ಕಾಂಗ್ರೆಸ್ ನವರು ಚಳುವಳಿ ಮಾಡುವ ಮಟ್ಟಕ್ಕೆ ಬೆಲೆ ಏರಿಕೆಯಾಗಿಲ್ಲ: ಸಿ.ಟಿ. ರವಿ


Team Udayavani, Sep 5, 2021, 3:36 PM IST

ಕಾಂಗ್ರೆಸ್ ನವರು ಚಳುವಳಿ ಮಾಡುವ ಮಟ್ಟಕ್ಕೆ ಬೆಲೆ ಏರಿಕೆಯಾಗಿಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು: ಕಾಂಗ್ರೆಸ್ ನವರು ಚಳುವಳಿ ಮಾಡುವ ಮಟ್ಟಕ್ಕೆ ಬೆಲೆ ಏರಿಕೆಯಾಗಿಲ್ಲ. ಕಾಂಗ್ರೆಸ್ ನವರು ಅಧಿಕಾರ ಬಿಟ್ಟು ಹೋಗುವಾಗ ಗ್ಯಾಸ್ ಬೆಲೆ 981 ರೂಪಾಯಿ ಇತ್ತು. ಬೆಲೆ ಏರಿಕೆ ವಿರುದ್ಧ ಚಳುವಳಿ ಮಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಂದ ಆರ್ಥಿಕತೆಯ ಏರಿಳಿತವನ್ನು ಇಡೀ ಜಗತ್ತು ಎದುರಿಸುತ್ತಿದೆ. ಸದ್ಯ ದೇಶದಲ್ಲಿ ಆಗಿರುವ ಬೆಲೆ ಏರಿಕೆ ತಾತ್ಕಾಲಿಕ, ಈ ಹಿಂದೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಕಾರಣಕ್ಕೆ ಬೆಲೆ ಏರಿಕೆಯಾಗಿತ್ತು. 20 ತಿಂಗಳು ಗರೀಬಿ ಕಲ್ಯಾಣ್ ಯೋಜನೆಯಡಿ ದವಸ ಧಾನ್ಯ ಉಚಿತವಾಗಿ ನೀಡಿರೋ ಏಕೈಕ ರಾಷ್ಟ್ರ ಭಾರತ, ನೂರು ಕೋಟಿ ಜನರಿಗೆ ಲಸಿಕೆ ನೀಡುತ್ತಿರುವ ಏಕೈಕ ರಾಷ್ಟ್ರ ಭಾರತ ಎಂದು ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿಕೊಂಡರು.

ಗೂಂಡಾಗಿರಿಯಿಂದ ಜೈಲಿಗೆ ಹೋಗಿಲ್ಲ: ನನ್ನ ಕಾಲದಲ್ಲಿ ಕೊತ್ವಾಲ್ ರಾಮಚಂದ್ರ ಬದುಕೇ ಇರಲಿಲ್ಲ, ಕೊತ್ವಾಲ್ ರಾಮಚಂದ್ರ ಸತ್ತಾಗ ನಾನು ಪ್ರೈಮರಿ ಸ್ಕೂಲಿನಲ್ಲಿದ್ದೆ. ನಾನು ಅವರ ಶಿಷ್ಯ ಅಂತ ಹೆಮ್ಮೆಯಿಂದ ಹೇಳಿಕೊಂಡದ್ದು ನಾನಲ್ಲ. ಆ ದಿನಗಳು ಪುಸ್ತಕದಲ್ಲಿ ಯಾರು, ಯಾರ ಶಿಷ್ಯರು ಅಂತ ಬರೆದಿದ್ದಾರೆ. ಆ ಪುಸ್ತಕದಲ್ಲಿ ನನ್ನ ಹೆಸರು ಖಂಡಿತವಾಗಿಯೂ ಇಲ್ಲ ಎಂದು ಸಿ.ಟಿ.ರವಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.

ಇದನ್ನೂ ಓದಿ:ನಮ್ಮ ಸರಕಾರ ಮಾತ್ರವಲ್ಲ, ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಸಿಲಿಂಡರ್ ಬೆಲೆ ಏರಿಕೆಯಾಗಿದೆ :ಕಟೀಲ್

ರಾಜಕೀಯ ಮಾಡಲು ಗೂಂಡಾಗಿರಿ ಮೆರಿಟ್ ಎಂದು ನಾನು ಭಾವಿಸಿಲ್ಲ. ನಾನು ಚಳುವಳಿ ಮಾಡಿದ್ದೇನೆ, ಆ ಕಾರಣಕ್ಕೆ ಜೈಲಿಗೆ ಹೋಗಿದ್ದೇನೆ. ಭ್ರಷ್ಟಾಚಾರ, ಗೂಂಡಾಗಿರಿ ಮಾಡಿ ಜೈಲಿಗೆ ಹೋಗಿಲ್ಲ ನನ್ನ ಮೇಲೆ ತುಂಬಾ ಕೇಸುಗಳು ಬಿದ್ದಿವೆ ಆ ಎಲ್ಲಾ ಕೇಸುಗಳು ಹೋರಾಟ ಮಾಡಿ ಜೈಲಿಗೆ ಹೋಗಿರುವುದು, ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿಲ್ಲ, ಹೋಗಲ್ಲ ಎಂದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.