ಸಪ್ಟೆಂಬರ್ ನಿಂದ ಏನೆಲ್ಲಾ ಬದಲಾಗುತ್ತಿದೆ..? ಪ್ರಮುಖ ಬದಲಾವಣೆಗಳ ಮಾಹಿತಿ ಇಲ್ಲಿದೆ..!


Team Udayavani, Aug 30, 2021, 6:53 PM IST

These important changes will happen from September 1st 2021 Here Is the full details

ನವ ದೆಹಲಿ : ಆಗಸ್ಟ್ ತೋಮಗಳು ಮುಗಿಯುತ್ತಿದ್ದಂತೆ ಸಪ್ಟೆಂಬರ್ ಇನ್ನೇನು ಎರಡು ದಿನಗಳಲ್ಲಿ ಬರಲಿದೆ. ಕೆಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದಂತೆ, ಕೆಲವು ಬದಲಾವಣೆಗಳು ಕೂಡ ಜೊತೆಗೆ ನೆರಳಿನಂತೆ ಬರುತ್ತಿದೆ.

ಪ್ರಮುಖವಾಗಿ ನಾವು ಗಮನಿಸುವುದಾದರೇ, ಆಧಾರ್ ಪ್ಯಾನ್ ಲಿಂಕ್ ಹಾಗೂ ಎಲ್ ಪಿ ಜಿ ಅಡುಗೆ ಅನಿಲದ ಬೆಲೆಯಲ್ಲಿ ನಿರೀಕ್ಷಿತ ಏರಿಕೆ ಸೇರಿವೆ. ಸಪ್ಟೆಂಬರ್ ನಲ್ಲಿ ಈ ಬದಲಾವಣೆಯಂತೂ ನಿರೀಕ್ಷಿತವಾಗಿ ಜನರ ಮೇಲೆ ಪ್ರಭಾವ ಬೀರಲಿದೆ.

ಇದನ್ನೂ ಓದಿ : ಮಕ್ಕಳ ಸೈನ್ಯ ಕಟ್ಟಿ ಮದ್ಯಪಾನದ ವಿರುದ್ಧ ಹೋರಾಡಿ ಗೆದ್ದ ಬಾಲಕ ಸುರ್ಜಿತ್‌

ಏನೇನು ಬದಲಾವಣೆ..?

ಪ್ಯಾನ್-ಆಧಾರ್ ಲಿಂಕ್

ಸೆಪ್ಟೆಂಬರ್ 30 ರೊಳಗೆ ತಮ್ಮ ಆಧಾರ್ ಜೊತೆ ತಮ್ಮ ಪ್ಯಾನ್  ಖಾತೆ ಸಂಖ್ಯೆಯನ್ನು ಲಿಂಕ್ ಮಾಡಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸೂಚನೆ ನೀಡಿದೆ. ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಲಿಂಕ್ ಮಾಡಲಿಲ್ಲವಾದರೇ, ಬ್ಯಾಂಕಿನ ವಹಿವಾಟಿನಲ್ಲಿ ವ್ಯತ್ಯಾಸ ಉಂಟಾಗಲಿದೆ ಎಂದು ಹೇಳಿದೆ.

ಎಲ್ ಪಿ ಜಿ ಅಡುಗೆ ಅನಿಲ ಬೆಲೆಗಳಲ್ಲಿ ಏರಿಕೆ..?

ಸೆಪ್ಟೆಂಬರ್ ತಿಂಗಳಲ್ಲಿ ಎಲ್ ಪಿ ಜಿ ಅಡುಗೆ ಅನಿಲದ ಬೆಲೆಗಳು ಮತ್ತೆ ಹೆಚ್ಚಾಗಲಿವೆ. ಆಗಸ್ಟ್ 18 ರಂದು ಎಲ್ ಪಿ ಜಿ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 25 ರೂ.ಗಳಷ್ಟು ಹೆಚ್ಚಿಸಲಾಗಿತ್ತು, ಆದರೆ ಜುಲೈನಲ್ಲಿ 25.50 ರೂ. ನಷ್ಟು ಹೆಚ್ಚಳವಾಗಿತ್ತು.

ಆಧಾರ್ ಹಾಗೂ ಪಿಎಫ್ ಲಿಂಕ್

ಸೆಪ್ಟೆಂಬರ್ ತಿಂಗಳಿನಿಂದ, ನಿಮ್ಮ ಯುಎಎನ್ (ಯುನಿವರ್ಸಲ್ ಅಕೌಂಟ್ ನಂಬರ್) ಮತ್ತು ಆಧಾರ್ ಕಾರ್ಡ್ ಇಷ್ಟವಾಗದಿದ್ದರೆ ನಿಮ್ಮ ಉದ್ಯೋಗದಾತರು ನಿಮ್ಮ ಪಿಎಫ್ ಖಾತೆಗೆ ಹಣವನ್ನು ಕ್ರೆಡಿಟ್ ಮಾಡಲು ಸಾಧ್ಯವಾಗುವುದಿಲ್ಲ. ಇದನ್ನು ಕಾರ್ಯಗತಗೊಳಿಸಲು, ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಸಾಮಾಜಿಕ ಭದ್ರತೆ ನೀತಿ 2020 ರ ಸೆಕ್ಷನ್ 142 ನನ್ನು ಪರಿಷ್ಕರಿಸಿದೆ.

ಜಿಎಸ್‌ ಟಿಆರ್ – 1 ಫೈಲಿಂಗ್ ಮಾರ್ಗಸೂಚಿಗಳು

ಸೆಪ್ಟೆಂಬರ್‌ ನಿಂದ, ಸರಕು ಮತ್ತು ಸೇವಾ ತೆರಿಗೆ ಜಾಲ (ಜಿ ಎಸ್‌ ಟಿ ಎನ್) ಜಿಎಸ್‌ ಟಿಆರ್ -1 ಸಲ್ಲಿಸಲು ಕೇಂದ್ರ ಜಿಎಸ್‌ ಟಿ ನಿಯಮಗಳ ನಿಯಮ -59 (6) ಅನ್ವಯಿಸುತ್ತದೆ ಎಂದು ಹೇಳಿದೆ. ನಿಯಮದ ಪ್ರಕಾರ, ಜಿಎಸ್‌ ಟಿಆರ್ -3B ನಮೂನೆಯಲ್ಲಿ ರಿಟರ್ನ್ಸ್ ಸಲ್ಲಿಸದ ಯಾವುದೇ ನೋಂದಾಯಿತ ವ್ಯಕ್ತಿಗೆ ಜಿಎಸ್‌ ಟಿಆರ್ -1 ಫಾರ್ಮ್ ಅನ್ನು ಸಲ್ಲಿಸಲು ಅನುಮತಿಸಲಾಗುವುದಿಲ್ಲ.

ಇದನ್ನೂ ಓದಿ : ಅಧಿಕಾರಕ್ಕೆ ಬಂದ್ರೆ ಶೇ.50 ಆಸ್ತಿತೆರಿಗೆ ರಿಯಾಯಿತಿ : ಡಿ.ಕೆ. ಶಿವಕುಮಾರ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.