ಹರ್ಯಾಣದಲ್ಲಿ ರೈತರ ಮುತ್ತಿಗೆ; ಜಲಫಿರಂಗಿ ಪ್ರಯೋಗ
Team Udayavani, Sep 7, 2021, 11:15 PM IST
ಕರ್ನಾಲ್: ಕಳೆದ ತಿಂಗಳು ಪ್ರತಿಭಟನಾಕಾರ ರೈತರ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ ಮಂಗಳವಾರ ಹರ್ಯಾಣದಲ್ಲಿ ಸಾವಿರಾರು ರೈತರು ಜಿಲ್ಲಾ ಕಾರ್ಯಾಲ ಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತರು ಪಾದಯಾತ್ರೆ ನಡೆಸಿದ್ದು, ಅವರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ರೈತರನ್ನು ತಡೆಯಲು ಹರ್ಯಾಣ ಸರ್ಕಾರವು ಪೊಲೀಸರು ಹಾಗೂ ಅರೆಸೇನಾಪಡೆಯ ಭಾರೀ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಿತ್ತು. ಅಲ್ಲದೇ, 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಹಾಗೂ ಎಸ್ಸೆಮ್ಮೆಸ್ ಸೇವೆಯನ್ನು ಸ್ಥಗಿತಗೊಳಿಸಿತ್ತು.
ಇದನ್ನೂ ಓದಿ:ಸತತವಾಗಿ ಸುರಿಯುತ್ತಿರುವ ಮಳೆ: ಆನಂದವಾಡಿ, ನಿಡೇಬಾನ್ ಬ್ರಿಜ್ ಮುಳುಗಡೆ
ಆದರೂ, ಮಹಾಪಂಚಾಯತ್ ನಡೆಯುತ್ತಿದ್ದ ಸ್ಥಳದಿಂದ 5 ಕಿ.ಮೀ. ದೂರದವರೆಗೆ ಪಾದಯಾತ್ರೆ ನಡೆಸಿದ ರೈತರು, ಜಿಲ್ಲಾ ಕಾರ್ಯಾಲಯದತ್ತ ನುಗ್ಗಿದರು. ಅಷ್ಟರಲ್ಲಿ ಜಿಲ್ಲಾಧಿ ಕಾರಿಗಳು ರೈತ ಮುಖಂಡರ ಮನವೊಲಿಸಲು ಯತ್ನಿಸಿದ ರಾದರೂ, ಸಭೆ ಫಲಪ್ರದವಾಗಲಿಲ್ಲ.
ಪ್ರತಿಭಟನಾಕಾರ ರೈತರ “ತಲೆ ಒಡೆಯಿರಿ’ ಎಂದು ಪೊಲೀ ಸರಿಗೆ ಐಎಎಸ್ ಅಧಿಕಾರಿ ಸೂಚಿಸಿದ್ದ ಆಡಿಯೋ ಬಹಿ ರಂಗವಾದ ಹಿನ್ನೆಲೆಯಲ್ಲಿ, ಆ ಅಧಿಕಾರಿಯನ್ನು ವಜಾ ಮಾಡ ಬೇಕು ಎನ್ನುವುದು ರೈತರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ