ಸಸ್ಯಗಳಿಂದ ಕೊರೊನಾ ಲಸಿಕೆ ಉತ್ಪಾದನೆ!


Team Udayavani, Sep 9, 2021, 7:00 AM IST

ಸಸ್ಯಗಳಿಂದ ಕೊರೊನಾ ಲಸಿಕೆ ಉತ್ಪಾದನೆ!

ವಾಷಿಂಗ್ಟನ್: ಸಸ್ಯಗಳಲ್ಲಿ ಕಂಡುಬರುವ ವೈರಾಣು ಹಾಗೂ ಬ್ಯಾಕ್ಟೀರಿಯಾಗಳ ಸಹಾಯದಿಂದ ಕೊರೊನಾ ಲಸಿಕೆಯನ್ನು ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಇವಿನ್ನೂ ವಿವಿಧ ಪ್ರಾಯೋಗಿಕ ಹಂತಗಳಲ್ಲಿದ್ದು, ಇವುಗಳ ಶಕ್ತಿ ಸಾಬೀತಾದರೆ ಇವು ಜಗತ್ತಿನ ಲಸಿಕೆ ಸಂಶೋಧನ ಕ್ಷೇತ್ರದಲ್ಲೇ ಹೊಸ ಅಧ್ಯಾಯ ಸೃಷ್ಟಿಸಲಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಒಟ್ಟು 2 ಲಸಿಕೆಗಳನ್ನು ಅಭಿವೃದ್ಧಿಪಡಿಸಿದ್ದು ಇವುಗಳಲ್ಲಿ ಒಂದು ಲಸಿಕೆಯನ್ನು ಸಸ್ಯಗಳಲ್ಲಿ ಕಾಣಸಿಗುವ “ಕೌಪಿಯಾ ಮೊಸಾ ಯಿಕ್‌’ ಎಂಬ ವೈರಾಣುವಿನಿಂದ ತಯಾರಿಸಲಾಗಿದೆ. ಮತ್ತೂಂದನ್ನು ಬ್ಯಾಕ್ಟೀರಿಯಾಗಳಿಂದ ಉತ್ಪಾದಿಸಲಾದ “ಕ್ಯುಬೆಟಾ’ ಎಂಬ ವೈರಾಣುವಿನಿಂದ ತಯಾರಿಸಲಾಗಿದೆ ಎಂದು ಈ ಸಂಶೋಧನೆಯ ನೇತೃತ್ವ ವಹಿಸಿದ ಪ್ರೊ| ನಿಕೋಲ್‌ ಸ್ಟೇನ್‌ಮೆಟ್ಸ್‌ ತಿಳಿಸಿದ್ದಾರೆ. ಈ ಲಸಿಕೆಗಳನ್ನು ಶೀತಲಗೃ ಹ ಅಥವಾ ಫ್ರಿಡ್ಜ್ನಲ್ಲಿ ಸಂಗ್ರಹಿಸುವ ಅವಶ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ನ್ಯಾನೋ ಕಣಗಳ ರೂಪದಲ್ಲಿರುವ ಈ ವೈರಾಣುಗಳನ್ನು ಪ್ರತ್ಯೇಕಿಸಿ ಅವುಗಳನ್ನು ಕೊರೊನಾ ವೈರಾಣುವಿನ ಮೇಲಿರುವ ಮೊಳೆಯಂಥ ಪ್ರೋಟೀನ್‌ಗೆ ಸೇರಿಸಿದಾಗ ಇವು ಬೇಗನೇ ಅಪಾರ ಸಂಖ್ಯೆಯಲ್ಲಿ ಬೆಳೆದು, ಲಸಿಕೆಯ ರೂಪವಾಗಿ ಪರಿವರ್ತಿತವಾಗಿದ್ದವು. ಈ ಲಸಿಕೆಯನ್ನು ಇಲಿಗಳ ಮೇಲೆ ಪ್ರಯೋಗಿಸಲಾಗಿದ್ದು, ಈ ಲಸಿಕೆಗಳಿಂದ ಕೊರೊನಾ ಸೋಂಕನ್ನು ತಡೆಗಟ್ಟುವ ಶಕ್ತಿಯನ್ನು ಇಲಿಗಳು ಪಡೆದಿವೆ ಎಂದು ನಿಕೋಲ್‌ ಸ್ಟೇನ್‌ಮೆಟ್ಸ್‌ ತಿಳಿಸಿದ್ದಾರೆ.

ಸೋಂಕಿತರಲ್ಲೇ ಹೆಚ್ಚು ಸಾಮರ್ಥ್ಯ :

ಕೊರೊನಾ ಲಸಿಕೆ ಪಡೆದವರಿಗಿಂತ ಕೊರೊನಾ ಸೋಂಕಿ ನಿಂತ ಚೇತರಿಸಿಕೊಂಡವರಲ್ಲಿ, ಕೊರೊನಾದ ಡೆಲ್ಟಾ ಮಾದರಿಯ ವೈರಾಣುವಿನ ಸೋಂಕನ್ನು ತಡೆಗಟ್ಟುವ ಸಾಮರ್ಥ್ಯ ಹೆಚ್ಚಾಗಿರುತ್ತದೆ ಎಂದು ಇಸ್ರೇಲ್‌ನ ರಾಜಧಾನಿ ಟೆಲ್‌ ಅವಿವ್‌ನಲ್ಲಿರುವ “ಮಕ್ಕಾಬಿ ಹೆಲ್ತ್‌ ಸರ್ವೀಸಸ್‌’ ಸಂಸ್ಥೆಯ ಸಂಶೋಧಕರು ತಿಳಿಸಿದ್ದಾರೆ. ಈ ಕುರಿತಂತೆ ಸಂಶೋಧನ ವರದಿಯೊಂದನ್ನು ಅವರು ಸಿದ್ಧಪಡಿಸಿದ್ದು ಅದನ್ನು ತಜ್ಞರ ಅವಗಾಹನೆಗೆ ಕಳುಹಿಸಲಾಗುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.