ಮಾಹೆ: ನಶೆ ಮುಕ್ತ ಉಡುಪಿ ಅಭಿಯಾನ
Team Udayavani, Aug 27, 2021, 8:48 PM IST
ಉಡುಪಿ: ಸರಕಾರ ನಶೆ ಮುಕ್ತ ಭಾರತದ ಅಭಿಯಾನದ ಅಂಗವಾಗಿ ಮಾಹೆ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ವಿಭಾಗ ಹಮ್ಮಿಕೊಂಡ ನಶೆಮುಕ್ತ ಉಡುಪಿ ಕಾರ್ಯಕ್ರಮದಲ್ಲಿ ಮಾಹೆ ಆಡಳಿತಕ್ಕೆ ಒಳಪಟ್ಟ ಸಂಸ್ಥೆಗಳ ಸಿಬಂದಿಗೆ ವಿಶೇಷ ತರಬೇತಿ ನೀಡಲಾಯಿತು.
ಮಾಹೆ ರಿಜಿಸ್ಟ್ರಾರ್ ಡಾ| ನಾರಾಯಣ ಸಭಾಹಿತ್ ಉದ್ಘಾಟಿಸಿ, ಮಾತನಾಡಿದರು.ಎಂಐಟಿ ನಿರ್ದೇಶಕ ಡಾ| ಅನಿಲ್ ರಾಣ ಅವರು ಮಾಹೆ ವಿದ್ಯಾರ್ಥಿಗಳ ವ್ಯವಹಾರ ವಿಭಾಗದ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.
ಇದನ್ನೂ ಓದಿ:ಅತ್ಯಾಚಾರ ಪ್ರಕರಣದ ತನಿಖೆ ತೀವ್ರಗತಿಯಲ್ಲಿದೆ: ಸಚಿವ ಎಸ್.ಟಿ. ಸೋಮಶೇಖರ್
ಡಾ| ಎ.ವಿ. ಬಾಳಿಗಾ ಸಮೂಹ ಸಂಸ್ಥೆ ನಿರ್ದೇಶಕ ಡಾ| ಪಿ.ವಿ. ಭಂಡಾರಿ ಅವರು”ಯುವಕರಲ್ಲಿ ಮಾದಕ ದ್ರವ್ಯವನ್ನು ತಡೆಗಟ್ಟುವಲ್ಲಿ ಸಿಬಂದಿಯ ಪಾತ್ರ ಮತ್ತು ಮಾದಕ ವಸ್ತುಗಳ ನಿರಾಕರಣೆ ತಂತ್ರಗಳು, ಡಾ| ರಮೀಲಾ ಶೇಖರ್ “ಧನಾತ್ಮಕ ಯೋಗ ಕ್ಷೇಮಕ್ಕಾಗಿ ಜೀವನ ಕೌಶಲಗಳು, ಕೆಎಂಸಿ ಅಪರಾಧ ಪತ್ತದೆ ವಿಭಾಗದ ಸಂಯೋಜಕ ಪೊ| ವಿನೋದ್ ಸಿ. ನಾಯಕ್ ಅವರು “ಕಾನೂನು ಹಾಗೂ ನೈತಿಕ ಅಂಶಗಳ ದುರ್ಬಳಕೆ’ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮಾಹೆ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ವಿಭಾಗದ ನಿರ್ದೇಶಕಿ ಡಾ| ಗೀತಾ ಎಂ. ಉಪಸ್ಥಿತದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ