ಬೆರಿಸ್ಟೋ ಮೇಲೆ ಹಲ್ಲೆ ಆರೋಪ: ವಿಚಿತ್ರ ಅಭಿಮಾನಿ ‘ಜಾರ್ವೋ’ ಇದೀಗ ಪೊಲೀಸರ ಅತಿಥಿ!


Team Udayavani, Sep 4, 2021, 12:30 PM IST

ಮತ್ತೆ ಕ್ರಿಕೆಟ್ ಮೈದಾನಕ್ಕೆ ನುಗ್ಗಿದ ಜಾರ್ವೋ ಇದೀಗ ಪೊಲೀಸರ ಅತಿಥಿ!

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಕೆನ್ನಿಂಗ್ಟನ್ ಓವಲ್ ನಲ್ಲಿ ನಡೆಯುತ್ತಿದೆ. ಉಭಯ ತಂಡಗಳೂ ಸಮಬಲದ ಹೋರಾಟ ನಡೆಸುತ್ತಿದೆ. ಆದರೆ ಸರಣಿಯಲ್ಲಿ ಆಗಾಗ ಮೈದಾನಕ್ಕೆ ನುಗ್ಗಿ ಕೀಟಲೆ ಮಾಡುತ್ತಿದ್ದ ವಿಚಿತ್ರ ಅಭಿಮಾನಿ ಜಾರ್ವೋ ಓವಲ್ ಟೆಸ್ಟ್ ಪಂದ್ಯದ ಎರಡನೇ ದಿನವೂ ಕೆಲ ಕಾಲ ಮೈದಾನದಲ್ಲಿ ಓಡಾಡಿ ಗಮನ ಸೆಳೆದರು.

ಭಾರತ ತಂಡದ ಅಭಿಮಾನಿಯಾಗಿರುವ ಜಾರ್ವೋ, ಟೀಂ ಇಂಡಿಯಾ ಜೆರ್ಸಿ ತೊಟ್ಟು ಮೈದಾನಕ್ಕೆ ಆಗಮಿಸಿದ್ದರು. ಈ ವೇಳೆ ಭಾರತ ತಂಡ ಬೌಲಿಂಗ್ ಮಾಡುತ್ತಿತ್ತು. ಕೈಯಲ್ಲಿ ಬಾಲ್ ಹಿಡಿದುಕೊಂಡು ಬಂದ ಜಾರ್ವೋ ತಾನು ಬೌಲಿಂಗ್ ಮಾಡಲು ಮುಂದಾದರು.

ಜಾರ್ವೋ ನಾನ್ ಸ್ಟ್ರೈಕ್ ನಲ್ಲಿದ್ದ ಇಂಗ್ಲೆಂಡ್ ಆಟಗಾರ ಜಾನಿ ಬೆರಿಸ್ಟೋ ಗೆ ಢಿಕ್ಕಿ ಹೊಡೆದರು. ಕೂಡಲೇ ಮೈದಾನಕ್ಕೆ ಆಗಮಿಸಿದ ಸೆಕ್ಯುರಿಟಿ ಸಿಬ್ಬಂದಿ ಜಾರ್ವೋನನ್ನು ಹಿಡಿದು ಮೈದಾನದಿಂದ ಹೊರಕ್ಕೆಳೆದುಕೊಂಡು ಹೋದರು.

ಇದನ್ನೂ ಓದಿ:ಟೆಸ್ಟ್ ತಂಡದಲ್ಲೂ ಅಶ್ವಿನ್ ರನ್ನೇಕೆ ಕಡೆಗಣಿಸಲಾಗುತ್ತಿದೆ?

ಘಟನೆಯನ್ನು ಐಸಿಬಿ ಗಂಭೀರವಾಗಿ ಪರಿಗಣಿಸಿದೆ. ಸೌತ್ ಲಂಡನ್ ಪೊಲೀಸರು ಜಾರ್ವೋನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಜಾನಿ ಬೆರಿಸ್ಟೋಗೆ ಢಿಕ್ಕಿ ಹೊಡೆದ ಜಾರ್ವೋ, ಬೆರಿಸ್ಟೋಗೆ ಹಲ್ಲೆ ಮಾಡಲು ಯತ್ನಿಸಿದ್ದಾರೆಂದು ಅವರ ಬಂಧನವಾಗಿದೆ.

ಜಾರ್ವೋ ಸರಣಿಯಲ್ಲಿ ಮೂರು ಸಲ ಭದ್ರತೆ ಉಲ್ಲಂಘಿಸಿ ಮೈದಾನದೊಳಗೆ ನುಗ್ಗಿದ್ದಾರೆ. ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಗಂಭೀರ ಕ್ರಮ ಕೈಗೊಳ್ಳಬೇಕಿದೆ. ಒಂದು ವೇಳೆ ಭಾರತದಲ್ಲಿ ಇಂತಹ ಘಟನೆಗಳು ನಡೆದಿದ್ದರೆ ಏನಾಗುತ್ತಿತ್ತು ಊಹಿಸಿ? ಕೆಲವರಂತೂ ವಿರಾಟ್ ಕೊಹ್ಲಿಯ ರಾಜೀನಾಮೆಯನ್ನೇ ಬಯಸುತ್ತಿದ್ದರು ಎನ್ನುವಂತಹ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.