ರೈತರಿಗೆ ಅನುಕೂಲವಾಗುವಂತಹ ಹೊಸ ಸಕ್ಕರೆ ನೀತಿ ರೂಪಿಸಲು ಕೇಂದ್ರಕ್ಕೆ ಮನವಿ :ಸಚಿವ ಮುನೇನಕೊಪ್ಪ
Team Udayavani, Sep 7, 2021, 8:29 PM IST
ನವದೆಹಲಿ : ರಾಜ್ಯದ ರೈತರಿಗೆ ಅನುಕೂಲವಾಗುವಂತಹ ಹೊಸ ಸಕ್ಕರೆ ನೀತಿಯೊಂದನ್ನು ರೂಪಿಸುವಂತೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಲ್ಲಿ ಮನವಿ ಮಾಡಿದರು.
ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಅವರು ಪ್ರಸ್ತುತ ಚಾಲ್ತಿಯಲ್ಲಿರುವ ಸಕ್ಕರೆ ನೀತಿಯಲ್ಲಿ ಕಬ್ಬಿನಿಂದ ಉತ್ಪಾದನೆಯಾಗುವ ಸಕ್ಕರೆಯನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಂಡು ನೀತಿ ರೂಪಿಸಲಾಗಿದೆ. ಸಕ್ಕರೆ ಉತ್ಪಾದನೆ ಜೊತೆಗೆ ಕಬ್ಬು ಅರೆಯುವಿಕೆಯಿಂದ ಬರುವ ಮೊಲಾಸಿಸ್, ಎಥನಾಲ್, ಕೊಜನರೇಷನ್ ಒಳಗೊಂಡತೆ ಸಹ ಉತ್ಪನ್ನಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಸಕ್ಕರೆ ನೀತಿಯೊಂದನ್ನು ರೈತರ ಹಿತದೃಷ್ಟಿಯಿಂದ ರೂಪಿಸಬೇಕೆಂದು ಸಚಿವ ಶಂಕರ. ಪಾಟೀಲ ಮುನೇನಕೊಪ್ಪ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರಗಳೊಂದಿಗೆ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ :ಮೈಸೂರು ಪ್ರಕರಣ : ತಮಿಳುನಾಡಿನಲ್ಲಿ ಅಡಗಿದ್ದ 7ನೇ ಆರೋಪಿ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್