ಮೊಟ್ಟೆ ವಿತರಣೆ ಸಮಸ್ಯೆ ಬಗೆಹರಿಸಿ: ಚನ್ನಮ್ಮ


Team Udayavani, Sep 11, 2021, 2:48 PM IST

Egg distribution problem

ಹೊನ್ನಾಳಿ: ತಾಲೂಕಿನ ಅಂಗನವಾಡಿ ಕೇಂದ್ರದಫಲಾನುಭವಿಗಳಿಗೆ ವಿತರಿಸುವ ಮೊಟ್ಟೆಯ ದರಕ್ಕೆಅನುಗುಣವಾಗಿ ಮೊಟ್ಟೆಯ ಹಣವನ್ನು ಬಿಡುಗಡೆಮಾಡಬೇಕು.

ಈ ಮೂಲಕ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಮುಂದಾಗಬೇಕು ಎಂದು ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಚನ್ನಮ್ಮ ಒತ್ತಾಯಿಸಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಟ್ಟೆ ದರದಲ್ಲಿ ಪಟ್ಟಣ ಹಾಗೂಗ್ರಾಮೀಣಪ್ರದೇಶದಲ್ಲಿ ವ್ಯತ್ಯಾಸವಿದೆ.

ಕೆಲವು ತಿಂಗಳುಗಳಿಂದಸಮಸ್ಯೆ ಎದುರಿಸುತ್ತಿರುವ ಕಾರ್ಯಕರ್ತೆಯರು, ಅಧಿಕಾರಿಗಳು, ಶಾಸಕರು, ಸಚಿವರೊಂದಿಗೆ ಚರ್ಚಿಸಿದರೂಯಾವುದೇ ಪ್ರಯೋಜನ ಆಗಿಲ್ಲ ಎಂದು ಆರೋಪಿಸಿದರು.ಅಂಗನವಾಡಿಯಲ್ಲಿನ ಮೊಟ್ಟೆ ವಿತರಣೆ ರಜೆ ದಿನಹೊರತುಪಡಿಸಿ ಗರ್ಭಿಣಿಯರಿಗೆ, ಪ್ರತಿದಿನ ಕೇಂದ್ರದಮಕ್ಕಳಿಗೆ, ವಾರದಲ್ಲಿ 2 ದಿನ ಅಪೌಷ್ಟಿಕ ಮಕ್ಕಳಿಗೆ ನೀಡಲಾಗುತ್ತಿದೆ.

ಪ್ರತಿ ತಿಂಗಳು ಮೊಟ್ಟೆ ವಿತರಣೆಯಲ್ಲಿನಾವು ಸಂಕಷ್ಟವನ್ನು ಎದುರಿಸುತ್ತಿದ್ದೇವೆ. ಮೊಟ್ಟೆ ಬೆಲೆವ್ಯತ್ಯಾಸ ಸರಿದೂಗಿಸಲು ನಮಗೆ ಬರುವ ಗೌರವಧನವನ್ನೇವ್ಯಯಿಸುತ್ತಿದ್ದೇವೆ ಎಂದರು.ಹೆಚ್ಚಿನ ದರಕ್ಕೆ ಸರ್ಕಾರ ಹಣ ನೀಡದೆ ನಷ್ಟಅನುಭವಿಸುವಂತಾಗಿದೆ. ಈ ಬಗ್ಗೆ ಜಿಲ್ಲಾ ಹಾಗೂ ರಾಜ್ಯಕಮಿಟಿಯೊಂದಿಗೆ ಚರ್ಚಿಸಿದ್ದೇವೆ.

ಸಂಬಂಧಪಟ್ಟ ಸಚಿವರನ್ನುಸೆ .6 ರಂದು ಭೇಟಿ ಮಾಡಿ ಸಮಸ್ಯೆಯನ್ನು ಅವರ ಗಮನಕ್ಕೆತಂದಿದ್ದೇವೆ. ಮುಂದೆ ಟೆಂಡರ್‌ ಮೂಲಕ ಸಮರ್ಪಕವಾಗಿಮೊಟ್ಟೆ ವಿತರಣೆಗೆ ಮುಂದಾಗುವುದಾಗಿ ಭರವಸೆನೀಡಿದ್ದರಿಂದ ಮುಷ್ಕರ ನಡೆಸುವ ನಿರ್ಧಾರದಿಂದ ಸದ್ಯಕ್ಕೆಹಿಂದೆ ಸರಿದಿರುವುದಾಗಿ ಹೇಳಿದರು.ಮುಂಗಡ ಹಣವನ್ನು ಮುಂದಿನ ತಿಂಗಳಿನಿಂದಭರಿಸುವಂತಾಗಬೇಕು. ಮೊಟ್ಟೆ ವಿತರಿಸುವ ಹಾಗೂ ವಿತರಿಸಿದಬಗ್ಗೆ ಕಾರ್ಯಕರ್ತೆಯರು ಬರೆದು ಕೊಡುವಂತೆ ಒತ್ತಡಹಾಕುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷೆ ಗೀತಮ್ಮ,ಉಪಾಧ್ಯಕ್ಷೆ ರೇಣುಕಮ್ಮ, ಕಾರ್ಯದರ್ಶಿ ವಸಂತಮ್ಮ,ಖಜಾಂಚಿ ಶಾರದಾ ದೇವಿ, ರತ್ನಮ್ಮ, ಅನಸೂಯಮ್ಮ,ಲಲಿತಮ್ಮ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.