ಔಷಧೀಯವಾಗಿಯೂ ಅತ್ಯಂತ ಉಪಯುಕ್ತ; ಕದಳಿ ಎಂಬ ಕಲ್ಪವೃಕ್ಷ

ಆಧುನಿಕ ವಿಜ್ಞಾನ ಸಂಶೋಧನೆಯಲ್ಲೂ ಸಾಬೀತಾದ ವಿಶೇಷ ತಳಿ

Team Udayavani, Aug 27, 2021, 12:34 PM IST

ಔಷಧೀಯವಾಗಿಯೂ ಅತ್ಯಂತ ಉಪಯುಕ್ತ; ಕದಳಿ ಎಂಬ ಕಲ್ಪವೃಕ್ಷ

ಬಾಳೆ ಹಣ್ಣು ಸಾಂಪ್ರದಾಯಿಕ ಆಚರಣೆಗಳು, ಪೂಜೆ ಪುರಸ್ಕಾರ, ಆಹಾರ ಪದ್ಧತಿಗಳಲ್ಲಿ, ಔಷಧವಾಗಿಯೂ ಅತ್ಯಂತ ಪ್ರಮುಖವಾಗಿ ಬಳಕೆಯಾಗುವ ಹಣ್ಣು. ಕದಳೀ ಫಲ ಎಂಬ ಸಂಸ್ಕತ ಹೆಸರನ್ನು ಹೊಂದಿರುವ, ಮ್ಯುಸಾ ಪ್ಯಾರಾಡಿಸಿಯಾಕಾ ಎಂಬ ವೈಜ್ಞಾನಿಕ ಹೆಸರುಳ್ಳುಕದಳಿ ಬಾಳೆಹಣ್ಣು ಎಲ್ಲ ಕಾಲಗಳಲ್ಲೂ ದೊರೆಯುವ ಹಣ್ಣು. ಇದು ಆಹಾರ ರೂಪದಲ್ಲಿ ಮಾತ್ರವಲ್ಲದೆ ಔಷಧೀಯವಾಗಿಯೂ ಅತ್ಯಂತ ಉಪಯುಕ್ತ.

ಸಸಾರಜನಕ, ಸಿ ಜೀವಸತ್ವ ಹಾಗೂ ಪೊಟ್ಯಾಶಿಯಂಗಳನ್ನು ವಿಪುಲವಾಗಿ ಹೊಂದಿರುವುದರಿಂದ ಔಷಧಕ್ರಮದಲ್ಲೂ ವ್ಯಾಪಕವಾಗಿ ಬಳಕೆಯಾಗಿ ಯಶಸ್ಸುಗೊಂಡ, ಆಧುನಿಕ ವಿಜ್ಞಾನ ಸಂಶೋಧನೆಯಲ್ಲೂ ಸಾಬೀತಾದ ವಿಶೇಷ ತಳಿ.

ಎಡೆಬೆಳೆ
ಕರಾವಳಿ ಭಾಗದಲ್ಲಿ ಕದಳಿ ಬಾಳೆಕೃಷಿ ನೇಂದ್ರ, ಕ್ಯಾವಂಡಿಶ್‌ಗಳಂತೆ ಮುಖ್ಯ ಬೆಳೆಯಾಗಿ ಬೆಳೆಯದೆ ಎಡೆಬೆಳೆಯಾಗಿ ಅಥವಾ ಉಪಬೆಳೆಯಾಗಿ ರೈತರಿಗೆ ಸಹಾಯಕವಾಗಿತ್ತು. ಆದರೆ ವಾಣಿಜ್ಯ ಬೆಳೆಯಾಗಿ ಬೆಳೆಸುವ ಬಾಳೆ ತಳಿಗಳ ಮಧ್ಯೆಕದಳಿ ಬಾಳೆಯನ್ನು ಬೆಳೆಸುವವರು ವಿರಳವಾಗಿದ್ದಾರೆ.

ಕದಳಿಯಲ್ಲೂ ಉಪತಳಿ
ಕದಳಿ ಬಾಳೆಯಲ್ಲೂ ನೈಕದಳಿ,ಕಾವಿರಕದಳಿ, ಏಲಕ್ಕಿಕದಳಿ ಮೊದಲಾದ ಉಪ ತಳಿಗಳಿವೆ. ಸಂಪೂರ್ಣವಾಗಿ ಉಪಯೋಗಕಾರಿಯಾಗಿರುವ ತೆಂಗಿನ ಮರಕ್ಕೆ ಹೇಗೆಕಲ್ಪವೃಕ್ಷ ಎಂಬ ಹೆಸರಿದೆಯೋಕದಳಿ ಬಾಳೆ ಗಿಡಕ್ಕೂ ಈ ಹೆಗ್ಗಳಿಕೆ ಇದೆ. ಕದಳಿ ಬಾಳೆ ಹಣ್ಣು ಆಚರಣೆ -ಅನುಸರಣೆಯಲ್ಲಿ ಮುಖ್ಯವಾಗಿರುವಂತೆ ಸಂಪೂರ್ಣ ಕದಳಿ ಬಾಳೆ ಗಿಡವೇ ಉಪಯುಕ್ತವಾಗಿ ಗುರುತಿಸಿಕೊಂಡಿದೆ.ಕದಳಿ ಬಾಳೆ ಗಿಡಗಳಿದ್ದರೆ ರೋಗ ದೂರ ಎಂಬುದು ಹಿರಿಯರಿಂದಲೇ ಬಂದ ಮಾತು.

ಕದಳಿ ಬಾಳೆಗಿಡದ ನಾರು ಹಗ್ಗವಾಗಿ ಬಳಸಲು ಅತ್ಯಂತ ಸೂಕ್ತ. ಇದರ ದಂಡು (ತಿರುಳು), ಬಾಳೆ ಹೂ (ಪೂಂಬೆ) ಪದಾರ್ಥಕ್ಕೆ ಬಳಕೆಯಾಗುತ್ತದೆ. ದಂಡಿನಿಂದ ಮಾಡಿದ ಔಷಧವನ್ನು ಹೊಟ್ಟೆಯಲ್ಲಿರುವ ಕಲ್ಮಶ ಹೊರಹಾಕಲು, ಸಕ್ಕರೆ ಕಾಯಿಲೆಗೆ ಔಷಧವಾಗಿ ಬಳಸಲಾಗುತ್ತದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.