ಬುಧವಾರದ ರಾಶಿಫಲ : ಇ‍ಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 1, 2021, 7:36 AM IST

rwytju11111111111

ಮೇಷ: ಹಿರಿಯರಿಂದ ಸುಖ ಸಂತೋಷ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಸಾಧ್ಯತೆ. ಸ್ವ-ಸಾಮರ್ಥ್ಯದಿಂದಧನ ಸಂಪಾದನೆ.ಸಹೋದರರಸಹಕಾರ, ಭೂವ್ಯವಹಾರಗಳಲ್ಲಿಪ್ರಗತಿ.

ವೃಷಭ: ದೈರ್ಯಶೌರ್ಯಪರಾಕ್ರಮದಿಂದಕೂಡಿದ ಸ್ವಾಭಿಮಾನಕ್ಕೆ ದಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತುವೃದ್ಧಿ.ದಾನಧರ್ಮಗಳಲ್ಲಿಆಸಕ್ತಿಶ್ರದ್ಧೆ.ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ: ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕರ್ಕ: ಸಾಂಸಾರಿಕ ಸುಖವೃದ್ಧಿ.ದಂಪತಿಗಳಲ್ಲಿಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆಹೆಚ್ಚಿನ ಸೌಲಭ್ಯಪ್ರಾಪ್ತಿ.

ಸಿಂಹ:‌ ಆರೋಗ್ಯತೃಪ್ತಿದಾಯಕ.ಸದಾವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಗಳಲ್ಲಿ ವಿಶೇಷ ಪ್ರೀತಿ. ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ ಸ್ಥಾನ ಸುಕಾದಿ ಲಭ್ಯ.

ಕನ್ಯಾ: ಪರರಿಗೆ ಸಹಾಯಮಾಡುವಾಗಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುದು. ಸಂಶೋಧಕರಿಗೆಅನುಕೂಲಕರಪರಿಸ್ಥಿತಿ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹುಐಶ್ವರ್ಯಸಿಗುವಸಂಭವ.ರಾಜಕೀಯ, ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಲ್ಲಿ ಯಶಸ್ಸುಸಾಧಿಸಿದರಿಂದತೃಪ್ತಿ.ದೀರ್ಘ‌ಸಂಚಾರಸಂಭವ.ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳ ಸಹಕಾರ ಪ್ರೋತ್ಸಾಹ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ, ಯಶಸ್ಸು ಲಭಿಸುವುದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದಹೆಚ್ಚಿನಸ್ಥಾನಮಾನ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರಆಗಮನದಿಂದಗೃಹದಲ್ಲಿಸಂತೋಷದ ವಾತಾವರಣ.ಆಸ್ತಿವಿಚಾರಗಳಲ್ಲಿಮುನ್ನಡೆ.ದಾಂಪತ್ಯತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿಹೆಚ್ಚಿನ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಹೆಚ್ಚಿನವರಮಾನ. ಪಾಲುದಾರಿಕಾಕ್ಷೇತ್ರದಲ್ಲಿ ಗೌರವವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನ ಸಂಪರ್ಕ ಸಹಕಾರ ಸಹಾಯದಿಂದ ನಿರೀಕ್ಷಿತಸ್ಥಾನ ಗೌರವಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹಭಾಗ್ಯ.ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯಲಭಿಸೀತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.