ನಂದನಕಾನನ್ ಮೃಗಾಲಯದಿಂದ ರಾಯಲ್ ಬೆಂಗಾಲ್ ಹುಲಿ ಪರಾರಿ, ಪ್ರವಾಸಿಗರಲ್ಲಿ ಆತಂಕ
ತೀವ್ರ ಹುಟುಕಾಟದ ಬಳಿಕ ಸೂರಜ್ ಸಫಾರಿ ಪ್ರದೇಶದೊಳಗೆ ಓಡಾಡುತ್ತಿರುವುದು ಕಂಡು ಬಂದಿತ್ತು.
Team Udayavani, Sep 4, 2021, 3:31 PM IST
ಭುವನೇಶ್ವರ್: ನಂದನಕಾನನ್ ಮೃಗಾಲಯದಿಂದ ರಾಯಲ್ ಬೆಂಗಾಲ್ ಹುಲಿಯೊಂದು ಪಂಜರದಿಂದ ಹೊರ ಬಂದ ಪರಿಣಾಮ ಪ್ರವಾಸಿಗರಲ್ಲಿ ಆತಂಕ ಮೂಡಿಸಿದ್ದ ಘಟನೆ ಗುರುವಾರ ಒಡಿಶಾದಲ್ಲಿ ನಡೆದಿತ್ತು.
ಇದನ್ನೂ ಓದಿ:ಅಭಿಮಾನಿಗಳಿಂದ ಒತ್ತಾಯ ಬಂದರೆ ಅಭಿಷೇಕ್ ರಾಜಕೀಯ ಪ್ರವೇಶದ ಬಗ್ಗೆ ನೋಡೋಣ: ಸುಮಲತಾ
ಮೃಗಾಲಯದ ಅಧಿಕಾರಿಗಳ ಹೇಳಿಕೆ ಪ್ರಕಾರ, ರಾಯಲ್ ಬೆಂಗಾಲ್ ಹುಲಿ ಸೂರಜ್ ಪಂಜರದಿಂದ ತಪ್ಪಿಸಿಕೊಂಡು ಸಫಾರಿ ಪ್ರದೇಶದತ್ತ ಹೋಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಎಚ್ಚರಿಕೆಯ ಸಂದೇಶವನ್ನು ನೀಡಿ, ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ, ಎಲ್ಲಾ ದ್ವಾರಗಳನ್ನು ಮುಚ್ಚಲಾಗಿತ್ತು ಎಂದು ತಿಳಿಸಿದ್ದಾರೆ.
ಬಳಿಕ ತೀವ್ರ ಹುಟುಕಾಟದ ಬಳಿಕ ಸೂರಜ್ ಸಫಾರಿ ಪ್ರದೇಶದೊಳಗೆ ಓಡಾಡುತ್ತಿರುವುದು ಕಂಡು ಬಂದಿತ್ತು. ಬೋನಿನೊಳಗಿಂದ ಹೊರ ಬಂದ ಸೂರಜ್ ಗೆ ನಿರಾಳವಾಗಿತ್ತು. ಕೂಡಲೇ ಹುಲಿಯನ್ನು ಸೆರೆ ಹಿಡಿದು ಬೋನಿಗೆ ಹಾಕಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹುಲಿಯನ್ನು ಬೋನಿಗೆ ಹಾಕಿದ ಬಳಿಕ ಇದೀಗ ಆತಂಕ ದೂರವಾಗಿದ್ದು, ಪ್ರವಾಸಿಗರಿಗೆ ಮೃಗಾಲಯ ವೀಕ್ಷಿಸಲು ಅವಕಾಶ ನೀಡಲಾಗಿದೆ ಎಂದು ನಂದನ ಕಾನನ್ ಮೃಗಾಲಯದ ಉಪ ನಿರ್ದೇಶಕ ಸಂಜೀತ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ