ನಿಮ್ಮ ಆಂತರಿಕ ಜಗಳಕ್ಕೆ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ: ಭಾರತ, ಪಾಕ್ ಗೆ ತಾಲಿಬಾನ್

ಅಫ್ಘಾನಿಸ್ತಾನದಲ್ಲಿ ಭಾರತ ಕೈಗೊಂಡಿರುವ ಯೋಜನೆಗಳ ಬಗ್ಗೆ ಯಾವುದೇ ತಕರಾರು ಇಲ್ಲ

Team Udayavani, Aug 30, 2021, 2:50 PM IST

ನಿಮ್ಮ ಆಂತರಿಕ ಜಗಳಕ್ಕೆ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ: ಭಾರತ, ಪಾಕ್ ಗೆ ತಾಲಿಬಾನ್

ಕಾಬೂಲ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಆಂತರಿಕ ಜಗಳದ ವಿಚಾರದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ ಎಂದು ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನಿಕಝೈ ಸಿಎನ್ ಎನ್ ನ್ಯೂಸ್ 18ಗೆ ತಿಳಿಸಿದ್ದು, ಶೇರ್ ಮೊಹಮ್ಮದ್ ಅಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವರಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ : ಮಾಡೆಲ್ ಸೋನಿಯಾ ಸೇರಿ ಮೂವರ ಬಂಧನ

ಆಂತರಿಕ ಕದನದ ವಿಚಾರದಲ್ಲಿ ಉಭಯ ದೇಶಗಳು ಅಫ್ಘಾನಿಸ್ತಾನದ ಹೆಸರನ್ನು ಎಳೆದು ತರಲಾರವು ಎಂಬ ಭರವಸೆ ಹೊಂದಿದ್ದೇವೆ. ಭಾರತ ಮತ್ತು ಪಾಕಿಸ್ತಾನ ದೀರ್ಘವಾದ ಗಡಿಯನ್ನು ಹಂಚಿಕೊಂಡಿವೆ. ಅವರು ಗಡಿಯಲ್ಲಿ ಹೋರಾಟ ನಡೆಸಲಿ. ಆದರೆ ಈ ವಿಚಾರದಲ್ಲಿ ಅಫ್ಘಾನಿಸ್ತಾನವನ್ನು ಬಳಸಿಕೊಳ್ಳುವುದು ಬೇಡ. ಇದಕ್ಕಾಗಿ ಯಾವುದೇ ದೇಶವು ನಮ್ಮ ಭೂಮಿಯನ್ನು ಬಳಸಿಕೊಳ್ಳಲು ಬಿಡುವುದಿಲ್ಲ ಎಂದು ಶೇರ್ ಮೊಹಮ್ಮದ್ ಸಿಎನ್ ಎನ್-ನ್ಯೂಸ್ 18ಗೆ ತಿಳಿಸಿರುವುದಾಗಿ ವರದಿ ಹೇಳಿದೆ.

ಎಲ್ಲಾ ನೆರೆಯ ದೇಶಗಳ ಜೊತೆ ಉತ್ತಮ ಬಾಂಧವ್ಯ ಹೊಂದಲು ಬಯಸಿರುವುದಾಗಿ ತಾಲಿಬಾನ್ ಹೇಳಿಕೊಂಡಿದೆ. ತಾಲಿಬಾನ್ ಭಾರತದ ವಿರುದ್ಧ ಹಗೆತನ ಸಾಧಿಸಬಹುದು ಎಂಬ ಭಯವಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶೇರ್ ಮೊಹಮ್ಮದ್, ಅಂತಹ ಯಾವುದೇ ಉದ್ದೇಶ ಇಲ್ಲ. ಇಂತಹ ಸುದ್ದಿಗಳನ್ನು ಮಾಧ್ಯಮಗಳೇ ತಪ್ಪಾಗಿ ವರದಿ ಮಾಡುತ್ತಿರುವುದಾಗಿ ಆರೋಪಿಸಿರುವುದಾಗಿ ವರದಿ ತಿಳಿಸಿದೆ.

ಅಫ್ಘಾನಿಸ್ತಾನದಲ್ಲಿ ಭಾರತ ಕೈಗೊಂಡಿರುವ ಯೋಜನೆಗಳ ಬಗ್ಗೆ ಯಾವುದೇ ತಕರಾರು ಇಲ್ಲ ಎಂದು ಇತ್ತೀಚೆಗಷ್ಟೇ ತಾಲಿಬಾನ್ ವಕ್ತಾರ ಸುಹೈಲ್ ಶಾಹೀನ್ ತಿಳಿಸಿದ್ದು, ಭಾರತ ಅಶ್ರಫ್ ಘನಿ ಸರ್ಕಾರಕ್ಕೆ ಭಾರತ ಬೆಂಬಲ ನೀಡಿರುವುದಕ್ಕೆ ತಾಲಿಬಾನ್ ವಿರೋಧ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.