ಕಾಬೂಲ್‌ನತ್ತ ಬರುತ್ತಿದ್ದ ಐದು ರಾಕೆಟ್‌ ಛೇದನ!


Team Udayavani, Aug 31, 2021, 7:30 AM IST

ಕಾಬೂಲ್‌ನತ್ತ ಬರುತ್ತಿದ್ದ ಐದು ರಾಕೆಟ್‌ ಛೇದನ!

ಕಾಬೂಲ್‌: ಸೋಮವಾರವೂ ಕಾಬೂಲ್‌ ವಿಮಾನ ನಿಲ್ದಾಣವನ್ನು ಗುರಿ ಯಾಗಿಸಿಕೊಂಡು ರಾಕೆಟ್‌ ದಾಳಿ ನಡೆಸ ಲಾಗಿದೆ. ನುಗ್ಗಿಬಂದ ಇನ್ನೂ 5 ರಾಕೆಟ್‌ಗಳನ್ನು ಕ್ಷಿಪಣಿ ನಿಗ್ರಹ ವ್ಯವಸ್ಥೆಯ ಮೂಲಕ ಛೇದಿಸಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

ಐಸಿಸ್‌-ಕೆ ಈ ದಾಳಿಯ ಹೊಣೆ ಹೊತ್ತು ಕೊಂಡಿದೆ. ಸಾವು ನೋವಿನ ಮಾಹಿತಿ ಲಭ್ಯ ವಾಗಿಲ್ಲ. ದಾಳಿ ನಡುವೆ ವಿಮಾನ ನಿಲ್ದಾಣ ದಲ್ಲಿ ಸ್ಥಳಾಂತರ ಪ್ರಕ್ರಿಯೆ, ವಿಮಾನಗಳ ಅವ ತರಣ - ಉಡ್ಡಯನ ನಿರಂತರವಾಗಿ ಸಾಗಿದೆ.

ರವಿವಾರ ಕಾಬೂಲ್‌ನಲ್ಲಿ ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮಕ್ಕಳ ಸಹಿತ 10 ಮಂದಿ ಮೃತಪಟ್ಟಿದ್ದಾರೆ ಎಂದು ಟೋಲೋ ನ್ಯೂಸ್‌ ವರದಿ ಮಾಡಿದೆ. ಇದರ ಬೆನ್ನಲ್ಲೇ ತಾಲಿಬಾನ್‌ ಅಮೆರಿಕಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಉಗ್ರರು ಲೈವ್‌! :

ಅಫ್ಘಾನ್‌ನಲ್ಲಿ ಸುದ್ದಿಯ ನೇರ ಪ್ರಸಾರ ಸಂದರ್ಭದಲ್ಲೇ ಸುದ್ದಿ ಮನೆಗೆ ನುಗ್ಗಿದ ಉಗ್ರರು, ಸುದ್ದಿವಾಚಕ ನಿಗೆ ಬಂದೂಕು ತೋರಿಸಿ ತಮ್ಮ ಸಂದೇಶ ಓದುವಂತೆ ಸೂಚಿಸಿದ್ದಾರೆ. ಭಯಭೀತ ನಿರೂಪಕ ತಡವರಿ ಸುತ್ತ, “ತಾಲಿಬಾನಿಗಳಿಗೆ ಹೆದರಬೇಡಿ, ಇಸ್ಲಾಮಿಕ್‌ ಎಮಿರೇಟ್ಸ್‌ಗೆ ಜನರು ಸಹಕಾರ ನೀಡಬೇಕು. ತಾಲಿ ಬಾನ್‌ ನಿಮ್ಮ ಸುರಕ್ಷೆಯನ್ನು ನೋಡಿಕೊಳ್ಳಲಿದೆ’ ಎಂಬ ಸಂದೇಶ ಓದಿದ್ದಾನೆ. ಈ ವೀಡಿಯೋ ವೈರಲ್‌ ಆಗಿದೆ.

 

ಭಾರತಕ್ಕೆ ಅಪಾಯವಿಲ್ಲ’  :

ಭಾರತವು ನಮಗೆ ಅತ್ಯಂತ ಮುಖ್ಯ ವಾದ ದೇಶ. ಹಾಗಾಗಿ ನಮ್ಮಿಂದ ಭಾರತಕ್ಕೆ ಯಾವ ಅಪಾಯವೂ ಎದುರಾಗದು ಎಂದು ತಾಲಿ ಬಾನ್‌ ವಕ್ತಾರ ಝಬೀಹುಲ್ಲಾ ಮುಜಾಹಿದ್‌ ಹೇಳಿದ್ದಾನೆ. ಸಂದರ್ಶನ ವೊಂದ  ರಲ್ಲಿ ಭಾರತ-ಅಫ್ಘಾನ್‌ನ ಬಾಂಧವ್ಯ ವನ್ನು ಸ್ಮರಿಸಿರುವ ಮುಜಾಹಿದ್‌, ತಾಲಿ ಬಾನಿ ಆಡಳಿತ ಭಾರತದೊಂದಿಗೆ ಉತ್ತಮ ಸಂಬಂಧ ಬಯಸುತ್ತದೆ. ಪಾಕ್‌ ನೊಂದಿಗೆ ಸೇರಿ ತಾಲಿಬಾನ್‌ ಭಾರತದ ವಿರುದ್ಧ ಸಂಚು ರೂಪಿಸುತ್ತಿದೆ ಎಂಬ ಆರೋಪ ಆಧಾರರಹಿತ. ಭಾರತಕ್ಕೆ ಈ ಭರವಸೆ ನೀಡುತ್ತಿದ್ದೇವೆ ಎಂದಿದ್ದಾನೆ. ಇತ್ತೀಚೆಗಷ್ಟೇ ಇದೇ ಮುಜಾಹಿದ್‌ ಈಚೆಗೆ ಪಾಕ್‌ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ “ಪಾಕಿಸ್ಥಾನವು ನಮ್ಮ ಎರಡನೇ ಮನೆಯಿದ್ದಂತೆ’ ಎಂದು ಹೇಳಿದ್ದ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.