ವರದಿ: ಏಳು ಮಂದಿಯ ಬಂಧನ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಆಗಮಿಸಲು ನಕಲಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹಾಜರುಪಡಿಸಿದ್ದ ಆರೋಪದಡಿ ತಲಪಾಡಿ ಗಡಿಯಲ್ಲಿ ಎರಡು ದಿನಗಳಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ಕೇರಳದ 6 ಮಂದಿ ಹಾಗೂ ಕರ್ನಾಟಕದ ಓರ್ವ ಸೇರಿದಂತೆ ಒಟ್ಟು 7 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಸಾಂಕ್ರಾಮಿ ರೋಗ ನಿಯಂತ್ರಣ ಕಾಯ್ದೆ ಹಾಗೂ ನಕಲಿ ದಾಖಲೆ ಸೃಷ್ಟಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು ಚೆಂಗಳದ ಅಬ್ದುಲ್‌ ತಮೀಮ್‌ (19), ಚೆರುವತ್ತೂರಿನ ಹಸೀನ್‌ (31), ಹಾದಿಲ್‌ (25), ಕಬೀರ್‌ ಎ.ಎಂ. (24) ಮತ್ತು ಕಾಸರಗೋಡು ಕಡಪ್ಪುರದ ಇಸ್ಮಾಯಿಲ್‌ (48) ಅವರನ್ನು ಬುಧವಾರ ಹಾಗೂ ಮಂಜೇಶ್ವರದ ಅಬೂಬಕರ್‌ (28) ಮತ್ತು ಮಂಗಳೂರು ನಗರದ ಪಡೀಲ್‌ನ ಮೊಹಮದ್‌ ಶರೀಫ್‌ (34) ಅವರನ್ನು ಗುರುವಾರ ಬಂಧಿಸಲಾಗಿದೆ. 2 ಕಾರು, 2 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.  ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಆತಂಕಕಾರಿ ಬೆಳವಣಿಗೆ:

ಕೊರೊನಾ 2ನೇ ಅಲೆಯ ಆತಂಕದ ಜತೆಗೆ 3ನೇ ಅಲೆಯ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೆರೆ ರಾಜ್ಯಗಳಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿಯನ್ನು ಕಡ್ಡಾಯಗೊಳಿಸಿದೆ. ಜಿಲ್ಲೆಯ ಗಡಿ ಭಾಗದಲ್ಲಿ 17 ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ. ಹಾಗಿದ್ದರೂ ಕೆಲವರು ನಕಲಿ ನೆಗೆಟಿವ್‌ ವರದಿಯ ಮೂಲಕ ರಾಜ್ಯ ಪ್ರವೇಶಿಸಿ ಕೊರೊನಾ ಹೆಚ್ಚಳಕ್ಕೆ ಕಾರಣರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಿಸಿಪಿಗಳಾದ ಹರಿರಾಂ ಶಂಕರ್‌, ದಿನೇಶ್‌ ಕುಮಾರ್‌ ಉಪಸ್ಥಿತರಿದ್ದರು.

ನಕಲಿ ವರದಿಯ  ಸೃಷ್ಟಿಕರ್ತನೂ ಬಲೆಗೆ! :

ಮೊದಲು ಬಂಧಿತರಾದ ನಾಲ್ವರನ್ನು ವಿಚಾರಿಸಿದಾಗ ಕಬೀರ್‌ ಎ.ಎಂ. ಎಂಬಾತ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಎಂಬುದು ತಿಳಿದುಬಂತು. ಬಳಿಕ ಆತನನ್ನೂ ಬಂಧಿಸಲಾಯಿತು ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.