ಬಂಬಲ್ ಡೇಟಿಂಗ್ ಆ್ಯಪ್ ಬಗ್ಗೆ ನಿಮಗೆ ತಿಳಿದಿದೆಯೇ..? ಇಲ್ಲಿದೆ ಮಾಹಿತಿ


Team Udayavani, Sep 12, 2021, 3:43 PM IST

ಪ್ರಾತಿನಿಧಿಕ ಚಿತ್ರ

ಸಾಮಾನ್ಯವಾಗಿ ಎಲ್ಲರೂ ತಮ್ಮ ಸಂಗಾತಿಯೊಂದಿಗೆ ಎಂದಿಗೂ ಚೆನ್ನಾಗಿರಬೇಕು ಎಂದು ಬಯಸುತ್ತಾರೆ. ಒಬ್ಬರನ್ನು ಒಬ್ಬರು ಅರಿತುಕೊಂಡು, ಹೊಂದಾಣಿಕೆಯಿಂದ, ಅನ್ಯೋನ್ಯತೆಯಿಂದ ಬದುಕಬೇಕೆಂದು ಬಯಸುತ್ತಾರೆ. ಹಾಗಾಗಿ ಇತ್ತೀಚೆಗಿನ ವರ್ಷಗಳಲ್ಲಿ ಮದುವೆಯಾಗುವ ಮೊದಲೆ ತಮ್ಮ ಸಂಗಾತಿಯ ಬಗ್ಗೆ ಎಲ್ಲಾ ವಿಚಾರಗಳನ್ನು ತಿಳಿದುಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ. ಅದು ಒಳ್ಳೆಯದು ಕೂಡ ಹೌದು.  ವಿವಾಹದ ನಂತರ ಬರುವ ಸಮಸ್ಯೆಯನ್ನು ನಿವಾರಿಸಿಕೊಳ್ಳುವುದು ಬಹಳ ಉತ್ತಮ.

ಹೌದು, ಡೇಟಿಂಗ್ ಆ್ಯಪ್ ಗಳು ಸಾಂಸಾರಿಕ ಜೀವನದಲ್ಲಿ ಒಬ್ಬರನ್ನೊಬ್ಬರು ಅರಿತುಕೊಳ್ಳುವುದಕ್ಕೆ ಉತ್ತಮ ಮಾಧ್ಯಮ ಅಥವಾ ಸಾಧನ. ಇದಕ್ಕೆ ಸಹಾಯವಾಗುವಂತೆಯೇ ಬಂಬಲ್ ಎಂಬ ಡೇಟಿಂಗ್ ಆ್ಯಪ್ ಬಂದಿದೆ.

ಇದನ್ನೂ ಓದಿ : ಮಂಗಳೂರು : ಹಾಡಹಗಲೇ ನಗರದ ಮುಖ್ಯ ರಸ್ತೆಯಲ್ಲಿ ಮಹಿಳೆಯ ಬ್ಯಾಗ್ ಕಳವಿಗೆ ಯತ್ನ

ಇದು ಟಿಂಡರ್ ಆ್ಯಪ್ ನಂತೆಯೇ ಬಂಬಲ್ ಆ್ಯಪ್ ಆಗಿದೆ. ಈ ಆ್ಯಪ್ ನಲ್ಲಿ ನಿಮ್ಮ ಒಂದು ಫೋಟೋದೊಂದಿಗೆ ಸ್ವವಿವರದೊಂದಿಗೆ ನಿಮ್ಮ ಪ್ರೊಫೈಲ್ ಮಾಡಿಕೊಳ್ಳಬಹುದಾಗಿದೆ. ಸಂಗಾತಿಗಳು ಇಬ್ಬರೂ ಪರಸ್ಪರರ ಪ್ರೊಫೈಲ್ ನನ್ನು ಮೆಚ್ಚಿಕೊಂಡಲ್ಲಿ ಅದು ಮ್ಯಾಚ್ ಆಗುತ್ತದೆ.

ತಮ್ಮ ರಿಲೇಶನ್‌ ಶಿಪ್ ನನ್ನು ಮುಂದಕ್ಕೆ ಕೊಂಡೊಯ್ಯಬಹುದು. ಬಂಬಲ್‌ನ ವಿಶೇಷತೆ ಎಂದರೆ ಇದರಲ್ಲಿ ಹೆಂಗಳೆಯರೇ ತಮ್ಮ ರಿಲೇಶನ್‌ ಶಿಪ್‌ ನ ಮುಂದುವರಿಸುವ ಅಧಿಕಾರವನ್ನು ಹೊಂದಿರುತ್ತಾರೆ. ಅದರಂತೆ ಆಕೆಯೇ ಮೊದಲ ಸಂದೇಶವನ್ನು ಕಳುಹಿಸಬಹುದಾಗಿದೆ.

24 ಗಂಟೆಗಳೊಳಗೆ ಆಕೆ ಸಂದೇಶವನ್ನು ಕಳುಹಿಸದೇ ಇದ್ದರೆ ನಂತರ ಮ್ಯಾಚ್ ದೊರೆಯುವುದಿಲ್ಲ. ಸದ್ಯ, ಈ ಆ್ಯಪ್‌ ಪ್ರಪಂಚದಾದ್ಯಂತ ಸರಿ ಸುಮಾರು 100 ಮಿಲಿಯನ್‌ ಗಿಂತ ಹೆಚ್ಚು ಬಳಕೆದಾರರನ್ನು ಹೊಂದಿದೆ.

ಬಂಬಲ್ ಆ್ಯಪ್ ನ ಕಾರ್ಯವೈಖರಿ ಹೇಗೆ..?

ಆ್ಯಪ್‌ ಅನ್ನು ಡೌನ್‌ ಲೋಡ್ ಮಾಡಿಕೊಂಡ ನಂತರ ಅಕೌಂಟ್ ನನ್ನು ರಚಿಸಿಕೊಳ್ಳಬೇಕು. ನಿಮ್ಮ ಪ್ರೊಫೈಲ್‌ ನಲ್ಲಿ ಯಾವ ರೀತಿಯ ಫೋಟೋ ಇರಬೇಕೆಂಬುದನ್ನು ನೀವು ಫೇಸ್‌ ಬುಕ್‌ ನಿಂದ ಆಯ್ದುಕೊಳ್ಳಬೇಕು. ನಿಮ್ಮ ಸಮೀಪದ ಮ್ಯಾಚ್‌ ಗಳನ್ನು ಸ್ಕ್ಯಾನ್ ಮಾಡಲು ಆ್ಯಪ್‌ ನಿಮ್ಮ ಲೊಕೇಶನ್ ನನ್ನು ಬಳಸುತ್ತದೆ. ನೀವು ಇಷ್ಟಪಡುವ ಮ್ಯಾಚ್ ಸಿಕ್ಕಿದರೆ ಬಲಕ್ಕೆ ಸ್ವೈಪ್ ಮಾಡಿ ನಿಮಗೆ ಇಷ್ಟವಿಲ್ಲದಿದ್ದರೆ ಎಡಕ್ಕೆ ಸ್ವೈಪ್ ಮಾಡಬೇಕು.

ಇಬ್ಬರು ಬಲಕ್ಕೆ ಸ್ವೈಪ್ ಮಾಡಿದರೇ ಮ್ಯಾಚ್ ಎಂದರ್ಥ.  ಮಾತ್ರವಲ್ಲದೇ, ನಿಮ್ಮಿಷ್ಟದ ಗೆಳತಿಗೆ 24 ಗಂಟೆಯಲ್ಲಿ ಮೊದಲು ಮೆಸೇಜ್ ಮಾಡುವ ಅಧಿಕಾರವಿರುತ್ತದೆ. ನಿಮ್ಮ ಗೆಳತಿ ನಿಮ್ಮ ಮೆಸೇಜ್ ಗೆ ಪ್ರತಿಕ್ರಿಯಿಸದಿದ್ದಲ್ಲಿ ಮ್ಯಾಚ್ ನಷ್ಟವಾಗುತ್ತದೆ.

ಈ ಆ್ಯಪ್ ಸಂಪೂರ್ಣ ಉಚಿತ. ಆದರೇ, ನಿಮಗೆ ಆ್ಯಪ್ ನಲ್ಲಿ ವಿಶೇಷತೆಗಳು ಬೇಕಾದಲ್ಲಿ ಮಾತ್ರ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ : ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ : ನಟ ಚೇತನ್

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.