ವಿಮಾನ ಚಲಿಸುತ್ತಿರುವಾಗಲೇ ಪೈಲಟ್‌ಗೆ ಹೃದಯಾಘಾತ; ನಾಗ್ಪುರದಲ್ಲಿ ವಿಮಾನ ತುರ್ತು ಭೂಸ್ಪರ್ಶ


Team Udayavani, Aug 27, 2021, 9:30 PM IST

ವಿಮಾನ ಚಲಿಸುತ್ತಿರುವಾಗಲೇ ಪೈಲಟ್‌ಗೆ ಹೃದಯಾಘಾತ; ನಾಗ್ಪುರದಲ್ಲಿ ವಿಮಾನ ತುರ್ತು ಭೂಸ್ಪರ್ಶ

ನಾಗ್ಪುರ: ವಿಮಾನ ಚಲಿಸುತ್ತಿರುವಾಗಲೇ ಬಾಂಗ್ಲಾದೇಶದ ಬಿಮಾನ್‌ ವಿಮಾನಯಾನ ಸಂಸ್ಥೆಯ ಪೈಲಟ್‌ಗೆ ಹೃದಯಾಘಾತವಾಗಿದೆ. ಪರಿಣಾಮ ಶುಕ್ರವಾರ ಬೆಳಗ್ಗೆ 11.40 ಗಂಟೆಯ ಹೊತ್ತಿಗೆ ಮಹಾರಾಷ್ಟ್ರದ ನಾಗ್ಪುರ ನಿಲ್ದಾಣದಲ್ಲಿ ಬಾಂಗ್ಲಾ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪೈಲಟ್‌ರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ನಂತರ ಇತ್ತೀಚೆಗೆ ಭಾರತ-ಬಾಂಗ್ಲಾ ನಡುವೆ ಮತ್ತೆ ವಿಮಾನ ಸಂಚಾರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ 126 ಪ್ರಯಾಣಿಕರನ್ನು ಹೊತ್ತಿದ್ದ ಬೋಯಿಂಗ್‌ ಏರ್‌ಕ್ರಾಫ್ಟ್ ವಿಮಾನ ಮಸ್ಕತ್‌ನಿಂದ ಢಾಕಾಗೆ ಹೊರಟಿತ್ತು. ಛತ್ತೀಸಗಢದ ರಾಯ್ಪುರಕ್ಕೆ ಬರುವಾಗ ಪೈಲಟ್‌ಗೆ ಹೃದಯಾಘಾತವಾಗಿದೆ.

ಕೂಡಲೇ ಕೋಲ್ಕತದ ತುರ್ತು ಸೇವಾಕೇಂದ್ರವನ್ನು ಸಂಪರ್ಕಿಸಲಾಗಿದೆ. ಅಲ್ಲಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿಳಿಸಲು ತಕ್ಷಣ ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ :ನಡುರಸ್ತೆಯಲ್ಲಿ ದಂಡ ವಸೂಲಿ ಮಾಡುತ್ತಿದ್ದ ಪೊಲೀಸರಿಗೆ ಚಳಿ ಬಿಡಿಸಿದ ರಮೇಶ್ ಕುಮಾರ್

ಟಾಪ್ ನ್ಯೂಸ್

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

1-wqeewq

Mumbai; ಮೊದಲ ಮಳೆಯ ಭಾರೀ ಅವಾಂತರ: 8 ಮಂದಿ ಸಾವು

ISRO 2

LVM3 ರಾಕೆಟ್‌ ತಯಾರಿಸಲು ಖಾಸಗಿ ವಲಯಕ್ಕೆ ಆಹ್ವಾನ

supreem

48 ಗಂಟೆ ಒಳಗೆ ಮತ ದತ್ತಾಂಶ ಬಿಡುಗಡೆ: ಮೇ 17ಕ್ಕೆ ವಿಚಾರಣೆ

June 1ಕ್ಕೇ ಕೇರಳಕ್ಕೆ ಮುಂಗಾರು ಮಳೆ: ಐಎಂಡಿ

June 1ಕ್ಕೇ ಕೇರಳಕ್ಕೆ ಮುಂಗಾರು ಮಳೆ: ಐಎಂಡಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.