ಅಳಿವಿನಂಚಿನ ಮಾಕಳಿ ಬೇರು ಕಳ್ಳಸಾಗಾಟದಿಂದ ಸಸ್ಯಕ್ಕೆ ಕುತ್ತು


Team Udayavani, Aug 30, 2021, 3:57 PM IST

chamarajanagara news

ಯಳಂದೂರು: ಬಿಆರ್‌ಟಿ ಅರಣ್ಯ ಪ್ರದೇಶದವ್ಯಾಪ್ತಿಯಲ್ಲಿ ಮಾಕಳಿ ಬೇರಿನ ಅಕ್ರಮ ಸಂಗ್ರಹಣೆಮಾಡಿ ಮಾರಾಟ ಪ್ರಕರಣಗಳು ಹೆಚ್ಚಾಗಿದ್ದು,ಅಪರೂಪದ ಸಸ್ಯ ಮಾಕಳಿ (ಮೀಸೇಕಾಯಿ ಗಿಡ)ರಕ್ಷಣೆಗೆ ಮಾಡುವುದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ,ಬಂಡೀಪುರ, ಕಾವೇರಿ ವನ್ಯಧಾಮ, ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶ ಸೇರಿದಂತೆ ಇತರೆ ಕಲ್ಲು ಬಂಡೆಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಬೆಳೆಯುತ್ತದೆ. ಅಪೋಸೈನಿಸಿಯೆ ಕುಟುಂಬಕ್ಕೆಸೇರಿದ ವನ್ಯಸಸ್ಯ ಮಾಕಳಿಬೇರು ಇದನ್ನು ಮಾಗಳಿಬೇರು ಎಂತಲೂ ಕರೆಯುತ್ತಾರೆ. ಇದರಲ್ಲಿ ಬಿಡುವಕಾಯಿ ಮೀಸೆ ಆಕಾರದಲ್ಲಿರುವುದರಿಂದ ಮೀಸೇ ಕಾಯಿಬೇರು ಪರ್ಯಾಯನಾಮದಿಂದ ಕರೆಯುವ ವಾಡಿಕೆ ಇದೆ. ಇದರ ವೈಜ್ಞಾನಿಕಹೆಸರು ಡೆಕಾಲೆಪಿಸ್‌ ಹ್ಯಾಮಿಲ್‌ಟೋನಿ ಎಂದುಕರೆಯುತ್ತಾರೆ.

ದಕ್ಷಿಣ ಭಾರದದಲ್ಲೇಕಂಡುಬರುವ ಅಪರೂಪದ ಸಸ್ಯ ವರ್ಗವಾಗಿದೆ.ಬಂಡೆಗಳ ನಡುವೆ ಹೆಚ್ಚಾಗಿ ಬೆಳೆಯುತ್ತಿದೆ. ಈಸಸ್ಯ ವರ್ಗ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಅಳಿವಿನ ಅಂಚಿಗೆ ಸಾಗುತ್ತಿದೆ.

ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಯಳಂದೂರುವಲಯದಲ್ಲಿ ಇತ್ತೀಚಿನಕೆಲವು ದಿನಗಳಲ್ಲಿ ಎರಡುಪ್ರಕರಣಗಳಿಂದ 1300ಕೆ.ಜಿ.ಗಳಷ್ಟುಹಸಿಮಾಕಳಿ ಬೇರನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದದನ್ನುಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹೆಚ್ಚಿ 5 ಜನಆರೋಪಿಗಳನ್ನು ಬಂಧಿಸಿದ್ದರು.

ಅಳಿವಿನಂಚಿನಲ್ಲಿರುವ ಮಾಕಳಿ ಬೇರಿಗೆತಮಿಳುನಾಡು, ಕೇರಳ ರಾಜ್ಯದಲ್ಲಿ ಅಪಾರಬೇಡಿಕೆ ಇದೆ. ಕಲ್ಲು ಬಂಡೆಗಳ ಕೆಳಗೆ ಬಳ್ಳಿಯಾಕಾರದಲ್ಲಿ ಸುಮಾರು 8 ಮೀಟರ್‌ವರೆಗೆಬೆಳೆಯುತ್ತದೆ. ಜುಲೈ, ಆಗಸ್ಟ್‌ ಸಮಯದಲ್ಲಿ ಈಬೇರನ್ನು ಸಂಗ್ರಹಿಸಲು ಸುಲಭವಾಗುತ್ತದೆ.

ಈಹಿನ್ನೆಲೆಯಲ್ಲಿ ಹೆಚ್ಚಾಗಿ ಮಳೆಗಾಲದಲ್ಲಿ ಈಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತದೆ.111ಔಷಧಿ ಗುಣವುಳ್ಳ ಮಾಕಳಿ111ಮಾಕಳಿ ಬೇರನ್ನು ಬಳಸಿಕೊಂಡು ಉಪ್ಪಿನಕಾಯಿತಯಾರಿಸಲಾಗುತ್ತದೆ. ಜೊತೆಗೆ ಔಷಧ ರೂಪದಲ್ಲಿಅಜೀರ್ಣ, ಹೆಂಗಸರ ಗುಪ್ತ ರೋಗಗಳ ನಿವಾರಣೆ,ಜ್ವರ,ಕೆಮ್ಮು, ಶೀತ ಸೇರಿದಂತೆ ಆಯುರ್ವೇದ,ಯುನಾನಿ, ಸಿದ್ಧ ಔಷಧಗಳಲ್ಲಿ ಇದರ ಬಳಕೆ ಅಧಿಕವಾಗಿದೆ.

ಈ ಬೇರಿನ ಪುಡಿಗೆಕಿಲೋಗೆ 500 ರಿಂದ600 ರೂ. ಮಾರುಕಟ್ಟೆ ದರವಿದೆ.ಕೆಲ ಸಂದರ್ಭದಲ್ಲಿಇನ್ನೂ ಹೆಚ್ಚಿನ ದರಕ್ಕೂ ಮಾರಾಟವಾಗುತ್ತದೆ. ಇದರಅಕ್ರಮ ಸಾಗಾಟವಾದಲ್ಲಿ ಜೀವ ಹಾಗೂ ಸಸ್ಯವೈವಿಧ್ಯತೆಗೆ ಮಾರಕವಾಗಿ ಪರಿಗಣಿಸುವ ಸಾಧ್ಯತೆಇದ್ದು, ಇದಕ್ಕೆಕಡಿವಾಣ ಹಾಕುವ ನಿಟ್ಟಿನಲ್ಲಿ ಮತ್ತಷ್ಟುಕಠಿಣ ಕಾನೂನು ರೂಪಿಸಬೇಕಿದೆ.

ಫೈರೋಜ್‌ಖಾನ್‌

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.