ಉತ್ತರ ಪ್ರದೇಶ: 10 ದಿನಗಳಲ್ಲಿ ಡೆಂಗ್ಯೂಗೆ 60 ಬಲಿ


Team Udayavani, Sep 4, 2021, 7:17 PM IST

ಉತ್ತರ ಪ್ರದೇಶ: 10 ದಿನಗಳಲ್ಲಿ ಡೆಂಗ್ಯೂಗೆ 60 ಬಲಿ

ಸಾಂದರ್ಭಿಕ ಚಿತ್ರ.

ಲಕ್ನೋ: ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 10 ದಿನಗಳಲ್ಲಿ 60 ಮಂದಿ ಡೆಂಗ್ಯೂಗೆ ಬಲಿಯಾಗಿದ್ದಾರೆ.

ಅದರಲ್ಲಿ 50 ಮಂದಿ ಫಿರೋಜಾಬಾದ್‌ನಲ್ಲೇ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಫಿರೋಜಾಬಾದ್‌ನಲ್ಲಿ ಸಾವನ್ನಪ್ಪಿದವರಲ್ಲಿ 40 ಮಕ್ಕಳಿದ್ದಾರೆ. ಅಲ್ಲಿ 200 ಜನರ ಸ್ಯಾಂಪಲ್‌ಗಳನ್ನು ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಶೇ. 50ರಷ್ಟು ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ.

ಮಥುರಾ, ಫರಿದಾಬಾದ್‌, ಪ್ರಯಾಗ್ ರಾಜ್‌ನಲ್ಲಿ ಡೆಂಗ್ಯೂ ಉಲ್ಬಣಗೊಂಡಿದೆ. ಪ್ರಯಾಗ್ ರಾಜ್ ಸುತ್ತಮುತ್ತ ಒಟ್ಟು 34 ಪ್ರಕರಣಗಳು ವರದಿಯಾಗಿವೆ ಎಂಬುವುದು ಮತ್ತೊಂದು ಆಘಾತಕಾರಿ ವಿಚಾರ.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 983 ಜನರಲ್ಲಿ ಸೋಂಕು ದೃಢ : 1620 ಸೋಂಕಿತರು ಗುಣಮುಖ

ಇನ್ನು ಡೆಂಗ್ಯೂ ಹಾವಳಿ ಮಧ್ಯೆ ಆರು ಮಂದಿಯ ತಂಡ ಜ್ವರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಸೋಮವಾರ ವರದಿ ನೀಡುವ ಸಾಧ್ಯತೆ ಇದೆ.

ಜಿಲ್ಲೆಯಲ್ಲಿ ಹೆಮರಾಜಿಕ್‌ ಡೆಂಗ್ಯೂ ಪ್ರಕರಣಗಳು ಹೆಚ್ಚಿವೆ. ಇದರಿಂದಾಗಿ ಹೆಚ್ಚಾಗಿ 10 ವರ್ಷದೊಳಗಿನ ಮಕ್ಕಳು ಬಳಲುತ್ತಿದ್ದಾರೆ. ಅವರ ರಕ್ತ ದಲ್ಲಿನ ಬಿಳಿ ರಕ್ತದ ಕಣ ಕಡಿಮೆಯಾಗುತ್ತಿದ್ದು, ರಕ್ತಸ್ರಾವ ಸಮಸ್ಯೆಯೂ ಅತಿಯಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಜಿಲ್ಲೆಯ ಮ್ಯಾಜಿಸ್ಟ್ರೇಟ್‌ ಚಂದ್ರ ವಿಜಯ್‌ ಸಿಂಗ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.