ದೇಗುಲದ ಆಭರಣ ಕರಗಿಸಿ ಗೋಲ್ಡ್ ಬಾರ್ ತಯಾರು!
Team Udayavani, Sep 9, 2021, 6:55 AM IST
ಚೆನ್ನೈ: ತಮಿಳುನಾಡಿನ ಹಿಂದೂ ದೇಗುಲಗಳಿಗೆ ಭಕ್ತರು ಕೊಟ್ಟಿರುವ ಸಣ್ಣ ಗಾತ್ರದ ಚಿನ್ನಾಭರಣಗಳನ್ನು ಕರಗಿಸಲು ರಾಜ್ಯದ ದತ್ತಿ ಇಲಾಖೆ ಮುಂದಾಗಿದೆ.
ಕಳೆದ 10 ವರ್ಷಗಳಿಂದ ಹಿಂದೂ ದೇಗುಲಗಳಿಗೆ ಬಂದಿರುವ ಅಪಾರ ಪ್ರಮಾಣದ ಸಣ್ಣ ಗಾತ್ರದ ಚಿನ್ನದ ಆಭರಣಗಳು ಹಾಗೆಯೇ ಉಳಿದಿವೆ. ಅವನ್ನೆಲ್ಲ ಕರಗಿಸಿ, ಬಾರ್ ಮಾಡಿಸಿ ಅದನ್ನು ಬ್ಯಾಂಕ್ನಲ್ಲಿ ಇಡಲಾಗುವುದು. ಅಲ್ಲಿಂದ ಹಣ ತೆಗೆದು ಅದನ್ನು ಸರಕಾರ ದೇವಸ್ಥಾನಗಳ ಅಭಿವೃದ್ಧಿ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಲಿದೆ ಎಂದು ಮುಜರಾಯಿ ಸಚಿವ ಶೇಖರ್ ಬಾಬು ತಿಳಿಸಿದ್ದಾರೆ.
ಹಿಂದೂ ದೇಗುಲಗಳನ್ನು ಡಿಎಂಕೆಯ ಲೂಟಿಯ ದಾಸ್ತಾನು ಕೇಂದ್ರವನ್ನಾಗಿಸಲು ತಮಿಳುನಾಡು ಸರಕಾರ ಹೊರಟಿದೆ. ಅಧಿಕಾರ ದುರ್ಬಳಕೆ ಮಾಡುತ್ತಿರುವ ತ.ನಾಡು ಸರಕಾರದ ವಿರುದ್ಧ ನಾವು ಕೋರ್ಟ್ ಮೆಟ್ಟಿಲೇರುತ್ತೇವೆ. ಈ ತಿಂಗಳಲ್ಲೇ ನಾನು ರಿಟ್ ಅರ್ಜಿ ಸಲ್ಲಿಸುತ್ತೇನೆ.-ಸುಬ್ರಹ್ಮಣ್ಯಂ ಸ್ವಾಮಿ, ಬಿಜೆಪಿ ರಾಜ್ಯಸಭಾ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ