ಎರಡು ರಾಷ್ತ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಗ್ರೀನ್ ಸಿಗ್ನಲ್ : ಸಂಸದ ಜೊಲ್ಲೆ


Team Udayavani, Aug 27, 2021, 5:11 PM IST

Udayavanai belagavi News

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.

ನಿರಂತರ ಪ್ರಯತ್ನದಿಂದ ಎರಡು ರಾಷ್ಟ್ರೀಯ ಹೆದ್ದಾರಿಗಳ ಮೇಲ್ದರ್ಜೆಗೆ ಏರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಎಂದರು.

ಇದನ್ನೂ ಓದಿ : ಮೈಸೂರು ಅತ್ಯಾಚಾರ  ಪೊಲೀಸ್, ರಾಜಕಾರಣಿಗಳ ವೈಫಲ್ಯಕ್ಕೆ ಸಾಕ್ಷಿ : ಇಂದ್ರಜಿತ್ ಲಂಕೇಶ್

ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ನಿರಂತರ ಸಂಪರ್ಕ ಮಾಡುವ ಮೂಲಕ ಮೊದಲ ಹಂತದಲ್ಲಿ  ಬೆಳಗಾವಿಯ ಹೊನಗಾದಿಂದ ಸಂಕೇಶ್ವರ ಬೈ ಪಾಸ್ ವರೆಗೆ ಒಟ್ಟು  1295.44 ಕೋಟಿ ವೆಚ್ಚದ 40 ಕಿಮೀ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.

ಇನ್ನು ಸಂಕೇಶ್ವರ್ ಬೈಪಾಸ್ ನಿಂದ ಕರ್ನಾಟಕ ಮಹಾರಾಷ್ಟ್ರ ಗಡಿವರೆಗೆ 1223.20 ಕೋಟಿ ರೂ ಅನುದಾನದಲ್ಲಿ  ರಾಷ್ಟ್ರೀಯ ಹೆದ್ದಾರಿ 37 ನ್ನು 6 ಲೈನ್ ಮಾಡಿ  ಮೇಲ್ದರ್ಗೆಗೆ ಏರಿಸಲು ಟೆಂಡರ್ ಕರೆಯಲಾಗಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದಲ್ಲಿ ಎರಡೂ ರಾಜ್ಯಗಳ ನಡುವೆ ಅಧಿಕ ವಾಹನ ಸಂಚಾರ ಇದ್ದು, ಈ ಭಾಗದಲ್ಲಿ ಸುಗಮ ಸಾರಿಗೆಗಾಗಿ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸುವ ಬೇಡಿಕೆ ಬಹಳ ದಿನಗಳಿಂದ ಕೇಳಿ ಬರುತ್ತಿತ್ತು. ಈಗ ತಮ್ಮ ನಿರಂತರ ಪರಿಶ್ರಮದಿಂದ ಕೇಂದ್ರ ಸರ್ಕಾರ ಎರಡೂ ಯೋಜನೆಗಳಿಗೆ ಅನುಮತಿ ನೀಡಿ ಟೆಂಡರ್ ಕರೆದಿರುವುದು ಸಂತಸದ ವಿಷಯ ಎಂದರು.

ಈ ಯೋಜನೆಗೆ ಅನುಮತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 3 ಹೊಸ ಗೋದಾಮುಗಳನ್ನು ಆರಂಭಿಸಿದೆ ಫ್ಲಿಪ್ ಕಾರ್ಟ್ : 14 ಸಾವಿರ ಉದ್ಯೋಗ ಸೃಷ್ಟಿ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.