ಟೆಸ್ಟ್‌  ಫಲಿತಾಂಶ: ಐಸಿಸಿಗೆ ಪತ್ರ ಬರೆದ ಇಸಿಬಿ


Team Udayavani, Sep 13, 2021, 6:15 AM IST

ಟೆಸ್ಟ್‌  ಫಲಿತಾಂಶ: ಐಸಿಸಿಗೆ ಪತ್ರ ಬರೆದ ಇಸಿಬಿ

ಲಂಡನ್‌: ಭಾರತ-ಇಂಗ್ಲೆಂಡ್‌ ನಡುವೆ ಮ್ಯಾಂಚೆಸ್ಟರ್‌ನಲ್ಲಿ ನಡೆಯಬೇಕಾಗಿದ್ದ ಅಂತಿಮ ಟೆಸ್ಟ್‌ ಪಂದ್ಯವನ್ನು ಕೋವಿಡ್‌ ಆತಂಕದಿಂದಾಗಿ ರದ್ದುಗೊಳಿಸಲಾಗಿದೆ. ಇದೀಗ ಇದರ ಫ‌ಲಿತಾಂಶವನ್ನು ನಿರ್ಧರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ)ಗೆ ಇಂಗ್ಲೆಂಡ್‌ ಹಾಗೂ ವೇಲ್ಸ್‌  ಕ್ರಿಕೆಟ್‌ ಮಂಡಳಿ (ಇಸಿಬಿ) ಪತ್ರ ಬರೆದಿದೆ.

ರವಿವಾರ ಪತ್ರ ಬರೆದಿರುವ ಇಸಿಬಿ, ಪಂದ್ಯದ ಪಲಿತಾಂಶವನ್ನು ಶೀಘ್ರದಲ್ಲೇ ನಿರ್ಧರಿಸುವಂತೆ ಕೇಳಿಕೊಂಡಿದೆ. ಇದರೊಂದಿಗೆ ಬಿಸಿಸಿಐ ಹಾಗೂ ಇಸಿಬಿ ನಡುವೆ ಒಮ್ಮತದ ನಿರ್ಧಾರ ಮೂಡಿಬಂದಿಲ್ಲ ಎಂಬುದು ಸಾಬೀತಾಗಿದೆ.

ಭಾರತದ ಪಾಳೆಯದಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡ ಪರಿಣಾಮ ಅಂತಿಮ ಟೆಸ್ಟ್‌ ಆರಂಭಕ್ಕೆ ಎರಡು ತಾಸಿರುವಾಗ ಪಂದ್ಯ ರದ್ದುಗೊಳಿಸಲು ತೀರ್ಮಾನಿಸಲಾಗಿತ್ತು. ಭಾರತೀಯ ಆಟಗಾರರ ಆರ್‌ಟಿ ಪಿಸಿಆರ್‌ ವರದಿ ನೆಗೆಟಿವ್‌ ಬಂದರೂ ಕೋವಿಡ್‌ ಆತಂಕದಿಂದಾಗಿ ಕಣಕ್ಕೆ ಇಳಿದಿರಲಿಲ್ಲ. ಆರಂಭದಲ್ಲಿ ಇಸಿಬಿ, ಈ ಪಂದ್ಯವನ್ನು ಭಾರತ ತ್ಯಜಿಸಿದೆ ಎಂದು ಘೋಷಿಸಿದರೂ ಬಳಿಕ ತಮ್ಮ ನಿರ್ಧಾರವನ್ನು ಬದಲಿಸಿ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂಬ ಪ್ರಕಟನೆ ಹೊರಡಿಸಿತ್ತು.

ಇನ್ನೊಂದೆಡೆ ಬಿಸಿಸಿಐ ನಿಕಟ ಭವಿಷ್ಯದಲ್ಲಿ ಪಂದ್ಯವನ್ನು ಮರು ನಿಗದಿಗೊಳಿ ಸುವ ಪ್ರಸ್ತಾವವನ್ನು ಮುಂದಿರಿಸಿದೆ. ಆದರೆ ಉಳಿದಿರುವ ಏಕಮಾತ್ರ ಟೆಸ್ಟ್‌ ಈ ಸರಣಿಯ ಭಾಗವಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಇಸಿಬಿಗೆ ಭಾರೀ ನಷ್ಟ :

5 ಪಂದ್ಯಗಳ ಸರಣಿಯಲ್ಲಿ ಭಾರತ 2-1ಮುನ್ನಡೆ ಕಾಯ್ದುಕೊಂಡಿತ್ತು. ಅಂತಿಮ ಪಂದ್ಯವನ್ನು ಭಾರತ ಬಿಟ್ಟುಕೊಟ್ಟಿದೆ ಎಂದು ಐಸಿಸಿ ತೀರ್ಪು ನೀಡಿ ದರೆ ಸರಣಿ 2-2ರಲ್ಲಿ ಸಮಬಲವಾಗಲಿದೆ. ಅಲ್ಲದೆ ಇಂತಹ ಪರಿಸ್ಥಿತಿಯಲ್ಲಿ  ಇಂಗ್ಲೆಂಡ್‌ಗೆ ಪಂದ್ಯದ ನಷ್ಟವನ್ನು ಪಡೆಯುವ ಅವಕಾಶವಿರುತ್ತದೆ. ಆಗ ಬಿಸಿಸಿಐ ನಷ್ಟ ಭರಿಸಬೇಕಾಗುತ್ತದೆ. ವರದಿಯ ಪ್ರಕಾರ ಇಸಿಬಿಗೆ ಸುಮಾರು 40 ಮಿಲಿಯನ್‌ ಪೌಂಡ್‌ಗಳಷ್ಟು ನಷ್ಟವಾಗಿದೆ.

ಏನಾಗಲಿದೆ ತೀರ್ಪು?:

ಈ ಎಲ್ಲ ಗೊಂದಲವನ್ನು ಪರಿಹರಿಸಲು ಐಸಿಸಿ ವಿವಾದ ಇತ್ಯರ್ಥ ಸಮಿತಿಗೆ ಇಸಿಬಿ ಪತ್ರ ಬರೆದಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಹಿನ್ನೆಲೆಯಲ್ಲಿ ಮ್ಯಾಂಚೆಸ್ಟರ್‌ ಪಂದ್ಯದ ಫ‌ಲಿತಾಂಶ ಬಹಳ ಮುಖ್ಯವೆನಿಸುತ್ತದೆ. ಆದ್ದರಿಂದ ಐಸಿಸಿ ತೀರ್ಪು ಏನಾಗಿರಲಿದೆ ಎಂಬುದನ್ನು ಎಲ್ಲರೂ ಕುತೂಹಲದಿಂದ ಗಮನಿಸುತ್ತಿದ್ದಾರೆ.

ಟಾಪ್ ನ್ಯೂಸ್

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

IPL Final: ಇಂದು17ನೇ ಐಪಿಎಲ್‌ ಫೈನಲ್‌: ಕೋಲ್ಕತಾ-ಹೈದರಾಬಾದ್‌; ಕಿರೀಟ ಯಾರಿಗೆ?

IPL Final: ಇಂದು17ನೇ ಐಪಿಎಲ್‌ ಫೈನಲ್‌: ಕೋಲ್ಕತಾ-ಹೈದರಾಬಾದ್‌; ಕಿರೀಟ ಯಾರಿಗೆ?

Gautam Gambhir: ಗಂಭೀರ್‌ ಕೋಚ್‌ ಆಗಲು ಶಾರುಖ್‌ ಒಪ್ಪಿಗೆ ಬೇಕೇ?

Gautam Gambhir: ಗಂಭೀರ್‌ ಕೋಚ್‌ ಆಗಲು ಶಾರುಖ್‌ ಒಪ್ಪಿಗೆ ಬೇಕೇ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.