ಸ್ಮಶಾನದಲ್ಲಿ ‘ನನಗೂ ಲವ್ವಾಗಿದೆ’!
Team Udayavani, Sep 6, 2021, 2:53 PM IST
“ನನಗೂ ಲವ್ವಾಗಿದೆ’ ಸಿನಿಮಾದ ಚಿತ್ರೀಕರಣ ಬೆಂಗಳೂರಿನ ಶಾಂತಿನಗರದ ರುದ್ರಭೂಮಿಯಲ್ಲಿ ಮೂರು ದಿನಗಳಕಾಲ ನಡೆದಿದೆ. ಚಿತ್ರದಲ್ಲಿ ಖಳನಾಗಿ ಅಭಿನಯಿಸುತ್ತಿರುವ ನಿರ್ಮಾಪಕ ಕೆ.ನೀಲಕಂಠನ್ ಅವರು ಸ್ಮಶಾಣ ರುದ್ರನಂತೆ ಭೀಕರ ರೌದ್ರಾವತಾರವೆತ್ತಿ ಕಥಾ ನಾಯಕನನ್ನು ಹೊಡೆಯುವ ಸದೆಬಡೆಯುವ ರಕ್ಕಸ ರೂಪದ ದೃಶ್ಯವನ್ನು ನಿರ್ದೇಶಕ ವಿಜಯ್ ರಾಜಶೇಖರ್ ಚಿತ್ರೀಕರಿಸಿಕೊಂಡರು.
ವಿಜಯ್ ರಾಜಶೇಖರ್ ಈ ಸಿನಿಮಾಕ್ಕೆ ಚಿತ್ರಕತೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
“ಶೀರ್ಷಿಕೆ ಕೇಳಿದೊಡನೆ ಇದೊಂದು ಲವ್ ಸ್ಟೋರಿ ಇರಬಹುದೆಂಬ ಭಾವನೆ ಬರುತ್ತದೆ. ಬೆಳಗಾಂ ಹುಡುಗ, ಬೆಂಗಳೂರು ಹುಡುಗಿಯ ಪ್ರೇಮಕತೆ ಇರಲಿದೆ. ಆದರೆ ಅದಕ್ಕಿಂತಲೂ ಮೀರಿದಕುತೂಹಲಕಾರಿ ಸನ್ನಿವೇಶಗಳನ್ನು ನೋಡಬಹುದೆಂದು ಚಿತ್ರತಂಡದ ಮಾತು.
ಈ ಚಿತ್ರವನ್ನುಕೆ.ನೀಲಕಂಠನ್ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಅವರದ್ದೇಕಥೆ ಇದೆ. ಜೊತೆಗೆ ಖಳನಾಯಕರಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ನಿರ್ಮಾಪಕರ ಪುತ್ರ ಸೋಮವಿಜಯ್ ನಾಯಕನಾಗಿ ನಟಿಸುತ್ತಿದ್ದಾರೆ. ರೋಶಿನಿ ಈ ಚಿತ್ರದ ನಾಯಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bank Of Bhagyalakshmi: ಬ್ಯಾಂಕ್ನತ್ತ ದೀಕ್ಷಿತ್ ಚಿತ್ತ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು