ನೈತಿಕ ಪೊಲೀಸ್ಗಿರಿ: ಒಬ್ಬನ ಬಂಧನ
Team Udayavani, Sep 3, 2021, 6:58 AM IST
ಕೊಲ್ಲಂ (ಕೇರಳ): ಕೊಲ್ಲಂನ ಪರವೂರ್ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಆಹಾರ ಸೇವಿಸುತ್ತಿದ್ದ ತಾಯಿ ಮತ್ತು ಮಗನ ಮೇಲೆ ಹಲ್ಲೆ ನಡೆಸಲಾಗಿದೆ.
ಆಶಿಷ್ ಎಂಬಾತ ಈ ಸಂದರ್ಭದಲ್ಲಿ ಅಶ್ಲೀಲ ಸನ್ನೆ ಮಾಡಿದ್ದಾನೆ. ಅದನ್ನು ಪ್ರಶ್ನಿಸುವುದ ಕ್ಕಾಗಿ ಕಾರಿನಿಂದ ಇಳಿದ ಮಗನಿಗೆ ಆಶಿಷ್ ಥಳಿಸಿದ್ದಾನೆ. ಅದನ್ನು ತಡೆಯಲು ಹೋದ ತಾಯಿಗೂ ಪೆಟ್ಟು ಬಿದ್ದಿತ್ತು. ಆ.30ರಂದು ನಡೆದಿದ್ದ ಪ್ರಕರಣಕ್ಕೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಪರವೂರ್ ಪೊಲೀಸ್ ಠಾಣೆಯಲ್ಲಿ ತಾಯಿ-ಮಗ ಕೂಡಲೇ ದೂರು ದಾಖಲಿಸಿದ್ದಾರೆ.
ಸೆ.1ರಂದು ತಮಿಳುನಾಡಿಗೆ ಪರಾರಿ ಯಾಗಲು ಹೊರಟಿದ್ದ ಆಶೀಷ್ನನ್ನು ಬಂಧಿಸಲಾಗಿದೆ. ಪೊಲೀಸರು ಘಟನೆ ಯನ್ನು ಪರಿಶೀಲಿಸಿ, ಅದೊಂದು ನೈತಿಕ ಪೊಲೀಸ್ಗಿರಿಯನ್ನು ಹೋಲುವ ಘಟನೆಯಂತಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ