ಉತ್ತರಾಖಂಡ: ಮಳೆಗೆ ಮೂರು ಮಕ್ಕಳೂ ಸೇರಿ 5 ಮಂದಿ ಸಾವು
Team Udayavani, Aug 30, 2021, 9:30 PM IST
ಪಿತ್ರೋಗಡ: ಉತ್ತರಾಖಂಡದ ಪಿತ್ರೋಗಡ ಜಿಲ್ಲೆಯ ಧಾರ್ಚುಲ ಎಂಬಲ್ಲಿ ಭಾನುವಾರ ತಡರಾತ್ರಿ ಮೇಘಸ್ಫೋಟ ಉಂಟಾಗಿದೆ. ಇದರಿಂದಾಗಿ ಮೂವರು ಮಕ್ಕಳು ಸೇರಿದಂತೆ ಐವರು ಅಸುನೀಗಿದ್ದಾರೆ.
ಇಬ್ಬರು ನಾಪತ್ತೆಯಾಗಿದ್ದಾರೆ. ಧಾರಾಕಾರ ಮಳೆ, ಪ್ರವಾಹದಿಂದಾಗಿ ಮೂರು ಮನೆಗಳು ಕುಸಿದ ಕಾರಣ ಈ ದುರಂತ ಸಂಭವಿಸಿದೆ ಎಂದು ಸಶಸ್ತ್ರ ಸೀಮಾ ಬಲದ ಕಮಾಂಡೆಂಟ್ ಎಂ.ಪಿ.ಸಿಂಗ್ ಹೇಳಿದ್ದಾರೆ.
ಈ ಪ್ರದೇಶದಲ್ಲಿ ಗಾಯಾಳುಗಳನ್ನು ಸುರಕ್ಷಿತವಾಗಿ ಮತ್ತು ಕ್ಷಿಪ್ರವಾಗಿ ಆಸ್ಪತ್ರೆಗೆ ದಾಖಲಿಸಲು ಅನುಕೂಲವಾಗುವಂತೆ ತಾತ್ಕಾಲಿಕ ಹೆಲಿಪ್ಯಾಡ್ ಅನ್ನು ನಿರ್ಮಿಸಲಾಗಿದೆ ಎಂದರು.
ನಾಪತ್ತೆಯಾಗಿರುವ ಇಬ್ಬರು ಪತ್ತೆಯಾಗುವ ವರೆಗೆ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ. ರಾಜ್ಯ ವಿಪತ್ತು ನಿರ್ವಹಣಾ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ :ಮಹಾ ಮಳೆಗೆ ಹಳ್ಳ ಉಕ್ಕಿ ಎರಡು ಸೇತುವೆ ಮುಳುಗಡೆ : ನಗರ ರಸ್ತೆ ಸಂಪರ್ಕ ಕಡಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ
V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ
MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ
Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ
10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ
MUST WATCH
ಹೊಸ ಸೇರ್ಪಡೆ
Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ
Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್ ಖರ್ಗೆ
PSI Exam ರಾಜ್ಯದ 402 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್ನಲ್ಲಿ ಪರೀಕ್ಷೆ
Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್ಗೆ
Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು