ಪಂಚ ಭಾಷೆಯಲ್ಲಿ 777 ಚಾರ್ಲಿ ಹಾಡುಗಳು


Team Udayavani, Sep 8, 2021, 1:00 PM IST

777 Charlie Songs

ರಕ್ಷಿತ್‌ ಶೆಟ್ಟಿ ಅಭಿನಯದ “777 ಚಾರ್ಲಿ’ ಚಿತ್ರಕಂಡ, ‌ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿದ್ದು, ಏಕಕಾಲಕ್ಕೆ ಐದೂ ಭಾಷೆಗಳಲ್ಲೂ ಚಿತ್ರದ ಬಿಡುಗಡೆಗೆ ಚಿತ್ರತಂಡ ಭರ್ಜರಿಯಾಗಿ ಪ್ಲಾನ್‌ ಮಾಡಿಕೊಳ್ಳುತ್ತಿದೆ.
ಇತ್ತೀಚೆಗಷ್ಟೇ”777 ಚಾರ್ಲಿ’ ಚಿತ್ರತಂಡ ಚಿತ್ರದಮೊದಲ ಟೀಸರ್‌ನ ಬಿಡುಗಡೆ ಮಾಡಿತ್ತು. ಈಟೀಸರ್‌ಗೆ ಸೋಶಿಯಲ್‌ ಮೀಡಿಯಾ ಮತ್ತುಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್‌ವ್ಯಕ್ತವಾಗುತ್ತಿದ್ದು, ಇದು ಚಿತ್ರತಂಡದಭರವಸೆಯನ್ನು ದುಪ್ಟಟ್ಟು ಮಾಡಿದೆ.

ಸದ್ಯ “777ಚಾರ್ಲಿ’ ಟೀಸರ್‌ಗೆ ಇಂಥದ್ದೊಂದು ಪ್ರತಿಕ್ರಿಯೆಸಿಗುತ್ತಿರುವುದನ್ನುಕಂಡುಖುಷಿಯಾಗಿರುವ ಚಿತ್ರತಂಡ ಈಗ “777 ಚಾರ್ಲಿ’ ಸಾಂಗ್‌ ರಿಲೀಸ್‌ಮಾಡಲು ಪ್ಲಾನ್‌ ಮಾಡಿಕೊಳ್ಳುತ್ತಿದೆ.ಇನ್ನೊಂದು ವಿಷಯವೆಂದರೆ, “777 ಚಾರ್ಲಿ’ಚಿತ್ರದ ಐದು ಭಾಷೆಗಳಲ್ಲಿಯೂ ಪ್ರಸಿದ್ಧ ಹಿನ್ನೆಲೆ ಗಾಯಕರು ಹಾಡಿಗೆ ತಮ್ಮ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ:ಮಹಾನಗರ ಪಾಲಿಕೆ ಚುನಾವಣೆ: ಒಂದರಿಂದ ಒಂಭತ್ತು..ಕೈ-ಕಮಲ ಹಣಾಹಣಿ ಹೀಗಿತ್ತು  

ಕನ್ನಡದಲ್ಲಿ ವಿಜಯ್‌ ಪ್ರಕಾಶ್‌ ಈ ಹಾಡಿಗೆ ಧ್ವನಿಯಾದರೆ, ಮಲಯಾಳಂನಲ್ಲಿ ಜೆಸ್ಸಿ ಗಿಫ್ಟ್,ತಮಿಳಿನಲ್ಲಿ ಗಾನ ಬಾಲಚಂದರ್‌, ತೆಲುಗಿನಲ್ಲಿರಾಮ್‌ ಮಿರಿಯಾಲ ಮತ್ತು ಹಿಂದಿಯಲ್ಲಿ ಸ್ವರೂಪ್‌ಖಾನ್‌ಕ್ರಮವಾಗಿ ಆಯಾಯ ಭಾಷೆಗಳ ಅವತರಣಿಕೆಗಳನ್ನು ಹಾಡಿದ್ದಾರೆ.

ಯುವ ನಿರ್ದೇಶಕಕಿರಣ್‌ ರಾಜ್‌ ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “777ಚಾರ್ಲಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಯ ಜೊತೆಗೆಲ್ಯಾಬ್ರಡಾರ್‌ ನಾಯಿ ಒಂದು ಪೂರ್ಣಪ್ರಮಾಣದ ಪಾತ್ರದಲ್ಲಿ ತೆರೆಮೇಲೆಕಾಣಿಸಿಕೊಂಡಿದೆ. ಸಂಗೀತಾ ಶೃಂಗೇರಿಚಿತ್ರದಲ್ಲಿ ನಾಯಕಿಯಾಗಿದ್ದು, ಉಳಿದಂತೆರಾಜ್‌ ಬಿ. ಶೆಟ್ಟಿ, ಡ್ಯಾನಿಶ್‌ ಸೇಠ್, ಬಾಬಿಸಿಂಹ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಹಾಡುಗಳಿಗೆ ನೋಬಿನ್‌ ಪೌಲ್‌ಸಂಗೀತ ಸಂಯೋಜಿಸಿದ್ದಾರೆ. “ಪರಂವಾಸ್ಟು ಡಿಯೋಸ್‌’ ಬ್ಯಾನರ್‌ ಅಡಿಯಲ್ಲಿ”777 ಚಾರ್ಲಿ’ ಚಿತ್ರಕ್ಕೆ ಜಿ. ಎಸ್‌ ಗುಪ್ತಾಮತ್ತು ರಕ್ಷಿತ್‌ ಶೆಟ್ಟಿ ಜಂಟಿಯಾಗಿ ಬಂಡವಾಳಹೂಡಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.