ದೇವಾಲಯ ನೆಲಸಮ ಅಕ್ಷಮ್ಯ ಅಫರಾಧ: ಸಂಸದ ಪ್ರತಾಪ್ ಸಿಂಹ ಕಿಡಿ


Team Udayavani, Sep 12, 2021, 8:42 PM IST

mysore news

ಮೈಸೂರು: ದೇವಾಲಯ ನೆಲಸಮ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದ ಪ್ರತಾಪ್ ಸಿಂಹ ಇದೊಂದು ಅಕ್ಷಮ್ಯ ಅಫರಾಧ  ಎಂದು ಕಿಡಿಕಾರಿದ್ದಾರೆ.

ಅವರು ನಂಜನಗೂಡಿನ ಹುಚ್ಚಗಣಿ ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿದ್ದು ಬಳಿಕ ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜತೆ ಮಾತುಕತೆ ನಡೆಸಿದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸುಪ್ರೀಂಕೋರ್ಟ್ ಆದೇಶವನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಿಲ್ಲ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ಧಾರ್ಮಿಕ ಸ್ಥಳ ಮತ್ತು ಭಾವೈಕ್ಯತೆಗೆ ಧಕ್ಕೆ ಬಂದಿದೆ ಎಂದರು.

ಶ್ರೀ ಶಕ್ತಿ ಮಹಾದೇವಮ್ಮ ದೇವಾಲಯ ಬರೋಬ್ಬರಿ 800 ವರ್ಷಗಳ ಇತಿಹಾಸವುಳ್ಳ ದೇವಾಲಯವಾಗಿದೆ. ಯಾರಿಗೂ  ತೊಂದರೆಯಾಗದಿದ್ದ ದೇವಾಲಯವನ್ನು  ನೆಲಸಮಗೊಳಿಸಿದ್ದು ಅಕ್ಷಮ್ಯ ಅಫರಾಧವಾಗಿದ್ದು ಇದನ್ನು ಸಮರ್ಥಿಸಲು ಸಾಧ್ಯವೇ ಎಂದು ಹೇಳಿದರು.

ಇದನ್ನೂ ಓದಿ:ಗಣಪನ ಕೊರಳಲ್ಲಿ ಹೆಡೆ ಬಿಚ್ಚಿ ಭಕ್ತರಿಗೆ ದರ್ಶನ ನೀಡಿದ ಜೀವಂತ ನಾಗರ ಹಾವು !

ಇದೊಂದು ಇತಿಹಾಸ ಪೂರ್ವದ ದೇವಾಲಯ ಎಂಬುವುದಕ್ಕೆ ಈ ವೀರಗಲ್ಲುಗಳೇ ಸಾಕ್ಷಿ ಹೇಳುತ್ತಿವೆ ಇದನ್ನು ಕೂಡ ಅಧಿಕಾರಿಗಳು ಗಮನಿಸಿಲ್ಲ  ಇನ್ನು 92 ದೇವಾಲಯಗಳು ರಾಜ್ಯದ ವಿವಿಧ ಮೂಲೆ ಗಳಲ್ಲಿವೆ ಅವುಗಳನ್ನು ಯಾವುದೇ ಕಾರಣಕ್ಕೂ ಅಧಿಕಾರಿಗಳು ಮುಟ್ಟಲು ಬಿಡುವುದಿಲ್ಲ ಎಂದು ಗುಡುಗಿದರು .

ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ನೀವು ಆತಂಕಕ್ಕೆ ಒಳಗಾಗುವುದು ಬೇಡಿ ಎಂದ ಅವರು  ಈಗಾಗಲೇ ದಾನಿಗಳು ದೇವಾಲಯ ನಿರ್ಮಾಣಕ್ಕೆ ಭೂಮಿ ನೀಡಲು ಮುಂದಾಗಿದ್ದಾರೆ ಅಲ್ಲದೆ ಉತ್ತಮ ರೀತಿಯಲ್ಲಿ ದೇವಾಲಯ ನಿರ್ಮಾಣ ಮಾಡಲು ನಾವು ಸಹಕರಿಸುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿಯ  ವಾಸ್ತವ ವರದಿಯನ್ನು ಈಗಾಗಲೇ ಪರಿಶೀಲನೆ ಮಾಡಲಾಗಿದೆ ಇದನ್ನು ಬಿಜೆಪಿ ಪಕ್ಷದ ದೊಡ್ಡ ಮಟ್ಟದ ನಾಯಕರು ಹಾಗೂ ಹಿರಿಯ ಅಧಿಕಾರಿಗಳ ಜೊತೆ  ತಾವು ಚರ್ಚೆ ಮಾಡಿದ್ದು ಮುಂದಿನ ಘಟನೆಗೆ ಕಾದು ನೋಡಿ ಎಂದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.