ಯಮಹಾ ಸಂಸ್ಥೆಯ ರೇ-ಜೆಡ್‌ಆರ್‌ 125 ಎಫ್ಐ ಲಗ್ಗೆ

ಕೇವಲ 999 ರೂ. ಡೌನ್‌ ಪೇಮೆಂಟ್‌ ಮಾಡುವ ಮೂಲಕ ಸ್ಕೂಟರ್‌ ಖರೀದಿಸಬಹುದಾಗಿದೆ.

Team Udayavani, Sep 13, 2021, 4:55 PM IST

ಯಮಹಾ ಸಂಸ್ಥೆಯ ರೇ-ಜೆಡ್‌ಆರ್‌ 125 ಎಫ್ಐ ಲಗ್ಗೆ

ನವದೆಹಲಿ:ಯಮಹಾ ಸಂಸ್ಥೆಯು ರೇ-ಜೆಡ್‌ಆರ್‌ 125 ಎಫ್.ಐ. ಸ್ಕೂಟರ್‌ನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಹೈಬ್ರಿಡ್‌ ಮತ್ತು ನಾನ್‌ ಹೈಬ್ರಿಡ್‌ ಹೆಸರಿನ 2  ವೇರಿಯೆಂಟ್‌ಗಳಿವೆ. ಈಸ್ಕೂಟರ್‌ಗಳು ಏಳು ಬಣ್ಣ ಗಳಲ್ಲಿ ಲಭ್ಯವಿದೆ. 125 ಸಿಸಿ ಬ್ಲೂ ಕೋರ್‌ ಇಂಜಿನ್‌ ಇದರಲ್ಲಿದೆ. ವಿಶೇಷವಾಗಿ ಸ್ಮಾರ್ಟ್‌ ಮೋಟಾರ್‌ ಜನರೇಟರ್‌ ಸಿಸ್ಟಮ್‌ (ಎಸ್‌ ಎಂಜಿ) ಅನ್ನು ಇದರಲ್ಲಿ ಅಳವಡಿಸಲಾಗಿದೆ.

ಅಟೋಮೆಟಿಕ್‌ ಸ್ಟಾರ್ಟ್‌-ಸ್ಟಾಪ್‌ ಸಿಸ್ಟಮ್, ಸೈಡ್‌ ಸ್ಟಾಂಡ್‌ ಇಂಜಿನ್‌ ಕಟ್‌ಆಫ್ ಯುನಿಫೈ ಲಡ್‌ ಬ್ರೇಕ್‌ ಸಿಸ್ಟಂ ಸೇರಿ ಅನೇಕ ಫೀಚರ್‌ಗಳು ಇವೆ.ಈಸ್ಕೂಟರ್‌ಗಳ ಬೆಲೆ 76,830 ರೂಪಾಯಿಯಿಂದ ಆರಂಭವಾಗುತ್ತದೆ. ಕೇವಲ 999 ರೂ. ಡೌನ್‌ ಪೇಮೆಂಟ್‌ ಮಾಡುವ ಮೂಲಕ ಸ್ಕೂಟರ್‌ ಖರೀದಿಸಬಹುದಾಗಿದೆ.

ವಾಟ್ಸ್‌ಆ್ಯಪ್‌ ಖಾಸಗಿತನ ಮತ್ತಷ್ಟು ಬಿಗಿ
ತನ್ನ ಬಳಕೆದಾರರಿಗೆ ಖಾಸಗಿತನವನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯಿಟ್ಟಿರುವ ವಾಟ್ಸ್‌ಆ್ಯಪ್‌, ಬಳಕೆದಾರರ ಚಾಟಿಂಗ್‌ ಸಂದೇಶಗಳು ಹಾಗೂ ಮತ್ತಿತರ ಮಲ್ಟಿಮೀಡಿಯಾ ಸಂದೇಶಗಳ ಬ್ಯಾಕಪ್‌ಗ್ೂ “ಎಂಡ್‌-ಟು-ಎಂಡ್‌’ ಎನ್‌ ಕ್ರಿಪ್ಷನ್‌ ನೀಡಲಾಗಿದೆ. ಈವರೆಗೆ, ಚಾಟಿಂಗ್‌ ಸಂದೇಶಗಳು ಹಾಗೂ ಮಲ್ಟಿಮೀಡಿಯಾ ಸಂದೇಶಗಳಿಗೆ ಮಾತ್ರ “ಎಂಡ್‌-ಟು-ಎಂಡ್‌’ ಎನ್‌ಕ್ರಿಪ್ಷನ್‌ ಭದ್ರತೆ ನೀಡಲಾಗಿತ್ತು.

ಆದರೆ, ವಾಟ್ಸ್‌ಆ್ಯಪ್‌ ಬಳಕೆದಾರ ತನ್ನ ಮೊಬೈಲ್‌ ಬದಲಾಯಿಸುವಾಗ ಪಡೆಯುವ ಸಂದೇಶಗಳ ಬ್ಯಾಕಪ್‌ಗೆ ಯಾವುದೇ ಸುರಕ್ಷತೆಯಿರಲಿಲ್ಲ. ಇದನ್ನು ಅಂತರ್ಜಾಲದಲ್ಲಿ ಯಾರಾದರೂದುರ್ಬಳಕೆ ಮಾಡಿಕೊಳ್ಳುವಂಥ ಅಪಾಯವನ್ನು ತಪ್ಪಿಸಲುಈ ರೀತಿಯ “ಎಂಡ್‌-ಟು-ಎಂಡ್‌’ ಎನ್‌ಕ್ರಿಪ್ಷನ್‌ ಒದಗಿಸಲಾಗಿದೆ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.