ಬ್ರೈನ್ ಡೆಡ್ ಆದ ಯುವಕನ ಅಂಗಾಂಗ ದಾನ: ಬೆಂಗಳೂರಿಗೆ ‘ಲಿವರ್’ ಏರ್ ಲಿಫ್ಟ್


Team Udayavani, Aug 28, 2021, 10:28 AM IST

ಬ್ರೈನ್ ಡೆಡ್ ಆದ ಯುವಕನ ಅಂಗಾಂಗ ದಾನ: ಬೆಂಗಳೂರಿಗೆ ‘ಲಿವರ್’ ಏರ್ ಲಿಫ್ಟ್

ಕಲಬುರಗಿ: ಮನೆ ಮಹಡಿಯಿಂದ ಕೆಳಗಡೆ ಬಿದ್ದು ಬ್ರೈನ್ ಡೆಡ್ ಆಗಿರುವ ಯುವಕನ ಅಂಗಾಂಗವನ್ನು ಪೋಷಕರು ದಾನ ಮಾಡಿದ್ದು, ಶನಿವಾರ ಹೈದರಾಬಾದ್ ಮೂಲಕ ಬೆಂಗಳೂರಿಗೆ ಯುವಕನ ‘ಲಿವರ್’ ಅನ್ನು ಏರ್ ಲಿಫ್ಟ್ ಮಾಡಲಾಗಿದೆ.

ಇಲ್ಲಿನ ಖೂಬಾ ಪ್ಯಾಟ್ ನಿವಾಸಿ, 19 ವರ್ಷದ ಯುವಕ ಆಯ ತಪ್ಪಿ ಮನೆ ಮಹಡಿಯಿಂದ ಕೆಳಗಡೆ ಬಿದ್ದು ಗಾಯಗೊಂಡಿದ್ದ. ಕಳೆದ 7 ದಿನಗಳಿಂದ ಚಿಕಿತ್ಸೆ ನಡೆಯುತ್ತಿದ್ದರೂ ಸುಧಾರಿಸಿಕೊಳ್ಳದ ಕಾರಣ ಹಾಗೂ ಬ್ರೈನ್ ಡೆಡ್‌ ಹಿನ್ನಲೆ ಅಂಗಾಂಗ ದಾನಕ್ಕೆ ಪಾಲಕರು ನಿರ್ಧರಿಸಿದ್ದರು.

ಇದನ್ನೂ ಓದಿ:ನಿಗೂಢ ಜನಾಂಗದ ಮಹಿಳೆಯ 7,200 ವರ್ಷಗಳ ಹಿಂದಿನ ಅಸ್ಥಿಪಂಜರದ “ಮಿಸ್ಸಿಂಗ್ ಲಿಂಕ್”

ಹೀಗಾಗಿ ನಗರದ ಚಿರಾಯು ಆಸ್ಪತ್ರೆಯಿಂದ ಹೈದರಾಬಾದ್ ಗೆ ಜಿರೋ ಟ್ರಾಫಿಕ್ ನಲ್ಲಿ ಲಿವರ್ ರವಾನೆ ಮಾಡಲಾಯಿತು. ಹೈದರಾಬಾದ್ ನಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತದೆ. ಜೆ.ಪಿ.ನಗರದಲ್ಲಿರುವ ಆಸ್ಟರ್ ಆರ್.ವಿ ಆಸ್ಪತ್ರೆಗೆ ಲಿವರ್ ರವಾನಿಸಲಾಗುತ್ತದೆ.

ಯುವಕನ ಕಿಡ್ನಿ ಮತ್ತು ಕಣ್ಣು ಕೂಡ ದಾನ ಮಾಡಲಾಗಿದೆ. ಬಸವೇಶ್ವರ ಆಸ್ಪತ್ರೆಯಲ್ಲಿ ಕಣ್ಣು ಹಾಗೂ ಚಿರಾಯು ಆಸ್ಪತ್ರೆಗೆ ಕಿಡ್ನಿ ಕಸಿ ಮಾಡಲಾಗುತ್ತದೆ.‌

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.