ಕೋವಿಡ್: ರಾಜ್ಯದಲ್ಲಿಂದು 973 ಪ್ರಕರಣ ಪತ್ತೆ| 1324 ಸೋಂಕಿತರು ಗುಣಮುಖ
Team Udayavani, Aug 30, 2021, 7:22 PM IST
ಬೆಂಗಳೂರು : ರಾಜ್ಯದಲ್ಲಿ ಬಹುದಿನಗಳ ನಂತರ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ 1000 ಕ್ಕಿಂತ ಕಡಿಮೆ ಪತ್ತೆಯಾಗಿವೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಆ.30) ಸಂಜೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 973 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ 15 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ವರದಿಗಳು ನೀಡಿರುವ ಅಂಕಿ-ಅಂಶಗಳ ಪ್ರಕಾರ 1324 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2892517 ತಲುಪಿದೆ.
ಇನ್ನು ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 18392 ಇದೆ. ಪಾಸಿಟಿವಿಟಿ ದರ 0.64 % ಹಾಗೂ ಡೆತ್ ರೇಟ್ 1.54 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-4, ಬೆಳಗಾವಿ-18, ಬೆಂಗಳೂರು ಗ್ರಾಮಾಂತರ-6, ಬೆಂಗಳೂರು ನಗರ-264, ಬೀದರ್-0, ಚಾಮರಾಜನಗರ-9, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-14, ಚಿತ್ರದುರ್ಗ-10, ದಕ್ಷಿಣ ಕನ್ನಡ-193, ದಾವಣಗೆರೆ-5, ಧಾರವಾಡ-6, ಗದಗ-1, ಹಾಸನ-74, ಹಾವೇರಿ-1, ಕಲಬುರಗಿ-1, ಕೊಡಗು-42, ಕೋಲಾರ-38, ಕೊಪ್ಪಳ-2, ಮಂಡ್ಯ-10, ರಾಯಚೂರು-0, ರಾಮನಗರ-4, ಶಿವಮೊಗ್ಗ-38, ತುಮಕೂರು-21, ಉಡುಪಿ-98, ಉತ್ತರ ಕನ್ನಡ-39, ವಿಜಯಪುರ-0, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ