100 ಬಿಲಿಯನ್‌ ಡಾಲರ್‌ ಕ್ಲಬ್‌ಗೆ ಮುಕೇಶ್‌?

ಇನ್ನು ಟೆಸ್ಲಾ ಸಿಇಒ ಎಲಾನ್‌ ಮಸ್ಕ್ 199 ಬಿಲಿಯನ್‌ ಡಾಲರ್‌ಗಳಾಗಿದೆ.

Team Udayavani, Sep 8, 2021, 12:20 PM IST

100 ಬಿಲಿಯನ್‌ ಡಾಲರ್‌ ಕ್ಲಬ್‌ಗ ಮುಕೇಶ್‌?

ಮುಂಬಯಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಮಾಲಕ ಮುಕೇಶ್‌ ಅಂಬಾನಿ ನಿವ್ವಳ ಆಸ್ತಿ ಮೌಲ್ಯ ಸದ್ಯದಲ್ಲೇ 100 ಶತಕೋಟಿ ಡಾಲರ್‌ಗಳಿಗೆ ಮುಟ್ಟ ಬಹುದು! ಇದರಿಂದ ಸದ್ಯದಲ್ಲೇ ಅವರು ಜಾಗತಿಕ ಬಿಲಿಯನ್‌ ಡಾಲರ್‌ ಕ್ಲಬ್‌ಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಪ್ರಸ್ತುತ ಜಗತ್ತಿನಲ್ಲೇ 12ನೇ ಶ್ರೀಮಂತರಾಗಿರುವ ಮುಕೇಶ್‌ ಆಸ್ತಿ ಮೌಲ್ಯವೀಗ 92.6 ಬಿಲಿಯನ್‌ ಡಾಲರ್‌(6.80 ಲಕ್ಷ ಕೋಟಿ ರೂ.). ಒಂದು ವಾರ ದಲ್ಲಿ ಈ ಮೌಲ್ಯ 4.8 ಬಿಲಿಯನ್‌ ಡಾಲರ್‌(35, 200 ಕೋಟಿ ರೂ.)ಗಳಷ್ಟು ಹೆಚ್ಚಾಗಿದೆ. 2021ರಲ್ಲಿ 16 ಬಿಲಿಯನ್‌ ಡಾಲರ್‌(1.17 ಲಕ್ಷ ಕೋಟಿ ರೂ.)ಗಳಷ್ಟು ಹೆಚ್ಚಾಗಿದೆ. ತಿಂಗಳ ಹಿಂದೆ ಅವರ ಆಸ್ತಿ 80.7 ಬಿಲಿಯನ್‌ ಡಾಲರ್‌ಗಳಿದ್ದದ್ದು ಈಗ 92.6 ಬಿಲಿಯನ್‌ ಡಾಲರ್‌ವರೆಗೆ ಏರಲು ಕಾರಣ ಷೇರು ಮೌಲ್ಯ!  ಮಂಗಳವಾರ ರಿಲಯನ್ಸ್‌ ಷೇರು ಮೌಲ್ಯ ತುಸು ಕಡಿಮೆಯಾಗಿತ್ತು, ಆದರೆ ಸೋಮವಾರ ಒಂದು ಷೇರಿನ ಬೆಲೆ 2479.85 ರೂ.ನಷ್ಟಿತ್ತು.

ಈ ಭಾರೀ ಏರಿಕೆಯೇ ಮುಕೇಶ್‌ ಅಂಬಾನಿ ಶ್ರೀಮಂತಿಕೆ ಹೆಚ್ಚಲು ಕಾರಣ. ಸದ್ಯ ಅಮೆಜಾನ್‌ ಸ್ಥಾಪಕ ಜೆಫ್ ಬೆಝೋಸ್‌ ವಿಶ್ವದ ನಂ.1 ಶ್ರೀಮಂತ. ಅವರ ನಿವ್ವಳ ಆಸ್ತಿ ಮೌಲ್ಯ 201 ಬಿಲಿಯನ್‌ ಡಾಲರ್‌. ಇನ್ನು ಟೆಸ್ಲಾ ಸಿಇಒ ಎಲಾನ್‌ ಮಸ್ಕ್ 199 ಬಿಲಿಯನ್‌ ಡಾಲರ್‌ಗಳಾಗಿದೆ.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

Paytm ಜತೆ ಒಪ್ಪಂದದ ಮಾತುಕತೆ ನಡೆದಿಲ್ಲ- ಅದಾನಿ : Paytm ಸ್ಟಾಕ್ ಅಪ್ಪರ್ ಸರ್ಕ್ಯೂಟ್‌ಗೆ!

Paytm ಜತೆ ಒಪ್ಪಂದದ ಮಾತುಕತೆ ನಡೆದಿಲ್ಲ- ಅದಾನಿ : Paytm ಸ್ಟಾಕ್ ಅಪ್ಪರ್ ಸರ್ಕ್ಯೂಟ್‌ಗೆ!

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.