ಕೇಸ್‌ ರೀ ಓಪನ್‌ :ಶಿವಾಜಿ ಸುರತ್ಕಲ್‌-2ನಲ್ಲಿ ರಮೇಶ್‌ ಅರವಿಂದ್‌ ಖಡಕ್‌ ಲುಕ್‌


Team Udayavani, Sep 10, 2021, 11:17 AM IST

Shivaji Suratkal-2

ನಟ, ನಿರ್ದೇಶಕ ರಮೇಶ್‌ ಅರವಿಂದ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಹೊಸ ಚಿತ್ರವೊಂದರ ಫ‌ಸ್ಟ್‌ಲುಕ್‌ ಇಂದು ಬಿಡುಗಡೆಯಾಗುತ್ತಿದೆ.

ಅದು “ಶಿವಾಜಿ ಸುರತ್ಕಲ್‌-2′.2020ರಲ್ಲಿಬಿಡುಗಡೆಯಾದ ರಮೇಶ್‌ ಅರವಿಂದ್‌ನಟನೆಯಲ್ಲಿ ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರವಾಗಿ”ಶಿವಾಜಿ ಸುರತ್ಕಲ್‌’ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಈಗ ಆ ಚಿತ್ರದ ಮುಂದುವರೆದಭಾಗ ಮಾಡಲು ರಮೇಶ್‌ ಅರವಿಂದ್‌ ರೆಡಿಯಾಗಿದ್ದಾರೆ.

ಚಿತ್ರವನ್ನು ಆಕಾಶ್‌ ಶ್ರೀವತ್ಸನಿರ್ದೇಶನ ಮಾಡಲಿದ್ದಾರೆ. ನಿರ್ಮಾಪಕರಾದರೇಖಾಕೆ. ಎನ್‌. ಹಾಗು ಅನೂಪ್‌ ಈಚಿತ್ರವನ್ನು ನಿರ್ಮಿಸಲಿದ್ದಾರೆ.ಕ್ಟೋಬರ್‌ ನಲ್ಲಿಶೂಟಿಂಗ್‌ ಶುರುಮಾಡುವಯೋಚನೆಯಲ್ಲಿದೆ.ಶಿವಾಜಿಯಾಗಿ ರಮೇಶ್‌ ಅರವಿಂದ್‌ನಟಿಸಿದರೆ, ರಾಧಿಕಾ ನಾರಾಯಣ್‌, ರಘುರಾಮನಕೊಪ್ಪ ಮತ್ತು ವಿದ್ಯಾಮೂರ್ತಿಭಾಗ-2 ರಲ್ಲೂ ಮುಂದುವರಿಯಲಿದ್ದಾರೆ.ಉಳಿದ ತಾರಾಗಣದಲ್ಲಿ ಹೊಸಮುಖಗಳು ಪರಿಚಯಗೊಳ್ಳಲಿದ್ದಾರೆ.

“ಶಿವಾಜಿ ಸುರತ್ಕಲ್‌ಎರಡುಕಾಲಘಟ್ಟದಲ್ಲಿ ನಡೆಯುವಚಿತ್ರವಾಗಿತ್ತು ಆದರೆ ಭಾಗ-2ಬಹುಕೋನಗಳಿರುವ ಚಿತ್ರಕಥೆ ಹೊಂದಿದ್ದು, ಪತ್ತೆದಾರಿ ಕಥೆಯಾಗಿರುವುದರಿಂದ ಕೊಲೆಗಾರನ ಹುಡುಕಾಟದ ಮಾರ್ಗದಲ್ಲಿಚಲಿಸುತ್ತಿರುತ್ತದೆ’ ಎನ್ನುವುದು ನಿರ್ದೇಶಕಆಕಾಶ್‌ ಅವರ ಮಾತು.ಬಿಡುಗಡೆಗೆ 3 ಸಿನಿಮಾ ರೆಡಿ”ಶಿವಾಜಿ ಸುರತ್ಕಲ್‌-2′ ಇನ್ನಷ್ಟೇ ಆರಂಭವಾಗಬೇಕಾದ ಸಿನಿಮಾವಾದರೆ, ಈಗಾಗಲೇಚಿತ್ರೀಕರಣ ಮುಗಿಸಿರುವ ರಮೇಶ್‌ಅರವಿಂದ್‌ ಅವರಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ.

ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ: ಸುನಿಲ್‌ ಸೂಚನೆ

ಅದರಲ್ಲಿ ಎರಡುಅವರನಿರ್ದೇಶನದಚಿತ್ರಗಳು ಎಂಬುದು ಗಮನಾರ್ಹ. “100′, “ಬಟರ್‌ಫ್ಲೈ’ ಹಾಗೂ”ಭೈರಾದೇವಿ’ ಚಿತ್ರಗಳು ಬಿಡುಗಡೆಗೆರೆಡಿಯಾಗಿವೆ. ಇದರಲ್ಲಿ “100′ ಹಾಗೂ”ಬಟರ್‌ಫ್ಲೆ’ ಚಿತ್ರಗಳು ರಮೇಶ್‌ ಅರವಿಂದ್‌ಅವರ ನಿರ್ದೇಶನದ ಚಿತ್ರಗಳು. “100’ಹೊಸ ಜಾನರ್‌ಗೆ ಸೇರಿದ ಸಿನಿಮಾ.ಸೈಬರ್‌ಕ್ರೈಮ್‌ ಸುತ್ತ ನಡೆಯುವ ಕಥೆ ಇದಾಗಿದೆ. ತಮ್ಮ ಚಿತ್ರದ ಬಗ್ಗೆ ಮಾತನಾಡುವ “ಹುಡುಗಿಯರನ್ನುಹುಡುಗರು ಫಾಲೋ ಮಾಡೋದು, ತೊಂದರೆಕೊಡೋದು ಎಂಬ ಒಂದುಕಾಲವಿತ್ತು. ಈಗ ಫಾಲೋ ಮಾಡೋದು,ತೊಂದರೆಕೊಡೋದು ಎಲ್ಲವೂಸೋಶಿಯಲ್‌ ಮೀಡಿಯಾ ಮೂಲಕ ಆಗುತ್ತಿದೆ.

ಹೆಣ್ಣು ಮಕ್ಕಳು ಯಾರನ್ನೋ ಫ್ರೆಂಡ್‌ ಆಗಿ ಒಪ್ಪಿಕೊಳ್ಳುತ್ತಾರೆ. ಆ ನಂತರ ಫ್ರೆಂಡ್‌ಶಿಪ್‌ನ ಕಟ್‌ ಮಾಡೋಕೂ ಆಗಲ್ಲ,ಅನ್‌ಫ್ರೆಂಡ್‌ ಮಾಡೋಕೂ ಆಗಲ್ಲ. ಈತರಹ ವಿಪರೀತ ತೊಂದರೆಯಲ್ಲಿ ಕೆಲವು ಹೆಣ್ಮಕ್ಕಳು ಸಿಲುಕಿದ್ದಾರೆ. ಇದನ್ನು “ಸೈಬರ್‌ಸ್ಟಾಕಿಂಗ್‌’ ಎನ್ನುತ್ತಾರೆ.ಕಂಪ್ಯೂಟರ್‌,ಮೊಬೈಲ್‌ ಮೂಲಕ ಸತತವಾಗಿ ಹುಡುಗಿಯರ ಮೇಲೆ ಕಣ್ಣಿಟ್ಟು ಅವರಿಗೆ ತೊಂದರೆಕೊಡುವ ಒಂದಷ್ಟು ಮಂದಿಇದ್ದಾರೆ. ಆ ತರಹದ ಕಥಾ ವಸ್ತುವನ್ನಿಟ್ಟುಕೊಂಡು ಹೆಣೆದಿರುವ ಕಥೆ 100′ ಎನ್ನುವುದು ರಮೇಶ್‌ ಅರವಿಂದ್‌ ಮಾತು. ­

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.