ಶುಕ್ರವಾರದ ರಾಶಿಫಲ : ಹೇಗಿದೆ ನೋಡಿ ನಿಮ್ಮ ಗ್ರಹಬಲ
Team Udayavani, Aug 27, 2021, 7:50 AM IST
ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ . ನೂತನ ಬಂಧುಮಿತ್ರರ ಸಮಾಗಮ.ಅಧ್ಯಯನ ಪ್ರವೃತ್ತರಿಗೆಹೆಚ್ಚಿದ ಶ್ರಮ. ಕೆಲಸಕಾರ್ಯಗಳಲ್ಲಿ ಸಾಹಸಪ್ರವೃತ್ತಿಯಿಂದ ಅಭಿವೃದ್ಧಿ.
ವೃಷಭ:ವಿದೇಶಮೂಲದಿಂದಧನಾಗಮನ.ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ. ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ.
ಮಿಥುನ: ವಿದ್ಯಾರ್ಜನೆಯಲ್ಲಿ ತಲ್ಲೀನತೆ.ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌÃವಾ ದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್ ಚತುರತೆಯಿಂದಪ್ರಗತಿ. ಮಕ್ಕಳಿಂದ ಸಂತೋಷ.
ಕರ್ಕ: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಸಕಾರ್ಯಗಳಲ್ಲಿತಲ್ಲೀನತೆ.ದೂರದವ್ಯವಹಾರಗಳಲ್ಲಿ ಪ್ರಗತಿ.ಅವಿವಾಹಿತರಿಗೆಯೋಗ್ಯಸಂಬಂಧಒದಗುವಸಮಯ. ಗುರುಹಿರಿಯರೊಂದಿಗೆ ಸಂಭ್ರಮದಕಾಲ ಕಳೆಯುವಿಕೆ.
ಸಿಂಹ: ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸಪ್ರವೃತ್ತಿಸಲ್ಲದು.ತಾಳ್ಮೆಯನಡೆಯಿಂದಸಫಲತೆ. ಗೃಹೋಪವಸ್ತುಗಳ ಸಂಗ್ರಹ.ಗುರುಹಿರಿಯರಆರೋಗ್ಯಗಮನಿಸಿ.
ಕನ್ಯಾ: ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರ ಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ.
ತುಲಾ: ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.
ವೃಶ್ಚಿಕ: ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೆ ಇದ್ದರೆ ಅಭಿವೃದ್ಧಿಗೆ ಅವಕಾಶ ದೊರಕುವುದು. ಎಲ್ಲ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಆರೋಗ್ಯ ಗಮನಿಸಿ.
ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಾಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ.
ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲಿ ಸಫಲತೆ, ಶ್ರೇಯಸ್ಸು ತೋರಿಬರುವುದು. ದೂರದ ವ್ಯವಹಾರದಿಂದ ಧನ ವೃದ್ಧಿ. ಸ್ಥಾನ ಲಭ್ಯ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಹೆಚ್ಚಿನ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿ ಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಮಕ್ಕಳಿಂದ ಸುಖ ಸಂತೋಷ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ
Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ