ಪೆರೋಲ್‌ ರಜೆ ಮೇಲೆ ತೆರಳಿ ತಲೆಮರೆಸಿಕೊಂಡ ಕೈದಿಗಳು


Team Udayavani, Aug 27, 2021, 3:31 PM IST

hjkyuiu

ಬೆಳಗಾವಿ: ಪೆರೋಲ್‌ ರಜೆ ಮೇಲೆ ತೆರಳಿದ್ದ ಇಲ್ಲಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಆರೋಪಿಗಳಾದ ರಮೇಶ ವೆಂಕಟರವಣಪ್ಪ ಕುರಿ ಹಾಗೂ ಈಶ್ವರ ಮಲ್ಲಪ್ಪ ವಗ್ಗರ ಕಾರಾಗೃಹಕ್ಕೆ ಮರಳಿ ಶರಣಾಗದೇ ತಲೆಮರೆಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹಳಿಹಟ್ಟಿ ಗ್ರಾಮದ ರಮೇಶನಿಗೆ ಬೆಳಗಾವಿ ಅನಗೋಳದ ಮುಸ್ಲಿಂ ಗಲ್ಲಿಯ ಅಯಾಜ್‌ ಮೆಹಬೂಬ ಅಲಿ ಶೇಖ ಜಾಮೀನಿನ ಮೇಲೆ ಹೋಗಲು ಜಾಮೀನುದಾರನಾಗಿದ್ದು, ಕೋವಿಡ್‌ -19 ನಿಮಿತ್ತ ಸರ್ಕಾರದ ಆದೇಶದಂತೆ ಆರೋಪಿ ರಮೇಶನು ಮೇ 15 ರಿಂದ ಆ. 16ರವರೆಗೆ 90 ದಿನಗಳ ಪೆರೋಲ್‌ ರಜೆಯ ಮೇಲೆ ಹೋಗಿದ್ದನು.ಆ. 17ರ ಸಂಜೆ 5:30ಕ್ಕೆ ಕಾರಾಗೃಹಕ್ಕೆ ಮರಳಿ ಶರಣಾಗಿಲ್ಲ. ರಮೇಶ ವೆಂಕಟರವಣಪ್ಪ ಕುರಿ(33) ಕಪ್ಪು ಮೈಬಣ್ಣ ಹೊಂದಿದ್ದಾನೆ. ಉದ್ದನೆಯ ಮುಖ ಹಾಗೂ ಸದೃಢ ಮೈಕಟ್ಟು ಹೊಂದಿದ್ದಾನೆ.

ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಈಶ್ವರ ಮಲ್ಲಪ್ಪ ವಗ್ಗರ(57) ಮೇ 15 ರಿಂದ ಆ. 14ರ ವರೆಗೆ ಸಿದ್ದಪ್ಪ ಮಾರುತಿ ಸಿದ್ದನ್ನವರ ನೀಡಿದ ಜಾಮೀನಿನ ಆಧಾರವಾಗಿ ಪೆರೋಲ್‌ ರಜೆಯ ಮೇಲೆ ಹೋಗಿದ್ದು, ಆ. 15ರಂದು ಮರಳಿ ಕಾರಾಗೃಹಕ್ಕೆ ಶರಣಾಗದೇ ತಲೆಮರೆಸಿಕೊಂಡಿದ್ದಾನೆ.

ಈ ಕುರಿತು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಶಾಬುದ್ದೀನ್‌ ಮಸಾಕಸಾಬ ಕಾಲೇಖಾನ ಅವರು ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರ‌ಣ ದಾಖಲಿಸಿದಾರೆ. ಆರೋಪಿತರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್‌ ಕಂಟ್ರೋಲ್‌ ರೂಂ. 0831-2405233 ಹಾಗೂ ಪಿ.ಐ. ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯ ಮೊ: 9480804031 ಅಥವಾ ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆ ದೂ:0831-2405252 ಸಂಪರ್ಕಿಸಬಹುದು ಎಂದು ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆ ಎಎಸ್‌ಐ ಎಚ್‌. ಎಚ್‌. ಪಮ್ಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.