ಶಾಲೆಗಳಿಗೆ ಜೀವಕಳೆ: ಮಕ್ಕಳ ಸಂಭ್ರಮ


Team Udayavani, Sep 7, 2021, 2:19 PM IST

ಛ-಼ಛಙ

ಹಾವೇರಿ: ಕೊರೊನಾದಿಂದ ಬಂದ್‌ಆಗಿದ್ದ ಹಿರಿಯ ಪ್ರಾಥಮಿಕ ಶಾಲೆಗಳುಒಂದೂವರೆ ವರ್ಷದ ಬಳಿಕ ಸೋಮವಾರಆರಂಭಗೊಂಡಿದ್ದರಿಂದ ಶಾಲೆಗಳಿಗೆ ಜೀವ ಕಳೆಬಂದಂತಾಗಿದೆ. 6ರಿಂದ 8ನೇ ತರಗತಿ ವರೆಗೆ ಭೌತಿಕ ತರಗತಿಗಳು ಶುರುವಾಗಿದ್ದು, ಜಿಲ್ಲೆಯಎಲ್ಲ ಶಾಲೆಗಳಲ್ಲಿ ಮೊದಲ ದಿನ ವಿದ್ಯಾರ್ಥಿಗಳನ್ನುಸಂಭ್ರಮದಿಂದ ಸ್ವಾಗತಿಸಲಾಯಿತು.

ವಿದ್ಯಾರ್ಥಿಗಳಿಗೆ ಸ್ವಾಗತಕೋರುವ ರಂಗೋಲಿಚಿತ್ತಾರ ಬಿಡಿಸಿ, ಮಕ್ಕಳಿಗೆ ಹೂವು, ಸಿಹಿ ನೀಡಿಶಿಕÒ‌ಕರು ಆತ್ಮೀಯವಾಗಿ ಸ್ವಾಗತ ಕೋರಿದರು.ಕಳೆದಆ.23ರಿಂದ9ರಿಂದ12ನೇತರಗತಿವರೆಗೆಶುರುವಾಗಿದ್ದು, ಸೋಮವಾರದಿಂದ ಹಿರಿಯಪ್ರಾಥಮಿಕ ಶಾಲೆಗಳೂ ಆರಂಭಗೊಂಡಂತಾಗಿದೆ.
ಜಿಲ್ಲೆಯಲ್ಲಿ 6ರಿಂದ 8ನೇ ತರಗತಿವರೆಗೆ 81ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು,ಮೊದಲ ದಿನ ಶೇ.40ಕ್ಕೂ ಹೆಚ್ಚು ವಿದ್ಯಾರ್ಥಿಗಳುಆಗಮಿಸಿದ್ದರು. ಗ್ರಾಮೀಣ ಭಾಗದಲ್ಲಿಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿಯಿತ್ತು.

ಜೂನ್‌ ಬಳಿಕ ಶಾಲೆಗಳಲ್ಲಿ ಪ್ರವೇಶ ಪ್ರಕ್ರಿಯೆನಡೆಸಿ ಆನ್‌ಲೈನ್‌ ತರಗತಿ ನಡೆಸಲಾಗುತ್ತಿತ್ತು.ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿ ಮೂರುತಿಂಗಳ ಬಳಿಕ ಶಾಲೆ ಶುರುವಾಗಿದ್ದು, ಮಕ್ಕಳುಸಂಭ್ರಮದಿಂದಲೇ ಶಾಲೆಗೆಆಗಮಿಸಿದರು. ನಗರಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಸಂಖ್ಯೆ ಕಡಿಮೆಯಿತ್ತು.

ಮಕ್ಕಳಿಗೆ ಸಂಭ್ರಮದ ಸ್ವಾಗತ: ಮೊದಲದಿನ ಮಕ್ಕಳು ಸಂಭ್ರಮದಿಂದಲೇ ಶಾಲೆಗೆಆಗಮಿಸಿದರು. ಶಾಲೆಗಳು ರಂಗೋಲಿ, ತಳಿರುತೋರಣಗಳಿಂದಕಂಗೊಳಿಸುತ್ತಿದ್ದು,ಕಳೆದಎರಡುದಿನಗಳಿಂದ ಶಾಲಾ ಆವರಣ, ಕೊಠಡಿಗಳಿಗೆಸ್ಯಾನಿಟೈಸ್‌ ಮಾಡಿ ಸಿದ್ಧಗೊಳಿಸಲಾಗಿತ್ತು.ಎಲ್ಲ ಮಕ್ಕಳು ಮಾಸ್ಕ್ ಧರಿಸಿ ಶಾಲೆಗೆಆಗಮಿಸಿದರು. ಮೊದಲ ದಿನ ಮಕ್ಕಳಿಗೆ ಪುಸ್ತಕನೀಡಿ, ಶಾಲೆಯಲ್ಲಿ ಕೋವಿಡ್‌ ನಿಯಮಯಾವ ರೀತಿ ಪಾಲಿಸಬೇಕು ಎಂಬುದನ್ನುತಿಳಿಸಲಾಯಿತು. ಪ್ರವೇಶ ದ್ವಾರದಲ್ಲೇ ಪ್ರತಿವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌ ಹಾಕಿ, ಥರ್ಮಲ್‌ಸ್ಕ್ರೀನಿಂಗ್‌ ಮಾಡಲಾಯಿತು.

15ರಿಂದ 20 ಮಕ್ಕಳಿಗೆ ಒಂದು ತರಗತಿಕೋಣೆಯಲ್ಲಿ ಕೂರಲು ವ್ಯವಸ್ಥೆ ಮಾಡಲಾಗಿದ್ದು,ಮಕ್ಕಳ ಸಂಖ್ಯೆ ಹೆಚ್ಚಿರುವ ಕಡೆ ಪ್ರತ್ಯೇಕಕೋಣೆಗಳಲ್ಲಿ ಕೂರಿಸಿದರು. ಆನ್‌ಲೈನ್‌ಪಾಠ ಮಾಡಿ ಬೇಸತ್ತಿದ್ದ ಶಿಕÒ‌ಕರು ಕೂಡಸಂಭ್ರಮದಿಂದಲೇ ಮಕ್ಕಳನ್ನು ಸ್ವಾಗತಿಸುತ್ತಿದ್ದದೃಶ್ಯ ಎಲ್ಲ ಶಾಲೆಗಳಲ್ಲಿ ಕಂಡುಬಂದವು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.