ದುಷ್ಕೃತ್ಯ ನಡೆಸುವವರಿಗೆ ಭಯ ಹುಟ್ಟುವ ಕಾನೂನು ತರುತ್ತೇವೆ: ಸಚಿವ ಈಶ್ವರಪ್ಪ


Team Udayavani, Aug 28, 2021, 3:55 PM IST

ದುಷ್ಕೃತ್ಯ ನಡೆಸುವವರಿಗೆ ಭಯ ಹುಟ್ಟುವ ಕಾನೂನು ತರುತ್ತೇವೆ: ಸಚಿವ ಈಶ್ವರಪ್ಪ

ಶಿವಮೊಗ್ಗ: ಅತ್ಯಾಚಾರಿಗಳ ವಿರುದ್ದ ಸರಿಯಾದ ಕ್ರಮ ತೆಗೆದುಕೊಳ್ಳಲಾಗುವುದು. ಅತ್ಯಾಚಾರಿಗಳು, ದುಷ್ಕೃತ್ಯ ಮಾಡುವವರಿಗೆ ಸರ್ಕಾರ ಹಾಗೂ ಪೊಲೀಸ್ ಭಯವಿಲ್ಲ. ಭಯ ಹುಟ್ಟುವ ಕಾನೂನು ತರುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ, ಜಾರಿಗೆ ತರುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಆರು ವರ್ಷದ ಕಂದಮ್ಮನ ಮೇಲೂ ಅತ್ಯಾಚಾರ ಮಾಡಿದ್ದ ಘಟನೆ ನಡೆದಿತ್ತು‌. ನಾನು ವಿಧಾನ ಪರಿಷತ್ ಸದಸ್ಯನಾಗಿದ್ದ ಅವಧಿಯಲ್ಲಿ ಕಾನೂನು ತಿದ್ದುಪಡಿಯ ಬಗ್ಗೆ ಚರ್ಚೆಯಾಗಿತ್ತು. ಅಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಜಾರ್ಜ್ ಅವರು ಕಾನೂನು ತಿದ್ದುಪಡಿ ಮಾಡುತ್ತೇನೆ ಎಂದಿದ್ದರು. ಆದರೆ ತಿದ್ದುಪಡಿ ಆಗಲಿಲ್ಲ. ಇವತ್ತಿನವರೆಗೂ ಅದೇ ಕಾನೂನು ಮುಂದುವರೆದಿದೆ ಎಂದರು.

ಈ ರೀತಿಯ ಅತ್ಯಾಚಾರ ಮಾಡುವ ನೀಚರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿಯಾಗಬೇಕು. ಕಾನೂನು ತಿದ್ದುಪಡಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:ಮೈಸೂರಿನಲ್ಲೇ ತನಿಖೆ ಮಾಡ್ತಿದ್ದ ಪೊಲೀಸರಿಗೆ ತ.ನಾಡು ದಾರಿ ತೋರಿಸಿದ್ದು ಆ ಒಂದು ಬಸ್ ಟಿಕೆಟ್!

ಈ ಪ್ರಕರಣದಲ್ಲಿ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರು ಶ್ರಮವಹಿಸಿ, ಕೆಲಸ ಮಾಡುತ್ತಿದ್ದಾರೆ. ಘಟನೆ ಅದ ನಂತರದಲ್ಲಿ ಸಭೆ ನಡೆಸಿದ್ದು, ಮೈಸೂರಿನಲ್ಲೆ ಇದ್ದು ಮಾಹಿತಿ ಪಡೆಯುತ್ತಿದ್ದಾರೆ. ಜ್ಞಾನೇಂದ್ರ ಅವರ ಕೆಲವು ಮಾತುಗಳು ಯಾರಿಗೂ ನೋವುಂಟು ಮಾಡಲು ಹೇಳಿದ್ದಲ್ಲ. ಮನಸ್ಸಿನ ಭಾವನೆಯಲ್ಲಿ ಯಾರಿಗೂ ಅಪಮಾನ ಮಾಡುವ ಉದ್ದೇಶ ಹೊಂದಿರಲಿಲ್ಲ. ಅದರ ಬಗ್ಗೆ ಯಾವ ದೃಷ್ಟಿಯಲ್ಲಿ ಯೋಚನೆ ಮಾಡುತ್ತೇವೆಯೋ ಹಾಗೇ ಆಗುತ್ತದೆ. ಅದನ್ನು ಮುಂದುವರೆಸುವುದು ಬೇಡ ಎಂದು ಸಚಿವ ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.